advertise here

Search

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ ಘನತೆಗೆ ಸಂಪೂರ್ಣ ಚ್ಯುತಿ ತಂದಿರುವವರನ್ನು ಜಾತಿಯ ಕಾರಣಕ್ಕೆ ಸಮರ್ಥಿಸಿಕೊಳ್ಳುವುದು,ಮಾಡಿರೋದು ತಪ್ಪೇ ಅಲ್ಲ ಎನ್ನುವಂತೆ ಬೆಂಬಲಕ್ಕೆ ನಿಲ್ಲುವುದನ್ನು ಯಾರೇ ಮಾಡಲಿ,ಅದು ನಾಗರಿಕ ನಡೆಯಲ್ಲ..ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್‌ ಅವರ ವಿಚಾರದಲ್ಲಿ ನಡೆಯುತ್ತಿರುವುದು ಇಂತದ್ದೇ ತಪ್ಪು.ಜಿಲ್ಲಾಧಿಕಾರಿನೇ ತಪ್ಪಿತಸ್ಥ ಸ್ಥಾನದಲ್ಲಿ … Read more

Punith