ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

ಬದಲಾಯ್ತಾ “ಪ್ರಜಾ ಟಿವಿ” ಕನ್ನಡ ಆಡಳಿತ..!? ಮಾದ್ಯಮ ಉದ್ಯಮಿ “ವಿಜಯತಾತಾ” ತೆಕ್ಕೆಗೆ ಜಾರಿತಾ..?

ಬೆಂಗಳೂರು:ಇದು ಕನ್ನಡ ಮಾದ್ಯಮ ಲೋಕದಲ್ಲಿ ನಡೆದಿರುವ ಮತ್ತೊಂದು ಬೆಳವಣಿಗೆ.ಕನ್ನಡ ಸುದ್ದಿ ವಾಹಿನಿಗಳ ಪೈಕಿ ಅನೇಕ ವರ್ಷಗಳಿಂದ  ಮುಂಚೂಣಿಯಲ್ಲಿದ್ದ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಒಂದಾದ ಪ್ರಜಾ ಟಿವಿ ಕನ್ನಡದ ಮಾಲಿಕತ್ವ ಬದಲಾಗಿರುವ ಸುದ್ದಿ ಹೊರಬಿದ್ದಿದೆ.ಪ್ರಸ್ತುತ ಮಾಲೀಕತ್ವದಿಂದ ಬೇರೊಬ್ಬರ ತೆಕ್ಕೆಗೆ ಮಗ್ಗಲು ಬದಲಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಹೊಸ ಮಾಲೀಕತ್ವದಲ್ಲಿ ಪ್ರಜಾ ಟಿವಿ ಹೊಸ ರೂಪ-ಹೊಸ ವಿನ್ಯಾಸದಲ್ಲಿ ಹೊರಹೊಮ್ಮಲಿದೆ ಎನ್ನುವ ಮಾತು ಸಿಕ್ಕಾಪಟ್ಡೆ ಸುದ್ದಿ ಮಾಡುತ್ತಿದೆ. ಸರಿಸುಮಾರು ಒಂದು ದಶಕಕ್ಕಿಂತಲೂ ಹೆಚ್ಚಿನ  ಸಮಯದಿಂದಲೂ ಸುದ್ದಿ ಪ್ರಸಾರದಲ್ಲಿ ಮಂಚೂಣಿಯಲ್ಲಿತ್ತು ಪ್ರಜಾ ಟಿವಿ.ಸುದ್ದಿ … Read more

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಶುರುವಾಯ್ತಾ ನಿರಂಜನ್ ದರ್ಬಾರ್..!

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದವರಂತೆ ತಮ್ಮ ಅತ್ಯಾಪ್ತ ನಿವೃತ್ತಿ ಅಧಿಕಾರಿಗೆ ಆಯಕಟ್ಟಿನ ಹುದ್ದೆ ದಯಪಾಲಿಸಿದ ಅಧ್ಯಕ್ಷ ನರೇಂದ್ರಸ್ವಾಮಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವುದು ತಿಳಿದೇ ಇದೆ.ಯಾವ ರೀತಿ ನಿಯಮಗಳನ್ನು ಅಧ್ಯಕ್ಷರು ಗಾಳಿಗೆ ತೂರಿದ್ದಾರೆ ಎನ್ನುವುದನ್ನು ಕನ್ನಡ ಫ್ಲ್ಯಾಶ್ ನ್ಯೂಸ್ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು ಕೂಡ. ಮಾಡಿರೋ ತಪ್ಪನ್ನು ಸರಿಪಡಿಸಿಕೊಳ್ಳುತ್ತಾರಾ ಎಂದು ಕಾದರೂ ಯಾವುದು ಬದಲಾದಂಗೆ ಕಾಣುತ್ತಿಲ್ಲ.ಅಧ್ಯಕ್ಷರ ತಾಂತ್ರಿಕ ಸಲಹೆಗಾರ ಡಾ.ನಿರಂಜನ್ ಅವರು ಮಂಡಳಿಯಲ್ಲಿ ಅಂದಾದರ್ಬಾರ್ ಶುರುಮಾಡಿದ್ದಾರೆನ್ನುವ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ … Read more

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ತಾಂತ್ರಿಕ ಸಲಹೆಗಾರರ ನೇಮಕವೇ ನಿಯಮಬಾಹಿರನಾ..?!

**ಡಾ.ಪಿ ನಿರಂಜನ್ ಅವರ ನೇಮಿಸಿಕೊಳ್ಳಲಿಕ್ಕೆ ಅಧ್ಯಕ್ಷ ನರೇಂದ್ರಸ್ವಾಮಿ  ನಿಯಮಗಳನ್ನೆಲ್ಲಾ ಗಾಳಿಗೆ ತೂರಿದ್ದೇಕೆ..?! **ಮಂಡಳಿಯಲ್ಲೇ ಅರ್ಹರಿರುವಾಗ ನಿವೃತ್ತರನ್ನೇ ನೇಮಿಸಿಕೊಳ್ಳುವ ಅಗತ್ಯವೇನಿದೆ..?! **ಮಂಡಳಿ ಸಭೆಯೇ ನಡೆದಿಲ್ಲ,ಅದ್ಹೇಗೆ ಡಾ.ಪಿ ನಿರಂಜನ್ ಅವರ ನೇಮಕಕ್ಕೆ ಅಂಕಿತ ಸಿಕ್ತು..!? **ಸರ್ಕಾರದ ಗಮನಕ್ಕೆ ತಾರದೆ ನೇಮಕ ನಡೆದಿದ್ದೇಗೆ..? ಸದಸ್ಯ ಕಾರ್ಯದರ್ಶಿ ಲಿಂಗರಾಜ್ ಸುಳ್ಳು ಹೇಳುತ್ತಿದ್ದಾರಾ..?! ಬೆಂಗಳೂರು:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(KARNATAKA POLLUTION CONTROLE BOARD) ಗೆ ನೂತನ ಸಾರಥಿಯಾಗಿರುವ ಮಳವಳ್ಳಿ ಶಾಸಕ ಎಂ.ನರೇಂದ್ರ ಸ್ವಾಮಿ(CHAIRMAN NARENDRASWAMY) ಅವಸರವಸರವಾಗಿ ತೆಗೆದುಕೊಳ್ಳುತ್ತಿರುವ ನಿರ್ದಾರಗಳು ಅವರಿಗೇನೆ ಮುಳುವಾಗುವ ಸಾಧ್ಯತೆಗಳಿವೆ ಎನ್ನಿಸುತ್ತೆ.ಈಗಾಗಲೇ … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

“ಕ್ಯಾಮೆರಾ”ದಿಂದ ಶಾಶ್ವತಕ್ಕೂ “ಔಟ್ ಆಫ್ ಫೋಕಸ್” ಆದ ಪತ್ರಿಕಾ ಛಾಯಾಗ್ರಾಹಕ “ಶಿವಮೊಗ್ಗ ನಂದನ್”

“ದೇಹದಿಂದ ಆತ್ಮ ಹೊರ ಹೋಗುವುದೆಂದರೆ ಫ್ರೇಮಿನಿಂದ ಫೋಟೋ ಹೊರ ಹೋದಂತೆ..” ಶಿವಮೊಗ್ಗ ನಂದನ್ ಅವರ ಸಾವನ್ನು ನೆನೆದು ಹಿರಿಯ ಮಾದ್ಯಮ ಮಿತ್ರರಾದ ಶಿವಮೊಗ್ಗದ ಶಿ.ಜು ಪಾಷಾ ಬರೆದಿರುವ  ಈ ಕವಿಸಾಲು ನಂದನ್ ಅವರ ಸಂಪೂರ್ಣ ಬದುಕು-ವ್ಯಕ್ತಿತ್ವ-ವೃತ್ತಿಯನ್ನೇ ಬಿಂಬಿಸುತ್ತದೆ. ಹೌದು…ಶಿವಮೊಗ್ಗ ಕಂಡ ಅತ್ಯದ್ಭುತ ಹಾಗೂ ಅಗಾಧ ಪ್ರತಿಭಾಶಾಲಿ ಛಾಯಾಗ್ರಾಹಕ ದೈಹಿಕವಾಗಿ ಫ್ರೇಮ್ ನಿಂದ ಔಟ್ ಆಫ್ ಫೋಕಸ್ ಆಗಿದ್ದಾರೆ.ಮತ್ತೆಂದೂ ಕ್ಯಾಮೆರಾ ಹಿಡಿಯಲಾರರು. ಕ್ಯಾಮೆರಾ ಧೂಳು ಹಿಡಿಯಬಹದು.ಆದರೆ ಅವರು ತೆಗೆದ ಲಕ್ಷಾಂತರು ಫೋಟೋಗಳು ನಂದನ್ ಅವರ ಇರುವಿಕೆಯನ್ನು ಜೀವಂತವಾಗಿಡಲಿವೆ.. ಶಿವಮೊಗ್ಗದಲ್ಲಿ … Read more

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 830 ವಾಣಿಜ್ಯ ಕಟ್ಟಡಗಳು ಸೀಜ್..

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ  ಮುನೀಶ್ ಮೌದ್ಗಿಲ್ ರವರು ತಿಳಿಸಿದ್ದಾರೆ. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more