Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more

BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ  ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ ಇಲ್ಲ..ಸಧ್ಯ … Read more

ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

              ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ … Read more

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ

ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ … Read more

ಸಿ.ಪಿ. ಯೋಗೇಶ್ವರ್ ಹೆಸರು ಫೈನಲ್ ಆದ ಮೇಲೂ, ಡಿಕೆಶಿ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದ್ದೇಕೆ..?!

ಬೆಂಗಳೂರು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿದ್ದಾಗಿದೆ.ಅವರನ್ನೇ ಕಣಕ್ಕಿಳಿಸುವುದು ಕೂಡ ನಿಕ್ಕಿಯಾಗಿದೆ.ಹೀಗಿದ್ರೂ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದು ಸಾಕಷ್ಟು ಅಚ್ಚರಿ-ಅನುಮಾನ ಮೂಡಿಸಿದೆ. ಯೋಗೇಶ್ವರ್ ಬಿಟ್ಟು ಹೈಕಮಾಂಡ್ ಗೆ ಕಳುಹಿಸಿರಬಹುದಾದ ಮತ್ತೊಂದು ಹೆಸ್ರು ಯಾರದು..? ಎನ್ನುವುದೇ ಈಗ ಮಿಲಿಯನ್ ಡಾಲರ್ ಪ್ರಶ್ನೆ. ಮೊನ್ನೆ ಮೊನ್ನೆಯವರೆಗೂ ಡಿಕೆ ಬ್ರದರ್ಸ್ ಹಾಗೂ ಕಾಂಗ್ರೆಸ್ ಪಕ್ಷವನ್ನು ಸಿಕ್ಕಾಪಟ್ಟೆ ಬೈಯ್ಯುತ್ತಿದ್ದವರು ಸಿ.ಪಿ ಯೋಗೇಶ್ವರ್. ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿದ್ರೂ..ಜೆಡಿಎಸ್ ನೀವೇ ಸ್ಪರ್ದಿಸಿ ಎಂದು ಅಂಗಲಾಚಿದ್ರೂ ನಿಮ್ ಸಹವಾಸವೇ … Read more

ಚೆನ್ನಪಟ್ಟಣ ಉಪಸಮರ-2024: ಸಿ.ಪಿ ಯೋಗೇಶ್ವರ್ ಎದುರು ಕಣಕ್ಕಿಳಿಯಲು ನಿಖಿಲ್ ಹಿಂದೇಟು..?! ಲೆಕ್ಕಾಚಾರ ಕೆಳಗಾಗಿ ಸೋತರೆ “ಐರನ್ ಲೆಗ್” ಕಳಂಕ ಹೊತ್ತುಕೊಳ್ಳುವ ಆತಂಕ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಡೆಡ್ ಲೈನ್ ಮುಗಿಯೊಕ್ಕೆ  ಕೆಲ ಗಂಟೆಗಳಷ್ಟೇ ಬಾಕಿ ಇದೆ.ಆದ್ರೂ ಅಖಾಡದಲ್ಲಿ ಏನಾಗಲಿದೆ ಎನ್ನೋದು ಗೊತ್ತಾಗುತ್ತಲೇ ಇಲ್ಲ.ಎಲ್ಲವೂ ಅಚ್ಚರಿ-ನಿಗೂಢದಂತೆ ಕಾಣಿಸುತ್ತದೆ.ನಿನ್ನೆಯವರೆಗೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಸಿ.ಪಿ ಯೋಗೇಶ್ವರ್ ನಿನ್ನೆ ರಾತ್ರಿ ಕೈ ಸೇರುವ ಮುನ್ಸೂಚನೆ ನೀಡಿ ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ನೇತೃತ್ವದಲ್ಲಿ ಕೈ ಸೇರಿದ್ದಾಗಿದೆ.ಕಾಂಗ್ರೆಸ್ ನಿಂದಲೇ ಸ್ಪರ್ದಿಸ್ತಾರೆನ್ನುವ ಮಾತುಗಳು ಬಲವಾಗಿವೆ.ಆದರೆ ಕಡೇ ಕ್ಷಣದಲ್ಲಿ ಏನಾಗುತ್ತದೋ ಗೊತ್ತಾಗುತ್ತಿಲ್ಲ. ಸ್ಪರ್ದೆ ಮಾಡೋದಿದ್ರೆ ಅದು ಕೇವಲ ಬಿಜೆಪಿಯಿಂದ … Read more

CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ  ಪ್ರತ್ಯೇಕ ಪಕ್ಷಗಳ  ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ … Read more

MAJOR OPERATION IN TV9 KANNADA DIGITAL…!? TV-9 ಕನ್ನಡ ಡಿಜಿಟಲ್ ಟೀಮ್ ನ 8 ಉದ್ಯೋಗಿಗಳ ಕೆಲಸಕ್ಕೆ ಕುತ್ತು..?! “ಮನಿ-9” ಬಳಿಕ “ಡಿಜಿಟಲ್” ಗೆ ಆಪರೇಷನ್..?!

ಬೆಂಗಳೂರು: ಇದು ಕನ್ನಡದ ನಂಬರ್ 1 ನ್ಯೂಸ್ ಚಾನೆಲ್ ಡಿಜಿಟಲ್ ವಿಭಾಗದ ಆಡಳಿತ  ಅಮಾಯಕ ಹಾಗು ಪ್ರಾಮಾಣಿ ಕ  ಸಿಬ್ಬಂದಿಯನ್ನು ಅಮಾನವೀಯವಾಗಿ ನಡೆಸಿಕೊಂಡಿದೆ ಎನ್ನಲಾದ ನೋವಿನ ಕಥೆ.?  ವರ್ಷಗಳಿಂದಲೂ  ಕೆಲಸ ಮಾಡುತ್ತಿದ್ದವರನ್ನು ಏಕಾಏಕಿ, ನಾಳೆಯಿಂದ ನಿಮ್ಮ ಸೇವೆ ನಮಗೆ ಅಗತ್ಯವಿಲ್ಲ,ಕೆಲಸಕ್ಕೆ ಬರಬೇಡಿ ಎಂದ್ಹೇಳಿಬಿಟ್ಟರೆ ತಮ್ಮ ಕಸುವನ್ನೆಲ್ಲಾ ಒಗ್ಗೂಡಿಸಿ ಕೆಲಸ ಮಾಡಿದ ಸಿಬ್ಬಂದಿಯ ಸ್ಥಿತಿ ಹೇಗಾಗಬೇಡ. ಅವರ ವೃತ್ತಿಜೀವನ-ಸಮಾಜದಲ್ಲಿ ಕಾಯ್ದುಕೊಂಡ ಘನತೆ-ಪ್ರತಿಷ್ಠೆ, ವೈಯುಕ್ತಿಕ ಜೀವನ, ಹೆಂಡತಿ ಮಕ್ಕಳು… ಸಾಲ,ಇನ್ ಸ್ಟಾಲ್ಮೆಂಟ್.. ಹೀಗೆ ಕೆಲಸ ನಂಬಿಕೊಂಡು ಮೈ ತುಂಬಾ ಮಾಡಿಕೊಂಡ … Read more

“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅದರ ಆಡಳಿತವನ್ನು ಸರಿಯಾಗಿಟ್ಟುಕೊಳ್ಳಲಿ.ಅವರ ಅಧೀನದಲ್ಲಿರುವ ಅಧಿಕಾರಿ-ಸಿಬ್ಬಂದಿ ನಡೆಸುತ್ತಿರುವ ಅಂದಾದರ್ಬಾರ್ ಗೆ ಕಡಿವಾಣ ಹಾಕಿ ಅವರನ್ನೆಲ್ಲಾ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಿದೆ.ಅದನ್ನು ಮಾಡದೆ ಬೇರೆ ಏನನ್ನೇ ಮಾಡಿದ್ರೂ ಅದೆಲ್ಲಾ ವೇಸ್ಟ್…ವೇಸ್ಟ್…ಒನ್ಸ್ ಅಗೈನ್ ವೇಸ್ಟ್ ಅಷ್ಟೆ.. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ … Read more