BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್  ಬಾಬು  ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more

bBMP ಅಂಗಳದಲ್ಲಿ 24 ಕೋಟಿ ಹಗರಣದ ಸದ್ದು-ಅಕ್ರಮ ಸಾಬೀತಾದ್ರೆ ಜೈಲ್  ಫಿಕ್ಸ್..!

ಕೆಲಸ ಮಾಡದೆಯೇ 25 ಕೋಟಿ ಬಿಲ್ ಮಂಜೂರು: ದಾಸರಹಳ್ಳಿ ವಲಯ ಕಾರ್ಯಪಾಲಕ ಅಭಿಯಂತರ( EXECUTIVE ENGINEER) ಯದುಕೃಷ್ಣ,ಗುತ್ತಿಗೆದಾರರಾದ ( CONTRACTORS) ಅಭಿಜಿತ್, ತೇಜೇಗೌಡ ಮತ್ತು ನಾರಾಯಣ ಗೌಡ ಸಂಕಷ್ಟ..! ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಬೃಹತ್ ಹಗರಣ ಸುದ್ದಿ ಮಾಡಿದೆ.ಬಿಬಿಎಂಪಿ ದಾಸರಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 25 ಕೋಟಿ ಮೊತ್ತದ  ಬೃಹತ್ ಹಗರಣದ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಕೆಲಸವನ್ನೇ ಮಾಡದೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ್ದ ಆಪಾದನೆ ದಾಸರಹಳ್ಳಿ ವಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ಯದುಕೃಷ್ಣ … Read more

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ ತನಿಖೆಯೇ ಸಾಕ್ಷಿಯಾಗಬಹು ದೇನೋ..?  ಆದ್ರೆ ತನಿಖೆಗೆಂದೇ ನಿಯೋಜನಗೊಂಡವರು ಕೊಟ್ಟ ವರದಿಯನ್ನೇ ಅಂತಿಮವಾಗಿ ನಂಬಿ ಕೂರುವಷ್ಟು ವ್ಯವಸ್ಥೆ ಹಾಗೂ ಸಮಾಜ ದುರ್ಬಲವಾಗಿಲ್ಲ ಎನ್ನೋದು ಕೂಡ ಸತ್ಯ..ಹಾಗಾಗಿನೇ ಕನ್ನಡ ಫ್ಲ್ಯಾಶ್‌ ನ್ಯೂಸ್‌, “ಕ್ಲೀನ್ ಚಿಟ್‌” ಕೊಟ್ಟಿ ರುವ … Read more

EXCLUSIVE..ಬೆಂಗಳೂರಿಗರೇ ಹುಷಾರ್..! “ಅಸಲಿ”ಹೋಲುವ “ನಕಲಿ”ದಾಖಲೆ ಸೃಷ್ಟಿಸುವ ಖತರ್ನಾಕ್ “ವಂಚಕ”ರಿದ್ದಾರೆ..

ನಕಲಿ ದಾಖಲೆ ಸೃಷ್ಟಿಯಲ್ಲಿ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿ ಶಾಮೀಲು,ಅಸಲಿಯತ್ತು ಪರಿಶೀಲಿಸದೆ ಬ್ಯಾಂಕ್ ಅಫ್ ಬರೋಡಾ,ಕೆನರಾ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ.. ಬೆಂಗಳೂರು:ರಾಜಧಾನಿ ಬೆಂಗಳೂರಿ ನಲ್ಲಿ ಸ್ವಂತಕ್ಕೊಂದು ಸೂರನ್ನೋ ..ತನ್ನದೆಂದು ಹೇಳಿಕೊಳ್ಳೊಕ್ಕೆ ಒಂದು ಪುಟ್ಟ ಜಾಗ ಮಾಡಿಕೊಳ್ಳುವ ಆಸೆ ಯಾರಿಗೆ ಇರೊಲ್ಲ ಹೇಳಿ.ಆದ್ರೆ ಜನರ ಈ ಮನಸ್ಥಿತಿಯೇ ಅನೇಕ ವಂಚಕರಿಗೆ ಹಣ ಮಾಡೊ ದಂಧೆಯಾಗಿಬಿಟ್ಟಿದೆ. ನಿಮಗೆ ಇದನ್ನು ಕೇಳಿ ಆಶ್ಚರ್ಯ ಆಗಬಹುದು. ನಕಲಿ ದಾಖಲೆ ಸೃಷ್ಟಿಸಿ ವಂಚಿಸುವ ವರ ಜಾಲಕ್ಕೆ ಬೀಳುತ್ತಿರುವವರೆಲ್ಲಾ ಬುದ್ದಿವಂತರು.. ಓದಿಕೊಂಡವರು ಹಾಗೆಯೇ ಹಣವಂತರೆನ್ನುವುದು … Read more