ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ರಷ್ಯಾದಿಂದ ‘ಡಬಲ್’ ತೈಲ ಆಮದು!

india russian oil deal

ಪಶ್ಚಿಮ ಏಷ್ಯಾದಲ್ಲಿ (Middle East) ಯುದ್ಧದ ಕಾರ್ಮೋಡಗಳು ಕವಿದಿದ್ದು, ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೇಲೆ ಬಿಗಿ ಹಿಡಿತ ಮುಂದುವರಿದಿದೆ.

ಉದಯೋನ್ಮುಖರ ಏಷ್ಯಾಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತ `ಎ’ಗೆ ರೋಚಕ 7 ವಿಕೆಟ್ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ `ಎ’ ತಂಡ 7 ರನ್ ಗಳಿಂದ ಪಾಕಿಸ್ತಾನ ಶಹೀನ್ಸ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಓಮನ್ ನ ಅರ್ಮೆತ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ 8 ವಿಕೆಟ್ ಕಳೆದುಕೊಂಡು 183 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ಶಹೀನ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ … Read more

1988ರ ನಂತರ ಮೊದಲ ಬಾರಿ ಭಾರತದಲ್ಲಿ ಗೆಲುವು ದಾಖಲಿಸಿದ ನ್ಯೂಜಿಲೆಂಡ್! ಭಾರತಕ್ಕೆ 8 ವಿಕೆಟ್ ಸೋಲು!

ನ್ಯೂಜಿಲೆಂಡ್ ತಂಡ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್ ಗಳಿಂದ ಭಾರತ ತಂಡವನ್ನು ಸೋಲಿಸಿ ಭಾರತದ ನೆಲದಲ್ಲಿ 36 ವರ್ಷಗಳ ನಂತರ ಮೊದಲ ಗೆಲುವಿನ ದಾಖಲೆ ಬರೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 107 ರನ್ ಸುಲಭ ಗುರಿ ಪಡೆದಿದ್ದ ನ್ಯೂಜಿಲೆಂಡ್ ತಂಡ ಪಂದ್ಯದ 5ನೇ ಹಾಗೂ ಅಂತಿಮ ದಿನವಾದ ಭಾನುವಾರ ಭೋಜನ ವಿರಾಮಕ್ಕೂ ಮುನ್ನವೇ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೆ ವಿಲ್ … Read more

ಬೆಂಗಳೂರು ಟೆಸ್ಟ್: ಸರ್ಫರಾಜ್ ಚೊಚ್ಚಲ ಶತಕ, ಕಿವೀಸ್ ಗೆ 107 ರನ್ ಗುರಿ

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಸಿದ ಚೊಚ್ಚಲ ಶತಕದ ಹೊರತಾಗಿಯೂ ಭಾರತ ತಂಡ ನಾಟಕೀಯ ಕುಸಿತ ಅನುಭವಿಸಿದೆ. ಇದರಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಗೆಲ್ಲಲು 107 ರನ್ ಗಳ ಸುಲಭ ಸವಾಲೊಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ 3 ವಿಕೆಟ್ ಗೆ 231 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೂ ಮುನ್ನವೇ 462 ರನ್ ಗೆ ಆಲೌಟಾಗಿದೆ. … Read more

ಬೆಂಗಳೂರು ಟೆಸ್ಟ್: 46 ರನ್ ಗೆ ಆಲೌಟಾದ ಭಾರತ ತವರಿನಲ್ಲಿ ಕಳಪೆ ದಾಖಲೆ!

ನ್ಯೂಜಿಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ 46 ರನ್ ಗೆ ಆಲೌಟಾಗಿದೆ. ತವರಿನಲ್ಲಿ ಭಾರತ ತಂಡ ದಾಖಲಿಸಿದ ಅತ್ಯಂತ ಕಳಪೆ ಮೊತ್ತವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯಿಂದ ಮೊದಲ ದಿನದಾಟ ರದ್ದಾಗಿದ್ದರಿಂದ ಪಂದ್ಯದ ಎರಡನೇ ದಿನವಾದ ಗುರುವಾರ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 31.2 ಓವರ್ … Read more

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ

ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ. ಖಾಲಿಸ್ತಾನಿ ಮುಖಂಡ ಹಾಗೂ ಕೆನಡಾ ನಿವಾಸಿ ಹರ್ದೀಪ್ ನಿಜ್ಜಾರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಈ ಹಿಂದೆ ಆರೋಪಿಸಿದ್ದ ಕೆನಡಾ ಸರ್ಕಾರ ಇದೀಗ ವಿಷಯವನ್ನು ಮರುಪ್ರಸ್ತಾಪಿಸಿದ್ದು, ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಟ ನಡೆಸುತ್ತಿರುವ … Read more