advertise here

Search

ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ: ಬೀರೂರಿನ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾಂಗರಲಿಂಗೇಶ್ವರ ಕಾರ್ಣಿಕ ನುಡಿದಿದೆ. ವಿಜಯದಶಮಿಯ ಮಾರನೇ ದಿನವಾದ ಭಾನುವಾರ ಮಹಾನವಮಿ ಬಯಲಿನಲ್ಲಿ ನಡೆದ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೆರವಣಿಗೆ ನಡೆದಿದ್ದು, ಭಾನುವಾರ ಬೆಳಿಗ್ಗೆ ದಶರಥ ಪೂಜಾರ್ ಕಾರ್ಣಿಕ ನುಡಿದಿದ್ದಾರೆ. ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಬಾರಿ ಕಾರ್ಣಿಕದ … Read more

Punith