ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ತಾಂತ್ರಿಕ ಸಲಹೆಗಾರರ ನೇಮಕವೇ ನಿಯಮಬಾಹಿರನಾ..?!

**ಡಾ.ಪಿ ನಿರಂಜನ್ ಅವರ ನೇಮಿಸಿಕೊಳ್ಳಲಿಕ್ಕೆ ಅಧ್ಯಕ್ಷ ನರೇಂದ್ರಸ್ವಾಮಿ  ನಿಯಮಗಳನ್ನೆಲ್ಲಾ ಗಾಳಿಗೆ ತೂರಿದ್ದೇಕೆ..?! **ಮಂಡಳಿಯಲ್ಲೇ ಅರ್ಹರಿರುವಾಗ ನಿವೃತ್ತರನ್ನೇ ನೇಮಿಸಿಕೊಳ್ಳುವ ಅಗತ್ಯವೇನಿದೆ..?! **ಮಂಡಳಿ ಸಭೆಯೇ ನಡೆದಿಲ್ಲ,ಅದ್ಹೇಗೆ ಡಾ.ಪಿ ನಿರಂಜನ್ ಅವರ ನೇಮಕಕ್ಕೆ ಅಂಕಿತ ಸಿಕ್ತು..!? **ಸರ್ಕಾರದ ಗಮನಕ್ಕೆ ತಾರದೆ ನೇಮಕ ನಡೆದಿದ್ದೇಗೆ..? ಸದಸ್ಯ ಕಾರ್ಯದರ್ಶಿ ಲಿಂಗರಾಜ್ ಸುಳ್ಳು ಹೇಳುತ್ತಿದ್ದಾರಾ..?! ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(KARNATAKA POLLUTION CONTROLE BOARD) ಗೆ ನೂತನ ಸಾರಥಿಯಾಗಿರುವ ಮಳವಳ್ಳಿ ಶಾಸಕ ಎಂ.ನರೇಂದ್ರ ಸ್ವಾಮಿ(CHAIRMAN NARENDRASWAMY) ಅವಸರವಸರವಾಗಿ ತೆಗೆದುಕೊಳ್ಳುತ್ತಿರುವ ನಿರ್ದಾರಗಳು ಅವರಿಗೇನೆ ಮುಳುವಾಗುವ ಸಾಧ್ಯತೆಗಳಿವೆ ಎನ್ನಿಸುತ್ತೆ.ಈಗಾಗಲೇ … Read more

ಈ ಕನ್ನಡ ವಿರೋಧಿ IFS ರಮೇಶ್ ಕುಮಾರ್ ಬಗ್ಗೆ ಸರ್ಕಾರಕ್ಕೇಕೆ “ಮಮಕಾರ”..! “ಭ್ರಷ್ಟಾಚಾರ” ಆರೋಪವಿದ್ದಾಗ್ಯೂ ರಕ್ಷಿಸುತ್ತಿರೋದು ಯಾರು “ಸಚಿವ”ರೇ..?

ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ ಆದೇಶ ಕೊಡಬೇಕಿತ್ತು.ಆದರೆ ಅದ್ಯಾವುದನ್ನೂ ಮಾಡದೆ ದುಂಡಾವರ್ತನೆ ಮೆರೆಯೊಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅನೇಕ ಗುಮಾನಿ ಸೃಷ್ಟಿಸಿದೆ. ಅಂದ್ಹಾಗೆ ರಮೇಶ್ ಕುಮಾರ್ ಐಎಫ್ ಎಸ್..ಬಂಡಿಪುರ ಅರಣ್ಯ ವಲಯದ ಮುಖ್ಯ ಅರಣ್ಯಾಧಿಕಾರಿ…ಈ ಅಧಿಕಾರಿ ವಿರುದ್ಧ ಕೇಳಿಬಂದ ಆರೋಪ ಒಂದಾ ಎರಡಾ..? ಅಧಿಕಾರ ದುರ್ಬಳಕೆ,ವ್ಯಾಪಕ  ಭ್ರಷ್ಟಾಚಾರ, ಅನುದಾನ ದುರ್ವಿನಿಯೋಗ ,ಕರ್ತವ್ಯಲೋಪ…ಎಲ್ಲಕ್ಕಿಂತ ಹೆಚ್ಚಾಗಿ ಸಿಎಟಿಯಿಂದ ವರ್ಗಾವಣೆಗೆ ಆದೇಶ ಬಂದಾಗ್ಯೂ ಲಾಭಿ … Read more