ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ತಾಂತ್ರಿಕ ಸಲಹೆಗಾರರ ನೇಮಕವೇ ನಿಯಮಬಾಹಿರನಾ..?!

**ಡಾ.ಪಿ ನಿರಂಜನ್ ಅವರ ನೇಮಿಸಿಕೊಳ್ಳಲಿಕ್ಕೆ ಅಧ್ಯಕ್ಷ ನರೇಂದ್ರಸ್ವಾಮಿ  ನಿಯಮಗಳನ್ನೆಲ್ಲಾ ಗಾಳಿಗೆ ತೂರಿದ್ದೇಕೆ..?! **ಮಂಡಳಿಯಲ್ಲೇ ಅರ್ಹರಿರುವಾಗ ನಿವೃತ್ತರನ್ನೇ ನೇಮಿಸಿಕೊಳ್ಳುವ ಅಗತ್ಯವೇನಿದೆ..?! **ಮಂಡಳಿ ಸಭೆಯೇ ನಡೆದಿಲ್ಲ,ಅದ್ಹೇಗೆ ಡಾ.ಪಿ ನಿರಂಜನ್ ಅವರ ನೇಮಕಕ್ಕೆ ಅಂಕಿತ ಸಿಕ್ತು..!? **ಸರ್ಕಾರದ ಗಮನಕ್ಕೆ ತಾರದೆ ನೇಮಕ ನಡೆದಿದ್ದೇಗೆ..? ಸದಸ್ಯ ಕಾರ್ಯದರ್ಶಿ ಲಿಂಗರಾಜ್ ಸುಳ್ಳು ಹೇಳುತ್ತಿದ್ದಾರಾ..?! ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(KARNATAKA POLLUTION CONTROLE BOARD) ಗೆ ನೂತನ ಸಾರಥಿಯಾಗಿರುವ ಮಳವಳ್ಳಿ ಶಾಸಕ ಎಂ.ನರೇಂದ್ರ ಸ್ವಾಮಿ(CHAIRMAN NARENDRASWAMY) ಅವಸರವಸರವಾಗಿ ತೆಗೆದುಕೊಳ್ಳುತ್ತಿರುವ ನಿರ್ದಾರಗಳು ಅವರಿಗೇನೆ ಮುಳುವಾಗುವ ಸಾಧ್ಯತೆಗಳಿವೆ ಎನ್ನಿಸುತ್ತೆ.ಈಗಾಗಲೇ … Read more

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ ತನಿಖೆಯೇ ಸಾಕ್ಷಿಯಾಗಬಹು ದೇನೋ..?  ಆದ್ರೆ ತನಿಖೆಗೆಂದೇ ನಿಯೋಜನಗೊಂಡವರು ಕೊಟ್ಟ ವರದಿಯನ್ನೇ ಅಂತಿಮವಾಗಿ ನಂಬಿ ಕೂರುವಷ್ಟು ವ್ಯವಸ್ಥೆ ಹಾಗೂ ಸಮಾಜ ದುರ್ಬಲವಾಗಿಲ್ಲ ಎನ್ನೋದು ಕೂಡ ಸತ್ಯ..ಹಾಗಾಗಿನೇ ಕನ್ನಡ ಫ್ಲ್ಯಾಶ್‌ ನ್ಯೂಸ್‌, “ಕ್ಲೀನ್ ಚಿಟ್‌” ಕೊಟ್ಟಿ ರುವ … Read more