ಲೋಕಾರ್ಪಣೆಯಾಗುತ್ತಿರುವ “ಪ್ರಜಾ-ಸಮಯ ಟಿವಿ”ಗೆ ಆಲ್‌ ದಿ ಬೆಸ್ಟ್‌ ..ಜತೆಗೆ ಒಂದಷ್ಟು ಆತ್ಮೀಯ ಸಲಹೆ- ಬುದ್ಧಿ ಮಾತು..

ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರ ಮಾಲೀಕತ್ವದ ಪ್ರಜಾ ಟಿವಿ(prajaa tv) ರಾತ್ರೊರಾತ್ರಿ “ಮಾದ್ಯಮ ಉದ್ಯಮಿ” ವಿಜಯ್ ತಾತಾ(vijay tata) ಮಡಿಲಿಗೆ ಬಿದ್ದ ಮೇಲೆ ಅವರದೇ ಮಾಲೀಕತ್ವದ ಮತ್ತೊಂದು ಸುದ್ದಿ ವಾಹಿನಿ ಸಮಯ ಟಿವಿ ಜತೆ ಹೊಸ ರೂಪದಲ್ಲಿ ಲೋಕಾರ್ಪಣೆಯಾಗಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ಗುರುವಾರ ಅಂದರೆ ಮಾರ್ಚ್ 6 ರಂದು ಹೊಸ ರೂಪ-ವಿನ್ಯಾಸದಲ್ಲಿ ಚಾನೆಲ್ ರೀ ಲಾಂಚ್ ಆಗುತ್ತಿದೆ. ಚಾನೆಲ್ ಆಡಳಿತ ಮಂಡಳಿಯೇ ಘೋಷಿಸಿಕೊಂಡಿರುವಂತೆ, ಮೇಕ್ರಿ ಬಸ್ ನಿಲ್ದಾಣ,4ನೇ ಮಹಡಿ, ಬಿಇಎಲ್ ಆರ್ ಡ್ರೈವ್, ಮೇಕ್ರಿ ಸರ್ಕಲ್ … Read more

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ರೀತಿಯಲ್ಲಿ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮಾದ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆ ಕಂಡುಬಂದಿದೆ.ಮಾದ್ಯಮಗಳಿಂದ ಮಂತ್ರಿ ಮಹೋದಯರ ಸುರಕ್ಷತೆ-ಭದ್ರತೆಗೆ ಧಕ್ಕೆ ಆಗುತ್ತಿದೆ. ಸಚಿವಾಲಯದ ಕೆಲಸ ಕಾರ್ಯಗಳಿಗೆ ತೀವ್ರತರದ ತೊಂದರೆ ಆಗುತ್ತಿದೆ ಎನ್ನುವ … Read more