ರಾಜ್ಯೋತ್ಸವದ ಹೊಸ್ತಿಲಲ್ಲೇ ಕನ್ನಡ ಸಾಹಿತ್ಯ ಪರಿಷತ್ ಗೆ ಮರ್ಮಾಘಾತ..! ಪರಿಷತ್ ನಿಂದ ಹೊರಬಿದ್ದ ಕನ್ನಡದ ಕಟ್ಟಾಳು ಜೆ.ಎಂ ರಾಜಶೇಖರ್..

ಬೆಂಗಳೂರು: ಕನ್ನಡ ನಾಡುನುಡಿಯ ಹಬ್ಬ ರಾಜ್ಯೋತ್ಸವ ಆಚರಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ.ಅಷ್ಟರಲ್ಲೇ ಕನ್ನಡ ನಾಡುನುಡಿಯ ಪ್ರಾತಿನಿಧಿಕ ಸಂಸ್ಥೆಯಾಗಿ ಕೆಲಸ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ.ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಅವರ ಧೋರಣೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.ಅವರ ನಿಲುವಿಗೆ ಬೇಸತ್ತು ಸಾಕಷ್ಟು ಕನ್ನಡದ ಕಟ್ಟಾಳುಗಳು ಹೊರಬರಲು ನಿರ್ದರಿಸಿದ್ದು ಇದರ ಮೊದಲ ಪ್ರಯತ್ನ ಎನ್ನುವಂತೆ ಕನ್ನಡದ ಕಟ್ಟಾಳು, ಕನ್ನಡಪರ ಹೊರಾಟಗಾರ, ಸಾಮಾಜಿಕ ಕಾರ್ಯಕರ್ತ,ಆರ್ ಟಿಐ ಗೆ ಕರ್ನಾಟಕದಲ್ಲಿ ನೆಲೆ-ಬೆಲೆ ದೊರಕಿಸಿಕೊಟ್ಟಿರುವ ಜೆ.ಎಂ.ರಾಜಶೇಖರ್ … Read more

ಕಾನೂನು ವಿಶ್ವವಿದ್ಯಾಲಯದ ಮೌಲ್ಯಮಾಪನದಲ್ಲೂ ನಡೆದೋಯ್ತಾ ಯಡವಟ್ಟು..!: ಮರುಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳಿಂದ ಒತ್ತಾಯ

 ಬೆಂಗಳೂರು:ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನದಲ್ಲಿ ನಡೆದ ಯಡವಟ್ಟುಗಳೇ, ಕಾನೂನು ವಿವಿ  ಉತ್ತರಪತ್ರಿಕೆಗಳ ಮೌಲ್ಯಮಾಪನದಲ್ಲೂ ನಡೆದಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.ಈ ಹಿನ್ನಲೆಯಲ್ಲಿ ಮರುಮೌಲ್ಯಮಾಪನಕ್ಕೆ ಒತ್ತಾಯಿಸಿ ಕಾನೂನು ವಿವಿ ಉಪಕುಲಪತಿಗಳಿಗೆ ಕೆಲವು ಕಾನೂನು ವಿದ್ಯಾರ್ಥಿಗಳು ಪತ್ರ ಬರೆಯಲು ನಿರ್ದರಿಸಿದ್ದಾರೆ.ಕನ್ನಡ ಫ್ಲ್ಯಾಶ್ ನ್ಯೂಸ್ ಜತೆ ಸಾಕಷ್ಟು ಕಾನೂನು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಸಾಕಷ್ಟು ಲೋಪಗಳು ಮೌಲ್ಯಮಾಪಕರಿಂದ ನಡೆದಿತ್ತೆನ್ನುವ ಆರೋಪ ಸಾಕಷ್ಟು ಕಡೆಗಳಿಂದ ಕೇಳಲ್ಪಟ್ಟಿತ್ತು.ಆದರೆ ವಿವಿಯ ಆಡಳಿತ ಇದನ್ನು ನಿರಾಕರಿಸಿತ್ತು.ಆದರೆ … Read more

POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ರೀತಿಯಲ್ಲಿ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮಾದ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆ ಕಂಡುಬಂದಿದೆ.ಮಾದ್ಯಮಗಳಿಂದ ಮಂತ್ರಿ ಮಹೋದಯರ ಸುರಕ್ಷತೆ-ಭದ್ರತೆಗೆ ಧಕ್ಕೆ ಆಗುತ್ತಿದೆ. ಸಚಿವಾಲಯದ ಕೆಲಸ ಕಾರ್ಯಗಳಿಗೆ ತೀವ್ರತರದ ತೊಂದರೆ ಆಗುತ್ತಿದೆ ಎನ್ನುವ … Read more

SAD DEMISE: ಕ್ರೈಂ ಪತ್ರಿಕೋದ್ಯಮದ “ಪದ-ಪಂಡಿತ” ಅಕ್ಷರಗಳಲ್ಲಿ ಲೀನ..

“ಕ್ರೈಂ ಬರಹಗಾರಿಕೆಗೊಂದು ಹೊಸ ಭಾಷ್ಯ ಬರೆದ ಅಕ್ಷರಗಾರುಡಿಗ-ಗಣೇಶ್  ಎನ್ನುವ ಗುರುಕುಲದಲ್ಲಿ ಬೆಳೆದ ಶಿಷ್ಯ ಕೋಟಿ ದೊಡ್ಡದು” “ಶತೃತ್ವ ಕಟ್ಟಿಕೊಳ್ಳದ ಅಜಾತಶತೃ-ಮಹಾನ್ ಹಾಸ್ಯಪ್ರಜ್ನೆಯ  ಜೀವನ್ಮುಖಿ-ಇನ್ನೊಬ್ಬರ ಸಮಸ್ಗೆಗೆ ಮಿಡಿಯುವ ಮಹಾನ್ ಮಾನವತಾವಾದಿ” ಬೆಂಗಳೂರು: ಕನ್ನಡ  ಕ್ರೈಂ ಪತ್ರಿಕೋದ್ಯಮದ ದೈತ್ಯಪ್ರತಿಭೆ ಶಾಶ್ವತಕ್ಕೂ ನೇಪಥ್ಯಕ್ಕೆ ಸರಿದಿದೆ. ಕ್ರೈಂ ವರದಿಗಾರಿಕೆಯ ಸಾಕ್ಷಿಪ್ರಜ್ನೆಯಂತಿದ್ದ ಗಣೇಶ್ ಅಕ್ಷರಗಳಲ್ಲಿ ಲೀನವಾಗಿದ್ದಾರೆ.ಬಹು ಅಂಗಾಗ ವೈಫಲ್ಯದಿಂದ ಇಂದು ಬೆಳಗ್ಗೆ ವಸಂತನಗರದ ಜೈನ್ ಆಸ್ಪತ್ರೆಯಲ್ಲಿ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.ಕೇವಲ 41ರ ವಯಸ್ಸಿನಲ್ಲೇ ಪತ್ರಿಕೋದ್ಯಮದ ಅಪಾರ ಹಿರಿ-ಕಿರಿಯ ಸ್ನೇಹಿತರನ್ನು ಗಣೇಶ್ ಅಗಲಿದ್ದಾರೆ.ಅವರ ನಿಧನಕ್ಕೆ ಕನ್ನಡ ಪತ್ರಿಕೋದ್ಯಮವೇ … Read more

ಮಹಿಳೆಯರಿಗೆ “ಶಕ್ತಿ” ಪ್ರಯಾಣ ಇನ್ನೂ ಅನಾಯಾಸ.. “ಆಧಾರ್” ಓರಿಜಿನಲ್ಲೇ ಬೇಕೆಂತಿಲ್ಲ… ಮೊಬೈಲ್‌ ನಲ್ಲಿ‌ ತೋರಿಸಿದ್ರೂ ಪರ್ವಾಗಿಲ್ಲ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸ್ಮಾರ್ಟ್..ಸರಳ..ಪರಿಣಾಮಕಾರಿ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಪ್ರಯಾಣ ಮಾಡೊಕ್ಕೆ ಮಹಿಳೆಯರು ಒರಿಜಿನಲ್‌ ಆದ ದಾಖಲೆಯನ್ನೇ ತೋರಿಸಬೇಕೆಂದು ಸಾರಿಗೆ ಸಿಬ್ಬಂದಿ ಹಠ ಮಾಡುತ್ತಿದ್ದಾರೆನ್ನುವ ವ್ಯಾಪಕ ದೂರುಗಳ ಹಿನ್ನಲೆಯಲ್ಲಿ ಇನ್ಮುಂದೆ ದಾಖಲೆಗಳು ಕೈಲಿದ್ದರೆ ಮಾತ್ರ ದಾಖಲೆಗಳಲ್ಲ, ಮೊಬೈಲ್‌ ನಲ್ಲಿದ್ದರೂ ಅವನ್ನು ಪರಿಗಣಿಸಬೇಕೆಂದು ಅಧೀಕೃತವಾಗಿ ಆದೇಶ ಹೊರಡಿಸಿದ್ದಾರೆ.ಇದು ಮಹಿಳಾ ಪ್ರಯಾಣಿಕರಿಗಷ್ಟೇ ಅಲ್ಲ, ಕಂಡಕ್ಟರ್ಸ್‌ ಗೂ ಅನುಕೂಲವಾಗಲಿದೆ. ಶಕ್ತಿ ಯೋಜನೆಯ ಸದುಪಯೋಗ ಎಲ್ಲರಿಗೂ ಸಿಗಬೇಕು.ಯೋಜನೆ ಫಲಾನುಭವಿಗಳಿಗೆ ಎಲ್ಲಿಯೂ ಅಸಮಾಧಾನ-ಅತೃಪ್ತಿ ಆಗಬಾರದು.ಸರ್ಕಾರದ ಬಗ್ಗೆ ಅಪಸ್ವರ … Read more

“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?

ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್  “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು ಅಮಾನತ್ತಾಗಿದ್ದಾರೆ.ಆದರೆ ಪ್ರಯಾಣಿಕನ ಜೀವ ಹೋಗ್ಲಿಕ್ಕೆ ನೈತಿಕವಾಗಿ ಕಾರಣಕರ್ತರಾದ ಅಧಿಕಾರಿಗಳು ಮಾತ್ರ ಆರಾಮಾಗಿ ಅಡ್ಡಾಡಿಕೊಂಡಿದ್ದಾರೆ.ದುರಂತ ಸಂಭವಿಸಿದಾಗ ಸಂತ್ರಸ್ಥರ ಕ್ಷೇಮ-ಕಲ್ಯಾಣಗಳೆರೆ ಡೂ ಅಧಿಕಾರಿಗಳ ಹೊಣೆಯಾಗಿರುತ್ತೆಂದು ಗೊತ್ತಿದ್ರೂ ಸಾರಿಗೆ ಆಡಳಿತ ಮಾತ್ರ, ಅಧಿಕಾರಿಗಳು ಮಾಡಿದ್ದೇ ಸರಿ ಎನ್ನುವಂತೆ ಸುಮ್ಮನಿರುವುದು … Read more

“ಪ್ರಾಣ ಬಿಟ್ಟೇವು…ಮುಷ್ಕರ ಕೈ ಬಿಡೆವು” ಇಂದಿನಿಂದ ಸಾರಿಗೆ ಸಿಬ್ಬಂದಿಯಿಂದ “ಅಮರಣಾಂತ ಉಪವಾಸ ಸತ್ಯಾಗ್ರಹ”…

ಬೆಂಗಳೂರು: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದೆರೆಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ಸಿಬ್ಬಂದಿಗೆ ನಿನ್ನೆ ಆದ ಕಹಿ ಅನುಭವ ಅಕ್ಷರಶಃ ರೊಚ್ಚಿಗೆಬ್ಬಿಸಿದೆ.ಈ ಹಿನ್ನಲೆಯಲ್ಲಿ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗುವಂತೆ ಮಾಡಿದೆ.ಸಾರಿಗೆ ಕೂಟ ಸೇರಿದಂತೆ ಸಮಾನಮನಸ್ಕ ಸಂಘಟನೆಗಳು ಹೋರಾಟಕ್ಕೆ ಕೈ ಜೋಡಿಸಿವೆ.ಇದರಿಂದ ಹೋರಾಟ ಮತ್ತಷ್ಟು ಉಗ್ರಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಫ್ರೀಡಂ ಪಾರ್ಕ್‌ ನಲ್ಲಿ ಕಳೆದೆರೆಡು ದಿನಗಳಿಂದ ಸಾರಿಗೆ ಸಿಬ್ಬಂದಿ ತಮ್ಮ ಅನೇಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿತ್ತು.ನಿನ್ನೆ ಇದ್ದಕ್ಕಿದ್ದಂತೆ ಆಗಮಿಸಿದ ಉಪ್ಪಾರ ಪೇಟೆ ಪೊಲೀಸರು … Read more

BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!

ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ  ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು … Read more

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ … Read more