ಸುವರ್ಣ ನ್ಯೂಸ್ ನಿಂದ ಹೊರನಡೆದ ಅಕ್ಷರಮಾಂತ್ರಿಕ ಮಹೇಶ್ ದೇವಶೆಟ್ಟಿ
ಬೆಂಗಳೂರು: ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಪ್ರತಿಭಾನ್ವಿತ ಪತ್ರಕರ್ತ, ಅಕ್ಷರ ಮಾಂತ್ರಿಕ ಮಹೇಶ್ ದೇವಶೆಟ್ಟಿ ಸುವರ್ಣ ನ್ಯೂಸ್ ಚಾನೆಲ್ ನಿಂದ ಹೊರನಡೆದಿದ್ದಾರೆ. ಹತ್ತಿರತ್ತಿರ ಒಂದು ವರ್ಷದಿಂದಲೂ ಸಿನೆಮಾ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಮಹೇಶ್ ದೇವಶೆಟ್ಟಿ 15-04-2025 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಸುವರ್ಣ ನ್ಯೂಸ್ ಮ್ಯಾನೇಜ್ಮೆಂಟ್ ಗೆ ಪತ್ರ ಬರೆದಿದ್ದಾರೆ.ರಾಜೀನಾಮೆ ಪತ್ರದ ಪ್ರತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭ್ಯವಾಗಿದೆ. ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಅನುಭವಿ-ಅಸಾಧಾರಣ ಪ್ರತಿಭಾನ್ವಿತರಾಗಿರುವ ದೇವಶೆಟ್ಟಿ ಯಾವ ಕಾರಣಕ್ಕೆ ಸುವರ್ಣ … Read more