ಪ್ರೆಸ್‌ ಕ್ಲಬ್-2023 ಪ್ರಶಸ್ತಿ ಪ್ರಕಟ: ಡಿಕೆ ಶಿವಕುಮಾರ್ “ವರ್ಷದ ವ್ಯಕ್ತಿ”-ಶಾಮನೂರು ಶಿವಶಂಕರಪ್ಪಗೆ  “ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ”-ಕಾರ್ಮಿಕ ಸಚಿವ  ಸಂತೊಷ್ ಲಾಡ್ ,ಡಾ. ಕೆ. ಗೋವಿಂದರಾಜುಗೆ “ಪ್ರೆಸ್‌ಕ್ಲಬ್ ಪ್ರಶಸ್ತಿ”

29 ಪತ್ರಕರ್ತರಿಗೆ “ಪ್ರೆಸ್‌ಕ್ಲಬ್ ಜೀವಮಾನ ಸಾಧನೆ” ಪ್ರಶಸ್ತಿ:ಡಿಸೆಂಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ   ಕಾರ್ಯಕ್ರಮ  ಉದ್ಘಾಟನೆ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಿಂದ  ಪ್ರಶಸ್ತಿ ಪ್ರಧಾನ   ಬೆಂಗಳೂರು:ಪ್ರತಿ ವರ್ಷದಂತೆ ಈ ಬಾರಿಯೂ  ಪ್ರೆಸ್‌ಕ್ಲಬ್ ಆಫ್ ಬೆಂಗಳೂರು  ತನ್ನ ವಾರ್ಷಿಕ ಪ್ರಶಸ್ತಿ ಘೋಷಿಸಿದೆ.ಹಾಗೆಯೇ ಪತ್ರಿಕೋದ್ಯಮದಲ್ಲಿ  ಗಣನೀಯ ಸಾಧನೆ ಮಾಡಿದ ಪತ್ರಕರ್ತರನ್ನು ಗೌರವಿಸುವ ಸಂಪ್ರದಾಯ ಮುಂದುವರೆಸಿದೆ. ಈ ಪೈಕಿ   ಕಾಂಗ್ರೆಸ್  ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಚುನಾವಣಾ ಚಾಣಕ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ  … Read more

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ ಘನತೆಗೆ ಸಂಪೂರ್ಣ ಚ್ಯುತಿ ತಂದಿರುವವರನ್ನು ಜಾತಿಯ ಕಾರಣಕ್ಕೆ ಸಮರ್ಥಿಸಿಕೊಳ್ಳುವುದು,ಮಾಡಿರೋದು ತಪ್ಪೇ ಅಲ್ಲ ಎನ್ನುವಂತೆ ಬೆಂಬಲಕ್ಕೆ ನಿಲ್ಲುವುದನ್ನು ಯಾರೇ ಮಾಡಲಿ,ಅದು ನಾಗರಿಕ ನಡೆಯಲ್ಲ..ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್‌ ಅವರ ವಿಚಾರದಲ್ಲಿ ನಡೆಯುತ್ತಿರುವುದು ಇಂತದ್ದೇ ತಪ್ಪು.ಜಿಲ್ಲಾಧಿಕಾರಿನೇ ತಪ್ಪಿತಸ್ಥ ಸ್ಥಾನದಲ್ಲಿ … Read more

“POLITICAL 360” NEWS CHANNEL IN BIG CRISIS..!? “ಪುಟ್ಟಪ್ಪ”ನ ನಂಬಿ “ಕೇರ್‌ ಆಫ್‌ ಪುಟ್ಪಾತ್‌” ಆದ್ರಾ “ಪೊಲಿಟಿಕಲ್‌ 360” ಚಾನೆಲ್‌ ನ 250 ಸಿಬ್ಬಂದಿ..!?

ನಿರ್ದೇಶಕ ಸ್ಥಾನಕ್ಕೆ ಅಧೀಕೃತವಾಗಿ ರಾಜೀನಾಮೆ ಘೋಷಿಸಿದ “ಅರಮನೆ ಶಂಕರ್‌” ಬೆಂಗಳೂರು: ಇದು ನಿಜಕ್ಕೂ ಖಂಡನೀಯ…ಹಾಗೆಯೇ ಅಮಾನವೀಯ ಕೂಡ….ಯಾರೇ ಪತ್ರಕರ್ತರು ಕೆಲಸವಿಲ್ಲದೆ ಅತಂತ್ರರಾಗುವುದನ್ನು ನೋಡಿದಾಗ ಬೇಸರವಾಗುತ್ತದೆ.ಈ “ಫೀಲ್ಡ್‌” ಇಷ್ಟೊಂದು ಅಭದ್ರನಾ..? ಅಸುರಕ್ಷಿತನಾ..? ಅತಂತ್ರನಾ.? ಎಂಬ ನೋವುಂಟಾಗುತ್ತದೆ.ಪತ್ರಕರ್ತ ತನ್ನ ಸ್ವಯಂಕೃತಾಪರಾಧದಿಂದ ಅತಂತ್ರವಾಗೋದಕ್ಕೂ, ಅವರನ್ನು ನಂಬಿಸಿ ನಡು ದಾರೀಲಿ ಒಂಟಿಯಾಗಿಸೋದಕ್ಕೂ ಭಾರೀ ವ್ಯತ್ಯಾಸವಿದೆ.. .”ಪೊಲಿಟಿಕಲ್‌-360” ಎನ್ನುವ ಚಾನೆಲ್‌ನ ಕಥೆಯೂ ಸೇಮ್‌ ಟು ಸೇಮ್..ಕಣ್ಬಿಡುವ ಮುನ್ನವೇ ಅದರ ಕತ್ತುಹಿಸುಕುವ ಕೆಲಸ ಆ ಚಾನೆಲ್‌ ಮುನ್ನೆಡೆಸುತ್ತೇನೆ ಎಂದು ಹೇಳಿಕೊಂಡು, 250 ಕ್ಕೂ ಹೆಚ್ಚು ಸಿಬ್ಬಂದಿ … Read more

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ ಸುಮಾರು 30 ವರ್ಷಗಳಿಗಿಂತಲೂ ದೀರ್ಘ ಸಮಯದಿಂದಲೂ ವೃತ್ತಿನಿಷ್ಠೆಯನ್ನುಳಿಸಿಕೊಂಡ ಹಿರಿಯ ಪತ್ರಕರ್ತ  ಬದ್ರುದ್ದೀನ್ ಮಾಣಿ. ಪಬ್ಲಿಕ್ ಟಿವಿಯಲ್ಲಿ 9 ವರ್ಷಗಳಿಂದಲೂ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ ಬದ್ರುದ್ದೀನ್ ಸ್ವ ಇಚ್ಛೆಯಿಂದ ನಿವೃತ್ತಿ ಪಡೆದು ಹೊರಬಂದಿದ್ದಾರೆ.ಇದ್ದಷ್ಟು … Read more

LIFE STORY OF ACTRESS DR.LEELAVATHI… “ಕಿತ್ತು ತಿನ್ನುವ ಬಡತನದಿಂದ ಅಭಿಜಾತ ಕಲಾವಿದೆವರೆಗೂ”: ಯಾವ ಹೋರಾಟಕ್ಕೂ ಕಡಿಮೆ ಇರ್ಲಿಲ್ಲ ಲೀಲಾವತಿ “ಜೀವನಗಾಥೆ”

ಕನ್ನಡ ಚಿತ್ರರಂಗವನ್ನು ಅಗಲಿದ ಕನ್ನಡ ಚಿತ್ರರಂಗದ ವರನಟಿ  ಡಾ.ಲೀಲಾವತಿ  ಅವರ ಬದುಕು ಯಾವ ಸಂಘರ್ಷಕ್ಕಿಂತಲೂ ಕಡಿಮೆ ಇಲ್ಲ. ಯಾವ ಸಿನಿಮಾಕಥೆಗಿಂತಲೂ ಕಡ್ಮೆಯಾದ ರೋಚಕತೆ ಹೊಂದಿರ್ಲಿಲ್ಲ ಎನ್ನುವುದು ಅವರ ಜೀವನಗಾಥೆ ನೋಡಿದಾಗ ಅರ್ಥವಾಗುತ್ತದೆ.ಏಕೆಂದರೆ ಹುಟ್ಟಿದಾಗಲೇ ಮನೆಯಲ್ಲಿ ಕಿತ್ತು ತಿನ್ನುವ ಬಡತನ.ಜೀವನ ನಡೆಸೋದೇ ಕಷ್ಟಕರ ಎನ್ನುವಂತ ವಾತಾವರಣ.ಸಣ್ಣ ಮಗುವಿನಿಂದಲೇ ಶುರುವಾದ ಅವರ ಸಂಘರ್ಷದ ಜೀವನ ಚಿತ್ರರಂಗ ಪ್ರವೇಶಿಸಿದ ಮೇಲೆಯೂ ಮತ್ತೊಂದು ಮಗ್ಗುಲನ್ನು ಪಡೆದಿದ್ದು ಇತಿಹಾಸ.ಅವರ ಜೀವನದ ಬಗ್ಗೆ ಗೊತ್ತಿಲ್ಲದ ಒಂದಷ್ಟು ಮಾಹಿತಿ ಕನ್ನಡ ಪ್ಲ್ಯಾಶ್‌ ನ್ಯೂಸ್‌ ನಲ್ಲಿ ನಿಮಗಾಗಿ0 ಡಾ.ಲೀಲಾವತಿ … Read more

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 1938 ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.ಕನ್ನಡ ತಮಿಳು ತೆಲುಗು ಮಲಯಾಳಂ ಸೇರಿದಂತೆ 600ಕ್ಕೂ ಹೆಚ್ಚುಚಲನಚಿತ್ರಗಳಲ್ಲಿ ಅವರು ನಟಿಸಿದ್ದರು. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ … Read more

VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ ರಿಸ್ಕ್‌ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ತತ್‌ ಕ್ಷಣಕ್ಕೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ರು.ಅವರ ಸಲಹೆ ಮೇರೆಗೆ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಯಿತು. ಮಗ ಹಾಗೂ ನಟ ವಿನೋದ್‌ ರಾಜ್‌ ಅವರು … Read more

ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..

ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ ದೂರು ಹಾಗೂ ಅದಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗಳು ಹೊರಡಿಸಿರುವ ನೊಟೀಸ್.ಇದರ ಎಕ್ಸ್ ಕ್ಲ್ಯೂಸಿವ್ EXCLUSIVE ಪ್ರತಿಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭಿಸಿವೆ. ಪರಿಸರಕ್ಕೆ ಮಾರಕವಾಗಿರುವ … Read more

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ ಮಾತ್ರ ಇದನ್ನು ನಿಜಕ್ಕೂ ಅಮಾನವೀಯ ಎನ್ನಲೇಬೇಕಾಗು ತ್ತದೆ. ದೂರು ಬಂದಾಕ್ಷಣ ಅಧಿಕಾರಿಗಳೆನಿಸಿಕೊಂಡವರು ಪರಿಶೀಲಿಸಬೇಕು..ತನಿಖೆ ನಡೆಸಬೇಕು. ತಪ್ಪನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ಸಾಕ್ಷ್ಯಗಳನ್ನು ಕ್ರೋಢೀಕರಿಸಬೇಕು. ಒಬ್ಬನನ್ನು ತಪ್ಪಿತಸ್ಥ ಎಂದು ನಿರ್ಧರಿಸುವ ಮುನ್ನ ಹತ್ತಾರು ಬಾರಿ ಆಲೋಚಿಸಬೇಕು. ಕರ್ತವ್ಯದಾಚೆಗೂ … Read more