ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

SAD DEMISE: ಕ್ರೈಂ ಪತ್ರಿಕೋದ್ಯಮದ “ಪದ-ಪಂಡಿತ” ಅಕ್ಷರಗಳಲ್ಲಿ ಲೀನ..

“ಕ್ರೈಂ ಬರಹಗಾರಿಕೆಗೊಂದು ಹೊಸ ಭಾಷ್ಯ ಬರೆದ ಅಕ್ಷರಗಾರುಡಿಗ-ಗಣೇಶ್  ಎನ್ನುವ ಗುರುಕುಲದಲ್ಲಿ ಬೆಳೆದ ಶಿಷ್ಯ ಕೋಟಿ ದೊಡ್ಡದು” “ಶತೃತ್ವ ಕಟ್ಟಿಕೊಳ್ಳದ ಅಜಾತಶತೃ-ಮಹಾನ್ ಹಾಸ್ಯಪ್ರಜ್ನೆಯ  ಜೀವನ್ಮುಖಿ-ಇನ್ನೊಬ್ಬರ ಸಮಸ್ಗೆಗೆ ಮಿಡಿಯುವ ಮಹಾನ್ ಮಾನವತಾವಾದಿ” ಬೆಂಗಳೂರು: ಕನ್ನಡ  ಕ್ರೈಂ ಪತ್ರಿಕೋದ್ಯಮದ ದೈತ್ಯಪ್ರತಿಭೆ ಶಾಶ್ವತಕ್ಕೂ ನೇಪಥ್ಯಕ್ಕೆ ಸರಿದಿದೆ. ಕ್ರೈಂ ವರದಿಗಾರಿಕೆಯ ಸಾಕ್ಷಿಪ್ರಜ್ನೆಯಂತಿದ್ದ ಗಣೇಶ್ ಅಕ್ಷರಗಳಲ್ಲಿ ಲೀನವಾಗಿದ್ದಾರೆ.ಬಹು ಅಂಗಾಗ ವೈಫಲ್ಯದಿಂದ ಇಂದು ಬೆಳಗ್ಗೆ ವಸಂತನಗರದ ಜೈನ್ ಆಸ್ಪತ್ರೆಯಲ್ಲಿ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.ಕೇವಲ 41ರ ವಯಸ್ಸಿನಲ್ಲೇ ಪತ್ರಿಕೋದ್ಯಮದ ಅಪಾರ ಹಿರಿ-ಕಿರಿಯ ಸ್ನೇಹಿತರನ್ನು ಗಣೇಶ್ ಅಗಲಿದ್ದಾರೆ.ಅವರ ನಿಧನಕ್ಕೆ ಕನ್ನಡ ಪತ್ರಿಕೋದ್ಯಮವೇ … Read more

SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…

ಇದು ನಿಜಕ್ಕೂ ಅನ್ಯಾಯದ  ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ ಸುದ್ದಿ ಸಿಡಿಲಂತೆ ಅಪ್ಪಳಿಸಿದಾಗ ನಂಬಲಿಕ್ಕೆ ಸಾಧ್ಯವೇ ಆಗ್ಲಿಲ್ಲ. ಹೌದು..ಸುದ್ದಿಯೇ ಜೀವಾಳ ಎನ್ನುವ ಆಕರ್ಷಕ ಟೈಟಲ್ ನಲ್ಲಿ ಪ್ರಸಾರವಾಗ್ತಿದ್ದ ಈ ಟಿವಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳವರೆಗೆ ರಿಪೋರ್ಟರ್ ಆಗಿ ಕೆಲಸ ಮಾಡ್ತಿದ್ದ … Read more

CONTROVERSY RISE ABOUT “PRESS CLUB HONOUR”..!? ವಿವಾದ-ಗೊಂದಲದ ಗೂಡಾದ “ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ”:ಪ್ರಶಸ್ತಿಗೆ ರಾಜಕೀಯದ ಸೋಂಕು ಬೇಕಾ..?

ಆಯ್ಕೆ ಸಮಿತಿ ವಿರುದ್ಧ, ಅರ್ಹ-ಸಮರ್ಥರ ನಿರ್ಲಕ್ಷ್ಯ,ಸ್ವಜನ ಪಕ್ಷಪಾತ-ಪ್ರಾದೇಶಿಕ ಅಸಮತೋಲನ-ಮಹಿಳಾ ಪ್ರಾತಿನಿಧ್ಯತೆಗೆ ಒತ್ತು ನೀಡದ ಆರೋಪ ಬೆಂಗಳೂರು: ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ-2023 ಘೋಷಣೆಗೆ ಅಸಮಾ ಧಾನ-ಆಕ್ಷೇಪ-ವಿರೋಧ ವ್ಯಕ್ತವಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ  ಈ ಬಗ್ಗೆ ಸಾಕಷ್ಟು  ಚರ್ಚೆ-ಟೀಕೆ ಶುರುವಾಗಿದೆ.ಪ್ರಶಸ್ತಿ ಘೋಷಣೆಯ ಮಾನದಂಡವೇನು ಎನ್ನುವ ಪ್ರಶ್ನೆ ಸೃಷ್ಟಿಯಾಗಿದೆ.ಡಿಸಿಎಂ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಅವರಂಥ ರಾಜಕಾರಣಿಗಳಿಗೆ ಪ್ರಶಸ್ತಿ ನೀಡುವ ಔಚಿತ್ಯವೇನಿತ್ತು ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ.ಇದರ ನಡುವೆ ಪ್ರಾದೇಶಿಕ ಅಸಮಾನತೆಯ ಪ್ರಶ್ನೆಯೂ ಸೃಷ್ಟಿಯಾಗಿದೆ.ಪ್ರಶಸ್ತಿ ನೀಡುವುದರ ಹಿಂದೆ ದೊಡ್ಡಮಟ್ಟದ ಲಾಭಿ-ಜಾತಿ ರಾಜಕಾರಣ-ಗುಂಪುಗಾರಿಕೆ-ಸ್ವಜನಪಕ್ಷಪಾತ ನಡೆದಿದೆ … Read more

ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ  “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”

29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ   ಕಾರ್ಯಕ್ರಮ  ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ  ಪ್ರಶಸ್ತಿ ಪ್ರಧಾನ   ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ  ಪ್ರೆಸ್‌ಕ್ಲಬ್ ಆಫ್ ಬೆಂಗಳೂರು  ತನ್ನ ವಾರ್ಷಿಕ ಪ್ರಶಸ್ತಿ ಘೋಷಿಸಿದೆ.ಹಾಗೆಯೇ ಪತ್ರಿಕೋದ್ಯಮದಲ್ಲಿ  ಗಣನೀಯ ಸಾಧನೆ ಮಾಡಿದ ಪತ್ರಕರ್ತರನ್ನು ಗೌರವಿಸುವ ಸಂಪ್ರದಾಯ ಮುಂದುವರೆಸಿದೆ. ಈ ಪೈಕಿ   ಕಾಂಗ್ರೆಸ್  ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಚುನಾವಣಾ ಚಾಣಕ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ  … Read more

PLEASE ALLOW TO X’MAS MIDNIGHT HOLY MASS…”ಮಧ್ಯರಾತ್ರಿ” ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ಕ್ರೈಸ್ತರ ಪ್ರಮುಖ ಹಬ್ಬವೇ  ಕ್ರಿಸ್ಮಸ್‌..ಈ  ಆಚರಣೆ ಶುರುವಾಗುವುದೇ ಮಧ್ಯರಾತ್ರಿಯಿಂದ..ಅದಕ್ಕೆ ಕಾರಣವೂ ಇದೆ.ಪ್ರಭು ಏಸುಕ್ರಿಸ್ತರ ಜನನವಾಗಿದ್ದೇ ಮಧ್ಯರಾತ್ರಿ.ಆದರೆ ದುರಂತ ನೋಡಿ ಕ್ರಿಸ್ಮಸ್‌ ಭಾರೀ ಸಂಭ್ರಮದಿಂದ ಆಚರಿಸಲ್ಪಡುವ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಧ್ಯರಾತ್ರಿಯ ಸಂಭ್ರಮಕ್ಕೆ ಅವಕಾಶವೇ ಇಲ್ಲ..ಭದ್ರತೆಯ ನೆವವೊಡ್ಡಿ ಮಧ್ಯರಾತ್ರಿಯ ಆಚರಣೆಗೆ ನಿರ್ಬಂಧ ಹೇರಲಾಗುತ್ತಿದೆ.ಈ ಕೆಟ್ಟ ನಿರ್ಬಂಧದ  ಸಂಪ್ರದಾಯವನ್ನು ಸಿದ್ದು ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಾದ್ರೂ  ತೆಗೆದುಹಾಕಲಿ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಿರಿಯ ಪತ್ರಕರ್ತರೂ ಆಗಿರುವ ಸಾಮಾಜಿಕ ಕಾರ್ಯಕರ್ತ ಆಲ್ವಿನ್‌ ಮೆಂಡೊನ್ಸಾ ಈ ಒಂದು ಮನವಿಯನ್ನು … Read more

“POLITICAL 360” NEWS CHANNEL IN BIG CRISIS..!? “ಪುಟ್ಟಪ್ಪ”ನ ನಂಬಿ “ಕೇರ್‌ ಆಫ್‌ ಪುಟ್ಪಾತ್‌” ಆದ್ರಾ “ಪೊಲಿಟಿಕಲ್‌ 360” ಚಾನೆಲ್‌ ನ 250 ಸಿಬ್ಬಂದಿ..!?

ನಿರ್ದೇಶಕ ಸ್ಥಾನಕ್ಕೆ ಅಧೀಕೃತವಾಗಿ ರಾಜೀನಾಮೆ ಘೋಷಿಸಿದ “ಅರಮನೆ ಶಂಕರ್‌” ಬೆಂಗಳೂರು: ಇದು ನಿಜಕ್ಕೂ ಖಂಡನೀಯ…ಹಾಗೆಯೇ ಅಮಾನವೀಯ ಕೂಡ….ಯಾರೇ ಪತ್ರಕರ್ತರು ಕೆಲಸವಿಲ್ಲದೆ ಅತಂತ್ರರಾಗುವುದನ್ನು ನೋಡಿದಾಗ ಬೇಸರವಾಗುತ್ತದೆ.ಈ “ಫೀಲ್ಡ್‌” ಇಷ್ಟೊಂದು ಅಭದ್ರನಾ..? ಅಸುರಕ್ಷಿತನಾ..? ಅತಂತ್ರನಾ.? ಎಂಬ ನೋವುಂಟಾಗುತ್ತದೆ.ಪತ್ರಕರ್ತ ತನ್ನ ಸ್ವಯಂಕೃತಾಪರಾಧದಿಂದ ಅತಂತ್ರವಾಗೋದಕ್ಕೂ, ಅವರನ್ನು ನಂಬಿಸಿ ನಡು ದಾರೀಲಿ ಒಂಟಿಯಾಗಿಸೋದಕ್ಕೂ ಭಾರೀ ವ್ಯತ್ಯಾಸವಿದೆ.. .”ಪೊಲಿಟಿಕಲ್‌-360” ಎನ್ನುವ ಚಾನೆಲ್‌ನ ಕಥೆಯೂ ಸೇಮ್‌ ಟು ಸೇಮ್..ಕಣ್ಬಿಡುವ ಮುನ್ನವೇ ಅದರ ಕತ್ತುಹಿಸುಕುವ ಕೆಲಸ ಆ ಚಾನೆಲ್‌ ಮುನ್ನೆಡೆಸುತ್ತೇನೆ ಎಂದು ಹೇಳಿಕೊಂಡು, 250 ಕ್ಕೂ ಹೆಚ್ಚು ಸಿಬ್ಬಂದಿ … Read more

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ ಸುಮಾರು 30 ವರ್ಷಗಳಿಗಿಂತಲೂ ದೀರ್ಘ ಸಮಯದಿಂದಲೂ ವೃತ್ತಿನಿಷ್ಠೆಯನ್ನುಳಿಸಿಕೊಂಡ ಹಿರಿಯ ಪತ್ರಕರ್ತ  ಬದ್ರುದ್ದೀನ್ ಮಾಣಿ. ಪಬ್ಲಿಕ್ ಟಿವಿಯಲ್ಲಿ 9 ವರ್ಷಗಳಿಂದಲೂ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ ಬದ್ರುದ್ದೀನ್ ಸ್ವ ಇಚ್ಛೆಯಿಂದ ನಿವೃತ್ತಿ ಪಡೆದು ಹೊರಬಂದಿದ್ದಾರೆ.ಇದ್ದಷ್ಟು … Read more