ಬೆಂಗಳೂರು ವೀಡಿಯೋ ಜರ್ನಲಿಸ್ಟ್ ಗಳ ಫೋಟೋಗ್ರಫಿ ಜಾಕೆಟ್ ಅನಾವರಣ..

ಬೆಂಗಳೂರು: ಎಲ್ಲಾ ಹವಾಮಾನಗಳಲ್ಲೂ ಕ್ರಿಯಾಶೀಲವಾಗಿ ಕೆಲಸ ಮಾಡುವ ನಮ್ಮ ವೀಡಿಯೋ ಜರ್ನಲಿಸ್ಟ್ ( ಮುಂಚೆಯೆಲ್ಲಾ ಕ್ಯಾಮೆರಾಮನ್ ಗಳನ್ನು ಈ ರೀತಿ ಗೌರವಯುತವಾಗಿ ಕರೆಯುತ್ತಿರಲಿಲ್ಲ) ಗಳಿಗೆ ರಿಪೋರ್ಟರ್ ಗಳ ಹೋಲಿಕೆಯಲ್ಲಿ ಸೌಲಭ್ಯ-ಸವಲತ್ತು-ಸಹಕಾರ-ನೆರವು ಸಿಗೋದು ತೀರಾ ಕಡಿಮೆ.ಆದರೂ ಈ ಬೇಸರ-ಅಸಮಾಧಾನ-ನೋವನ್ನೆಲ್ಲಾ ಮರೆತು ಸಂಸ್ಥೆ ವಹಿಸಿದ ಕೆಲಸ ಹಾಗೂ ಫೀಲ್ಡ್ ನಲ್ಲಿ ರಿಪೋರ್ಟರ್ ಹೇಳಿದ ಅಸೈನ್ಮೆಂಟನ್ನು ಶೂಟ್ ಮಾಡಿಕೊಡುವ ಕೆಲಸ ಮಾಡುತ್ತಾ ಬಂದಿದ್ದಾರೆ.ರಿಪೋರ್ಟರ್ ಗಳಂತೆ ತಮಗೂ ಎಲ್ಲಾ ರೀತಿಯ ಸ್ಥಾನಮಾನ ಸಿಗಬೇಕೆನ್ನುವ ಮಹದಾಸೆ ಕ್ಯಾಮೆರಾಮನ್ ಗಳಿಗೆ ಇದ್ದರೂ ಅನೇಕ ಕಾರಣಗಳಿಂದ ಅದು … Read more

“ರಿಪಬ್ಲಿಕ್ ಕನ್ನಡ”ದ ಮುಖ್ಯಸ್ಥರ ಹುದ್ದೆಯನ್ನು  ಅಜಿತ್ ಹನುಮಕ್ಕನವರ್  ನಿರಾಕರಿಸಿದ್ದೇಕೆ..? “ಸುವರ್ಣ”ದಲ್ಲಿಯೇ “ಶೋಭಾ” ಉಳಿಯಲಿಲ್ಲ ಏಕೆ.?!

ರಿಪಬ್ಲಿಕ್ ಕನ್ನಡದ ಪ್ರಸ್ತಾವನೆಗೆ ಮೊದಲೆಲ್ಲಾ ಒಪ್ಪಿಗೆ ಸೂಚಿಸಿದ್ದ ಅಜಿತ್ ಕೊನೇ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದೇಕೆ..?ಅಜಿತ್ ನಿರ್ಗಮನದಿಂದ ಮುನ್ನಲೆಗೆ ಬಂದಿದ್ದ ಶೋಭಾ ಹೆಸರನ್ನು ಸುವರ್ಣ ಮ್ಯಾನೇಜ್ಮೆಂಟ್ ಪರಿಗಣಿಸಲಿಲ್ಲವೇಕೆ..?.. ಬೆಂಗಳೂರು: ವಿಷಯದ ಬಗ್ಗೆ ವಿವರಣೆ ಕೊಡುವ ಮುನ್ನ ಎರಡು ಪ್ರಮುಖ ವಿಷಯಗಳನ್ನು ಮೊದಲೇ ಹೇಳಿ ಅವರನ್ನು ಅಭಿನಂದಿಸುತ್ತದೆ ಕನ್ನಡ ಫ್ಲ್ಯಾಶ್ ನ್ಯೂಸ್. ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ನ ಮುಖ್ಯಸ್ಥೆಯಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕಗೊಂಡಿದ್ದಾರೆ.ಇನ್ನೊಂದೆಡೆ ಕನ್ನಡದ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ಪ್ರಜಾವಾಣಿಯ ಅಂಗಪತ್ರಿಕೆ ಸುಧಾ ವಾರಪತ್ರಿಕೆಯ ಮುಖ್ಯಸ್ಥರಾಗಿ … Read more

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more

ಸುವರ್ಣ ನ್ಯೂಸ್ ನಲ್ಲಿ ಬದಲಾವಣೆ ಪರ್ವ.?! ಬದಲಾಗುತ್ತಾ ಚಾನೆಲ್ ಹೆಸರು..! ಮೈಗಳ್ಳರಿಗೆಲ್ಲಾ ಗೇಟ್ ಪಾಸ್..!?

ವಿಶೇಷ ಸೂಚನೆ: ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಭಾರೀ ಬದಲಾವಣೆ..! ನಿರೀಕ್ಷಿಸಿ ಎಂದು ಬರೆದಾಗಲೇ ನೂರಾರು ಕರೆಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಕಚೇರಿಗೆ ಬಂದವು.ಕೆಲವು ಮಾದ್ಯಮ ಮಿತ್ರರದ್ದಾದ್ರೆ, ಇನ್ನು ಕೆಲವರು ಅಜಿತ್ ಹನುಮಕ್ಕನವರ್ ಅಭಿಮಾನಿಗಳದ್ದು…ಆಶ್ಚರ್ಯ ಎಂದರೆ ಕರೆ ಮಾಡಿ ವಿಚಾರಿಸಿದವರಲ್ಲಿ ಅತಿ ಹೆಚ್ಚಿನವರು ಸುವರ್ಣ ನ್ಯೂಸ್ ಚಾನೆಲ್ ಸಿಬ್ಬಂದಿ.ಅವರ ಯಾರ ಹೆಸರನ್ನು ಇಲ್ಲಿ ಉಲ್ಲೇಖಿಸುವ ಕೆಲಸಕ್ಕೆ ನಾವು ಹೋಗದೆ, ನಮಗೆ ಲಭ್ಯವಿರುವ ಒಂದಷ್ಟು ಮಾಹಿತಿಗಳನ್ನಾಧರಿಸಿ ವರದಿ ಮಾಡಿರು ತ್ತೇವೆ.ಈ ಸುದ್ದಿಯ ಉದ್ದೇಶ ಸುವರ್ಣ ನ್ಯೂಸ್  ಉದ್ಯೋಗಿಗಳಲ್ಲಿ ಅಭದ್ರತೆಯ … Read more

ಸುದ್ದಿ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ  “ನ್ಯೂಸ್ ಫಸ್ಟ್” ನಲ್ಲಿ ಆಗುತ್ತಿರುವುದೇನು..?  ಹೀಗೆ ನಡೆಯಿತೆನ್ನುವುದು  “ಸತ್ಯ”ನಾ..?

ನಿಜವಾಗ್ಲೂ  “ನ್ಯೂಸ್ ಫಸ್ಟ್” ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆಯಾ..?! ಚಾನೆಲ್ ಸಿಬ್ಬಂದಿಯಲ್ಲೇಕೆ ಗೊಂದಲ-ಆತಂಕ..!? ಕನ್ನಡದ ಅತ್ಯಂತ ಜನಪ್ರಿಯ ಸುದ್ದಿ ಚಾನೆಲ್ ಗಳಲ್ಲಿ ಒಂದಾದ ನ್ಯೂಸ್ ಫಸ್ಟ್ (news first)ಕಾರ್ಯಾರಂಭ ಮಾಡಿದ ಕಡಿಮೆ ಅವಧಿಯಲ್ಲೇ ಅಪಾರ ಜನಮನ್ನಣೆ ಪಡೆಯಿತೆನ್ನುವುದು ಎಷ್ಟು ಸತ್ಯವೋ, ನಂಬರ್ 1,2,3 ಚಾನೆಲ್ ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಬೆಳೆದು,ಇವತ್ತಿಗೂ ಅದೇ ವೃತ್ತಿಪರ ಪರಂಪರೆಯನ್ನುಳಿಸಿಕೊಂಡು ಹೋಗುತ್ತಿದೆ ಎನ್ನುವುದರಲ್ಲಿ ಉತ್ಪ್ರೇಕ್ಷೆಯಿಲ್ಲ.ಸುದ್ದಿಯ ಗುಣಮಟ್ಟದ ವಿಚಾರದಲ್ಲಿ ಯಾವುದೆ ರಾಜಿಯಿಲ್ಲದೆ ವೃತ್ತಿನಿಷ್ಟೆ ಉಳಿಸಿಕೊಂಡು ಮುನ್ನಡೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಹಾಗಾಗಿ ಇಂಥಾ ಚಾನೆಲ್ ಗಳ … Read more

ಲೋಕಾರ್ಪಣೆಯಾಗುತ್ತಿರುವ “ಪ್ರಜಾ-ಸಮಯ ಟಿವಿ”ಗೆ ಆಲ್‌ ದಿ ಬೆಸ್ಟ್‌ ..ಜತೆಗೆ ಒಂದಷ್ಟು ಆತ್ಮೀಯ ಸಲಹೆ- ಬುದ್ಧಿ ಮಾತು..

ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರ ಮಾಲೀಕತ್ವದ ಪ್ರಜಾ ಟಿವಿ(prajaa tv) ರಾತ್ರೊರಾತ್ರಿ “ಮಾದ್ಯಮ ಉದ್ಯಮಿ” ವಿಜಯ್ ತಾತಾ(vijay tata) ಮಡಿಲಿಗೆ ಬಿದ್ದ ಮೇಲೆ ಅವರದೇ ಮಾಲೀಕತ್ವದ ಮತ್ತೊಂದು ಸುದ್ದಿ ವಾಹಿನಿ ಸಮಯ ಟಿವಿ ಜತೆ ಹೊಸ ರೂಪದಲ್ಲಿ ಲೋಕಾರ್ಪಣೆಯಾಗಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ಗುರುವಾರ ಅಂದರೆ ಮಾರ್ಚ್ 6 ರಂದು ಹೊಸ ರೂಪ-ವಿನ್ಯಾಸದಲ್ಲಿ ಚಾನೆಲ್ ರೀ ಲಾಂಚ್ ಆಗುತ್ತಿದೆ. ಚಾನೆಲ್ ಆಡಳಿತ ಮಂಡಳಿಯೇ ಘೋಷಿಸಿಕೊಂಡಿರುವಂತೆ, ಮೇಕ್ರಿ ಬಸ್ ನಿಲ್ದಾಣ,4ನೇ ಮಹಡಿ, ಬಿಇಎಲ್ ಆರ್ ಡ್ರೈವ್, ಮೇಕ್ರಿ ಸರ್ಕಲ್ … Read more

ಬದಲಾಯ್ತಾ “ಪ್ರಜಾ ಟಿವಿ” ಕನ್ನಡ ಆಡಳಿತ..!? ಮಾದ್ಯಮ ಉದ್ಯಮಿ “ವಿಜಯತಾತಾ” ತೆಕ್ಕೆಗೆ ಜಾರಿತಾ..?

ಬೆಂಗಳೂರು:ಇದು ಕನ್ನಡ ಮಾದ್ಯಮ ಲೋಕದಲ್ಲಿ ನಡೆದಿರುವ ಮತ್ತೊಂದು ಬೆಳವಣಿಗೆ.ಕನ್ನಡ ಸುದ್ದಿ ವಾಹಿನಿಗಳ ಪೈಕಿ ಅನೇಕ ವರ್ಷಗಳಿಂದ  ಮುಂಚೂಣಿಯಲ್ಲಿದ್ದ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಒಂದಾದ ಪ್ರಜಾ ಟಿವಿ ಕನ್ನಡದ ಮಾಲಿಕತ್ವ ಬದಲಾಗಿರುವ ಸುದ್ದಿ ಹೊರಬಿದ್ದಿದೆ.ಪ್ರಸ್ತುತ ಮಾಲೀಕತ್ವದಿಂದ ಬೇರೊಬ್ಬರ ತೆಕ್ಕೆಗೆ ಮಗ್ಗಲು ಬದಲಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಹೊಸ ಮಾಲೀಕತ್ವದಲ್ಲಿ ಪ್ರಜಾ ಟಿವಿ ಹೊಸ ರೂಪ-ಹೊಸ ವಿನ್ಯಾಸದಲ್ಲಿ ಹೊರಹೊಮ್ಮಲಿದೆ ಎನ್ನುವ ಮಾತು ಸಿಕ್ಕಾಪಟ್ಡೆ ಸುದ್ದಿ ಮಾಡುತ್ತಿದೆ. ಸರಿಸುಮಾರು ಒಂದು ದಶಕಕ್ಕಿಂತಲೂ ಹೆಚ್ಚಿನ  ಸಮಯದಿಂದಲೂ ಸುದ್ದಿ ಪ್ರಸಾರದಲ್ಲಿ ಮಂಚೂಣಿಯಲ್ಲಿತ್ತು ಪ್ರಜಾ ಟಿವಿ.ಸುದ್ದಿ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

“ಕ್ಯಾಮೆರಾ”ದಿಂದ ಶಾಶ್ವತಕ್ಕೂ “ಔಟ್ ಆಫ್ ಫೋಕಸ್” ಆದ ಪತ್ರಿಕಾ ಛಾಯಾಗ್ರಾಹಕ “ಶಿವಮೊಗ್ಗ ನಂದನ್”

“ದೇಹದಿಂದ ಆತ್ಮ ಹೊರ ಹೋಗುವುದೆಂದರೆ ಫ್ರೇಮಿನಿಂದ ಫೋಟೋ ಹೊರ ಹೋದಂತೆ..” ಶಿವಮೊಗ್ಗ ನಂದನ್ ಅವರ ಸಾವನ್ನು ನೆನೆದು ಹಿರಿಯ ಮಾದ್ಯಮ ಮಿತ್ರರಾದ ಶಿವಮೊಗ್ಗದ ಶಿ.ಜು ಪಾಷಾ ಬರೆದಿರುವ  ಈ ಕವಿಸಾಲು ನಂದನ್ ಅವರ ಸಂಪೂರ್ಣ ಬದುಕು-ವ್ಯಕ್ತಿತ್ವ-ವೃತ್ತಿಯನ್ನೇ ಬಿಂಬಿಸುತ್ತದೆ. ಹೌದು…ಶಿವಮೊಗ್ಗ ಕಂಡ ಅತ್ಯದ್ಭುತ ಹಾಗೂ ಅಗಾಧ ಪ್ರತಿಭಾಶಾಲಿ ಛಾಯಾಗ್ರಾಹಕ ದೈಹಿಕವಾಗಿ ಫ್ರೇಮ್ ನಿಂದ ಔಟ್ ಆಫ್ ಫೋಕಸ್ ಆಗಿದ್ದಾರೆ.ಮತ್ತೆಂದೂ ಕ್ಯಾಮೆರಾ ಹಿಡಿಯಲಾರರು. ಕ್ಯಾಮೆರಾ ಧೂಳು ಹಿಡಿಯಬಹದು.ಆದರೆ ಅವರು ತೆಗೆದ ಲಕ್ಷಾಂತರು ಫೋಟೋಗಳು ನಂದನ್ ಅವರ ಇರುವಿಕೆಯನ್ನು ಜೀವಂತವಾಗಿಡಲಿವೆ.. ಶಿವಮೊಗ್ಗದಲ್ಲಿ … Read more

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more