ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಖಾತೆಗೆ ಕನ್ನ ಹಾಕಿದ ಸೈಬರ್ ಖದೀಮರು

Padmashree awardee Para Athlete K Y Venkatesh loses ninety thousand rupees in his account by cyber criminals

ಇತ್ತೀಚೆಗೆ ವೆಂಕಟೇಶ್ ಅವರಿಗೆ ಮಧ್ಯೆರಾತ್ರಿ 12 ಗಂಟೆಯ ಅವೇಳೆಯಲ್ಲಿ ನಿರಂತರವಾಗಿ ಒಟಿಪಿ ಬಂದಿತಂತೆ. ಹಾಗಾಗಿ ಮಾರನೆಯ ದಿನ ಬ್ಯಾಂಕಿಗೆ ಭೇಟಿ ನೀಡಿ, ವಿಚಾರಿಸಿದಾಗ ತಾವು ಮರಾಮೋಸ ಹೋಗಿರುವುದು ಅನುಭವಕ್ಕೆ ಬಂದಿದೆ. ತಮ್ಮ ಅಕೌಂಟ್‌ನಲ್ಲಿ ಬ್ಯಾಲೆನ್ಸ್‌ ಚೆಕ್ ಮಾಡಿದಾಗ ಹಣ ಕಳೆದುಕೊಂಡಿರೋದು ಸ್ಪಷ್ಟವಾಗಿದೆ. ಈ ಸಂಬಂಧ ವೆಂಕಟೇಶ್ ಅವರು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.