advertise here

Search

ಅಂತೂ ಇಂತೂ ನಿಗಮ ಮಂಡಳಿಗಳ ಪಟ್ಟಿ ಪ್ರಕಟ: ಹ್ಯಾರೀಸ್ ಗೆ BDA, ಶ್ರೀನಿವಾಸ್ ಗೆ KSRTC, ಶಿವಣ್ಣಗೆ BMTC..ಸಂಗಮೇಶ್ ಗೆ ಲ್ಯಾಂಡ್ ಆರ್ಮಿ.

ಬೆಂಗಳೂರು: ಹಲವು ತಿಂಗಳ ಕಾತುರ ಹಾಗೂ ನಿರೀಕ್ಚೆಗೆ ಸರ್ಕಾರ ಕೊನೆಗೂ ತೆರೆ ಎಳೆದಿದೆ.32 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪ್ರಕಟಿಸಿದೆ.ಪ್ರಮುಖ ಆಯಕಟ್ಟಿನ ನಿಗಮಗಳ ಪಟ್ಟಿಯನ್ನು ಮೊದಲು ಪ್ರಕಟಿಸಿದ್ದು ಮಳವಳ್ಳಿ ಎಮ್ಮೆಲ್ಲೆ ನರೇಂದ್ರ ಸ್ವಾಮಿ,ಶಾಂತಿನಗರ ಎಮ್ಮೆಲ್ಲೆ ಎನ್ ಎ ಹ್ಯಾರೀಸ್, ತುಮಕೂರಿನ ಗುಬ್ಬಿ ವಿಧಾನಸಭಾ  ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರಿಗೆ ಕೆಎಸ್ ಆರ್ ಟಿಸಿ, ಅರಸಿಕೆರೆ ಶಾಸಕ ಶಿವಲಿಂಗೆಗೌಡ ಅವರಿಗೆ ಗೃಹಮಂಡಳಿ, ಭದ್ರಾವತಿ ಎಮ್ಮೆಲ್ಲೆ ಸಂಗಮೇಶ್ ಅವರಿಗೆ ಕೆಆರ್ ಐಡಿಎಲ್ ನಿಗಮಗಳ ಅಧ್ಯಕ್ಷಸ್ಥಾನ ನೀಡಲಾಗಿದೆ. ಸರ್ಕಾರದ ಆದೇಶವನ್ನು … Read more