ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

karnataka government financial crisis

ರಾಜ್ಯದ 32 ಇಲಾಖೆಗಳ 420 ಕಟ್ಟಡಗಳು ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಗ್ಯಾರಂಟಿ ಹೊರೆಯಿಂದ ಅಭಿವೃದ್ಧಿ ಕಾಮಗಾರಿಗಳು ಶೂನ್ಯವಾಗುತ್ತಿವೆಯೇ? ಇಲ್ಲಿದೆ ಸಂಪೂರ್ಣ ವಿವರ.

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

Bagalkot

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ … Read more

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

Bagalkot

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ಈ ನಡುವೆ ಬಾಗಲಕೋಟೆ ಉಪಚುನಾವಣೆಯ ಕುರಿತು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಸಮಿತಿಯು ಸಿದ್ಧಪಡಿಸಿದ ಎಕ್ಸ್‌ಕ್ಲೂಸಿವ್ ಗ್ರೌಂಡ್ ರಿಪೋರ್ಟ್ ರಾಜ್ಯ ಹೈಕಮಾಂಡ್ ಕೈಸೇರಿದೆ. ಈ ವರದಿಯಲ್ಲಿ ಕ್ಷೇತ್ರದ ನೈಜ ಚಿತ್ರಣವನ್ನು ಬಿಚ್ಚಿಡಲಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವುದಾಗಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. ಗೆಲುವಿನ ಅವಕಾಶ … Read more

“ರಿಪಬ್ಲಿಕ್‌ ಕನ್ನಡ”ಕ್ಕೆ ಹಿರಿಯ ಪತ್ರಕರ್ತ ಶಿವಶಂಕರ್ ಎಂಟ್ರಿ.. ಗರಿಗೆದರಿದ “ಮರುಹುಟ್ಟಿ”ನ ನಿರೀಕ್ಷೆ..

ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್‌ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್‌ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್‌( senior journalist shivashankar) ರಿಪಬ್ಲಿಕ್‌ ಕನ್ನಡದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದಾರೆ.ನಿನ್ನೆ ಅಂದರೆ ಏಪ್ರಿಲ್‌ ೨ ರಂದು ಅಧಿಕಾರ ವಹಿಸಿಕೊಂಡಿರುವ ಶಿವಶಂಕರ್‌ ಮೇಲೆ ಮೊಣಭಾರದ ಜವಾಬ್ದಾರಿಗಳಿವೆ…ಆತ್ಮಸ್ಥೈರ್ಯಕ್ಕೆ ಸವಾಲೆಸೆಯುವ ಮಟ್ಟಿಗಿನ ಗಂಭೀರ ಸವಾಲುಗಳಿರುವುದಂತೂ ಸತ್ಯ..ಏಕೆಂದರೆ ಶೂನ್ಯದಿಂದ ಚಾನೆಲ್‌ ನ್ನು ಕಟ್ಟಿ ಬೆಳೆಸಬೇಕಾದ ಸ್ಥಿತಿಯಲ್ಲಿದೆ ರಿಪಬ್ಲಿಕ್‌ ಕನ್ನಡದ ಸಧ್ಯದ ಸ್ಥಿತಿ.ಹಾಗಾಗಿ ಶಿವಶಂಕರ್‌ ಅವರ ಪಯಣ ಅಂದುಕೊಂಡಷ್ಟು ಸಲೀಸಾಗಿಯಂತೂ ಇಲ್ಲ. ಶಿವಶಂಕರ್‌ ಕನ್ನಡ … Read more

ಬೆಂಗಳೂರು ಕರಗ:  “ನಿಮಗೆ ತಿಳಿಯದ 10 ಅಚ್ಚರಿಯ ಸಂಗತಿಗಳು”

ಬೆಂಗಳೂರಿನ ಐತಿಹಾಸಿಕ ‘ಧರ್ಮರಾಯಸ್ವಾಮಿ ದೇವಸ್ಥಾನ’ದಿಂದ ಹೊರಡುವ ಕರಗ ಮಹೋತ್ಸವವು ಕೇವಲ ಮೆರವಣಿಗೆಯಲ್ಲ, ಅದು ಅದ್ಭುತಗಳ ಮೇಳ. ಅದರ ಹಿಂದಿನ ಆ 10 ರಹಸ್ಯಗಳು ಇಲ್ಲಿವೆ:

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

trump urges arab nations

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಯುದ್ಧದ ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಹೊಸದೊಂದು ರಾಜತಾಂತ್ರಿಕ ದಾಳ ಉರುಳಿಸಿದ್ದಾರೆ.

ಬೆಂಗಳೂರಲ್ಲಿ ಸಿಲಿಂಡರ್ ಗೋಳಾಟ: 20 ದಿನದ ಹಿಂದೆ ಬುಕ್ ಮಾಡಿದ್ರೂ ಬರ್ತಿಲ್ಲ ಗ್ಯಾಸ್!

lpg cylinder shortage

ಕಳೆದ ಹದಿನೈದು ದಿನಗಳಿಂದ ಮನೆ ಬಳಕೆಯ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಜನಸಾಮಾನ್ಯರು ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ.

ಬೆಂಗಳೂರಿನಲ್ಲಿ 18 ಸಾವಿರಕ್ಕೆ ಜೀವನ ಸಾಧ್ಯವೇ? ಜೆನ್-ಜಿ ಯುವತಿಯ ‘ರಿಯಲ್ ಲೈಫ್’ ಬಜೆಟ್ ಈಗ ವೈರಲ್!

bangalore

ಬೆಂಗಳೂರು ತನ್ನ ದುಬಾರಿ ಜೀವನಶೈಲಿ ಮತ್ತು ಅತಿಯಾದ ಬಾಡಿಗೆಗೆ ಹೆಸರುವಾಸಿ. ಇಲ್ಲಿ ಬದುಕಬೇಕಾದರೆ ಕೈತುಂಬಾ ಸಂಬಳ ಇರಬೇಕು ಎಂಬುದು ಸಾಮಾನ್ಯ ನಂಬಿಕೆ.

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

zameer ahmed

ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ಹೊಸ ತಿರುವು ಪಡೆದುಕೊಂಡಿದೆ.