ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..
ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?
ಪತ್ರಿಕಾ ಸ್ವಾತಂತ್ರ್ಯ( ಅಭಿವ್ಯಕ್ತಿ ಸ್ವಾತಂತ್ರ್ಯ)ವನ್ನು ಹತ್ತಿಕ್ಕುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಯಾವ ರೀತಿಯ ವಿರೋಧ ವ್ಯಕ್ತವಾಗಬೇಕಿತ್ತೋ,?
ಭೂಮಿಯ ಮೇಲಿನ ಅತ್ಯಂತ ಬೆಲೆಬಾಳುವ ಆಸ್ತಿ ಇದ್ದರೆ ಅದು ‘ವಿದ್ಯೆ’ ಮಾತ್ರ. ಯಾರು ಎಷ್ಟೇ ಕದ್ದರೂ ಕರಗದ, ಹಂಚಿದಷ್ಟು ಹೆಚ್ಚಾಗುವ ಈ ಜ್ಞಾನಭಂಡಾರ.
ಬದುಕಿನಲ್ಲಿ ಎಲ್ಲಾ ಅವಕಾಶ-ವೇದಿಕೆ ಇದ್ದು ಯಶಸ್ಸು ಪಡೆಯೋದು ಸಾಧನೆಯೇ ಅಲ್ಲ..ಶೂನ್ಯದಿಂದ ಮಹತ್ತರವಾದುದನ್ನು ಗಳಿಸೋದು ಇದೆಯೆಲ್ಲಾ ಅದೇ ನಿಜವಾದ ಸಾಧನೆ-ಯಶಸ್ಸು ಎನ್ನುವುದು ಅನುಭಾವಿಗಳ ಮಾತು..ಎಲ್ಲಾ ಕ್ಷೇತ್ರಗಳಲ್ಲಿರುವಂತೆ ನಮ್ಮ ಪತ್ರಿಕೋದ್ಯಮದಲ್ಲೂ ( ಇನ್ನೊಬ್ಬರಿಗೆ ಬಹುಪರಾಖ್ ಹಾಕಿಕೊಂಡು,ಹೊಗಳುಭಟ್ಟರಾಗಿ ಸ್ಥಾನಮಾನ ಪಡೆದುಕೊಳ್ಳುತ್ತಿರುವವರ ಸಂಖ್ಯೆ ಪತ್ರಿಕೋದ್ಯಮದಲ್ಲಿ ಇವತ್ತಿಗೆ ದೊಡ್ಡದಿದೆ ಬಿಡಿ…) ಅಂಥಾ ಸಾಧಕರು ಪರಿಶ್ರಮದ ಕಾರಣಕ್ಕೆ ಗಮನ ಸೆಳೆಯುತ್ತಾರೆ..ಇತರರಿಗೂ ಮಾದರಿಯಾಗುತ್ತಾರೆ..ಅಂಥವರ ಸಾಲಿನಲ್ಲಿ ನಿಲ್ಲುವಂತ ವ್ಯಕ್ತಿ ಪುಟ್ಟರಾಜ್..ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ದುಡಿದು ಉಪಜೀವನಕ್ಕೊಂದು ಪರ್ಯಾಯ ಹುಡುಕಿಕೊಂಡು ಎರಡನ್ನೂ ಸಮತೋಲನದಲ್ಲಿ ಸಂಭಾಳಿಸಿಕೊಂಡು ಅಂತಿಮವಾಗಿ ಆ ಪ್ರಯತ್ನದ್ಲಿ ಯಶಸ್ವಿಯಾದ … Read more
ಏಷ್ಯಾ ನೆಟ್ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.? ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more
ಮೊದಲಿಗೆ ಆ ತಾಯಿ ಸಾವಿಗೆ ಭಾವಪೂರ್ಣ ಅಶೃತರ್ಪಣ.ಆ ತಾಯಿ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಕಂಬನಿ ಮಿಡಿಯುತ್ತದೆ.ಆ ಮಹಾತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ..ಆಕೆಯ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬದವರಿಗೆ ಹಾಗೂ ಆತ್ಮೀಯರಿಗೆ ನೀಡಲಿ..ಅಂದ್ಹಾಗೆ ಇದು ಅನ್ಯಾಯದ ಸಾವೇ ನಿಜ.ಕೆಲಸ ಮುಗಿಸಿಕೊಂಡು ಹೋಗುವಾಗ ಓಕಳಿಪುರಂ ಬಳಿ ಯಮರೂಪದಲ್ಲಿ ಬಂದ ಲಾರಿ ಆ ತಾಯಿಯನ್ನು ಆಪೋಷನ ತೆಗೆದುಕೊಂಡಿದೆ.ಸ್ಥಳದಲ್ಲೇ ಆ ತಾಯಿ ಉಸಿರು ಚೆಲ್ಲಿದ್ದಾರೆ. ಆ ತಾಯಿಯ ಸಾವು ಸುವರ್ಣ ನ್ಯೂಸ್ ಬಳಗವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಆ ತಾಯಿಯ ಜತೆ ಇಡೀ … Read more
ಬೆಂಗಳೂರು: ನ್ಯೂಸ್ 18 ಕನ್ನಡವನ್ನು ಟಿವಿ9 ಬೀಟ್ ಮಾಡಿ ನಂಬರ್ 1 ಸ್ಥಾನ ಪಡೆದಿದೆ ಎನ್ನುವ ಸುದ್ದಿ ಬರೆದ ಮೇಲೆ ಸಾಕಷ್ಟು ಕರೆಗಳು ಬರಲಾರಂಭಿಸಿವೆ.ಈ ಪೈಕಿ ಕೆಲವು ನಾವು ಬರೆದಿದ್ದೇ ತಪ್ಪು ಎಂದು ಬಿಂಬಿಸುವ ಪ್ರಯತ್ನ ಮಾಡಿದ್ರೆ ಇನ್ನು ಕೆಲವು ಟಿಆರ್ ಪಿ ಹಾಗು ಮಾರ್ಕೆಟ್ ಶೇ್ರ್ ಎನ್ನುವ ಎರಡು ಪರಿಕಲ್ಪನೆಗಳ ನಡುವೆ ಇರುವ ವ್ಯತ್ಯಾಸವನ್ನು ಮನದಟ್ಟು ಮಾಡಿಕೊಡುವ ಸಲಹೆ-ಮಾರ್ಗದರ್ಶನ ನೀಡುವಂತಿತ್ತು.ಎರಡು ಅಭಿಪ್ರಾಯಗಳನ್ನು ಸ್ವಾಗತಿಸುತ್ತಾ ಲೇಖನದ ಬಗ್ಗೆ ಸ್ಪಷ್ಟನೆ ನೀಡಬಯಸುತ್ತೇವೆ. ಎರಡು ಆಯಾಮಗಳಲ್ಲಿ ಚಾನೆಲ್ ನ ರೀಚ್ … Read more
ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ “ನೀರವ ಮೌನ-ನಿರಾಶೆ”- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ದ ಮನೆಯಲ್ಲಿದ್ದ ಸಂಭ್ರಮ ಮರೆಯಾಗಿದೆ.ಆದರೆ ಟಿವಿ9 (TV KANNADA ) ಮನೆಯಲ್ಲಿ ಅದೇ ಸ್ಥಿತಪ್ರಜ್ಞತೆ..( ಏಕೆಂದರೆ ಟಿವಿ9 ಬಳಗ ಕಳೆದ ವಾರದ ಟಿಆರ್ ಪಿ ರೇಸ್ ನಲ್ಲಿ ಹಿಂದೆ ಬಿದ್ದಾಗ ಸ್ವಲ್ಪ ವಿಚಲಿತವಾಗಿತ್ತಾದ್ರೂ ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. .ಯಾಕಂದ್ರೆ ಇದೆಲ್ಲಾ ಟಿಆರ್ ಪಿ ಗೇಮ್ ಎನ್ನುವುದು ಮ್ಯಾನೇಜ್ಮೆಂಟ್ ಗೆ ಗೊತ್ತಿತ್ತಂತೆ..!) ಮತ್ತೆ … Read more
ಸುವರ್ಣ ನ್ಯೂಸ್(SUVARNA KANNADA NEWS CHANNEL), ಕನ್ನಡದ ಪ್ರತಿಷ್ಟಿತ ನ್ಯೂಸ್ ಚಾನೆಲ್( KANNADA NEWS CHANNELS) ಗಳಲ್ಲೊಂದು.ಆದರೆ ಎಷ್ಟೇ ಶ್ರಮ ಪಟ್ಟರೂ,ಏನೆಲ್ಲಾ ಸಾಹಸ ಮಾಡಿದ್ರೂ,..ಸುದ್ದಿ ಕ್ಷೇತ್ರದಲ್ಲಿ ಘಟಾನುಘಟಿಗಳೆನಿಸಿಕೊಳ್ಳುವ ಪತ್ರಕರ್ತರಿದ್ದರೂ ನಂಬರ್ ಒನ್ ಸ್ಥಾನ ಇಂದಿಗೂ ಅದಕ್ಕೆ ಗಗನಕುಸುಮ. ಮಾದ್ಯಮ ಲೋಕದ ದಿಗ್ಗಜ ರಾಜೀವ್ ಚಂದ್ರಶೇಖರ್( RAJIV CHANDRASHEKAR) ಮಾಲೀಕತ್ವದ ಏಷ್ಯಾ ನೆಟ್ (ASIANET NETWORK) ನೆಟ್ವರ್ಕ್ ಚಾನೆಲ್ ಸುಧಾರಣೆ, ಬೆಳವಣಿಗೆಗೆ ಕೋಟಿಗಳನ್ನು ಸುರಿದ್ರೂ ಟಿಆರ್ ಪಿ ( TRP-TELE RATING POINT)ವಿಷಯದಲ್ಲಿ ಟಿವಿ-9(TV9 KANNADA), ಪಬ್ಲಿಕ್ ಟಿವಿ( … Read more
ಇದು ಸುದ್ದಿಮನೆಯೊಂದರಲ್ಲಿ ಇತ್ತೀಚೆಗೆ ನಡೆದಿರಬಹುದಾದ ವಿಚಿತ್ರ ಹಾಗೂ ಅಪರೂಪದ ಘಟನೆ.. ನ್ಯೂಸ್ ಬುಲೆಟಿನ್ ಮಾಡುವಾಗಲೇ ಆಂಕರ್ ವೊಬ್ಬ ಹೊರನಡೆದಿದ್ದಾನೆ.ಆತ ಕೆಲಸ ಮಾಡುತ್ತಿರುವ ಚಾನೆಲ್ ಹೆಚ್ಚೇನೂ ಪ್ರಚಲಿತದಲ್ಲಿಲ್ಲದ ಕಾರಣಕ್ಕೇನೋ ಅದು ದೊಡ್ಡಮಟ್ಟದ ಸುದ್ದಿಯಾಗಿಲ್ಲ.. ಆತನೇ ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಬಂದು ನಡೆದಿದ್ದೇನು ಎನ್ನುವುದನ್ನು ವಿವರಿಸಿದ್ದಾನೆ. ಹಾಗೆಯೇ ತನ್ನ ನಿಲುವು- ನಿರ್ದಾರವನ್ನು ಗಟ್ಟಿದ್ವನಿಯಲ್ಲಿ ಸಮರ್ಥಿಸಿಕೊಂಡಿದ್ದಾನೆ. ಸುದ್ದಿಮನೆಗಳಲ್ಲಿ ನಡೆವ ಒಳ್ಳೆಯ ಮತ್ತು ಕೆಟ್ಟ ಬೆಳವಣಿಗೆ ಎರಡರ ಮೇಲೂ ಬೆಳಕು ಚೆಲ್ಲುವಂತ ಜವಾಬ್ದಾರಿಯುತ ಕೆಲಸ ಮಾಡುತ್ತಾ ಬಂದಿರುವ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ … Read more
ಬೆಂಗಳೂರು: ಮತ್ತೊಮ್ಮೆ ನ್ಯೂಸ್ ಫಸ್ಟ್ ಬಗ್ಗೆ ಬರೆಯಬೇಕಾಗ್ತಿದೆ…ಅಲ್ಲಿ ಕೆಲಸ ಮಾಡ್ತಿರುವ ಮಾದ್ಯಮ ಸ್ನೇಹಿತರ ದೃಷ್ಟಿಯಲ್ಲಿ ಇದು ಒಂದ್ರೀತಿ ಪಾಸಿಟಿವ್ ಆದಂಥ ಸುದ್ದಿನೇ.(.ಅದನ್ನು ಬೇರೆ ರೀತಿ ಅರ್ಥೈಸುವಂತವರಿಗೆ ನಾವೇನು ಮಾಡ್ಲಿಕ್ಕಾಗೊಲ್ಲ ಬಿಡಿ). ಸಂಬಳ ಸಿಗದೆ ಕಷ್ಟದಲ್ಲಿರುವ ಸ್ನೇಹಿತರ ಪಾಲಿಗೆ ಇದೊಂದು ರೀತಿ ಚೇತೋಹಾರಿಯಾದ ವಿಚಾರ.ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದರೂ ಸಂಕಷ್ಟದಲ್ಲಿದೆ ಎಂದೇ ಬಿಂಬಿಸಲಾಗ್ತಿದ್ದ ಮ್ಯಾನೇಜ್ಮೆಂಟ್ ನ ಬವಣೆಯೂ ಈ ಮೂಲಕ ದೂರವಾಗಿದೆ ಎನ್ನುವುದು ಕೂಡ ಸಮಾಧಾನದ ವಿಚಾರ..ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಚಾನೆಲ್ ನ ಕೆಲವು ವಿಶ್ವಸನೀಯ ಮೂಲಗಳಿಂದ ಕನ್ನಡ ಫ್ಲ್ಯಾಶ್ ನ್ಯೂಸ್ … Read more