ಕಿದ್ವಾಯಿ ಆಡಳಿತಕ್ಕೇ ಕ್ಯಾನ್ಸರ್..!? ಕಿದ್ವಾಯಿಯಲ್ಲಿ ಕೆಎಎಸ್ ಗಳಿಗೇಕೆ ಅಲ್ಪಾಯುಷ್ಯ..!

ಅಧಿಕಾರ ನೀಡೋದು ಸರ್ಕಾರನೇ..ಮೊಟಕುಗೊಳಿಸಿರೋದು ಸರ್ಕಾರನೇ.? ಬೆಂಗಳೂರು: ಸರ್ಕಾರದ ಪ್ರತಿಷ್ಟಿತ ಆರೋಗ್ಯ ಸಂಸ್ಥೆಗಳಲ್ಲಿ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ ಕೂಡ ಒಂದು.ಕ್ಯಾನ್ಸರ್‌ ವಿಷಯಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದಿರುವ ಕ್ಯಾನ್ಸರ್‌ ಪೀಡಿತರಿಗೆ ಚಿಕಿತ್ಸೆ-ಉಪಚಾರಕ್ಕೆ ಇರೋ ಏಕೈಕ ಆಸರೆ ಹಾಗೂ ಆಶಾಕಿರಣ ಎಂದರೆ ಅದು ಕಿದ್ವಾಯಿ ಮಾತ್ರ. ಆದರೆ ಇಲ್ಲಿನ ವ್ಯವಸ್ಥೆ ಸರಿಯಾಗಿದೆಯಾ..? ಸರ್ಕಾರ ಯಾವ ಉದ್ದೇಶಕ್ಕಾಗಿ ಈ ಆಸ್ಪತ್ರೆಯನ್ನು ಪ್ರಾರಂಭಿಸಿತೋ ಆ ಉದ್ದೇಶ ಈಡೇರುತ್ತಿದೆಯಾ.? ಸರ್ಕಾರದ ಸೌಲಭ್ಯಗಳು ಕ್ಯಾನ್ಸರ್‌ ಪೀಡಿತರಿಗೆ ಸಿಗುತ್ತಿದೆಯಾ ಎಂದುನೋಡಿದ್ರೆ ಸಿಗೋ ಉತ್ತರ ಶೂನ್ಯ ಅಂತೆ..ಯಾಕಂದ್ರೆ ಒಳ್ಳೆಯ ಕಾರಣಕ್ಕೆ … Read more

ನ್ಯೂಸ್‌ ಚಾನೆಲ್‌ ಗಳ ಸಾಲಿಗೆ ಮಹಿಳಾ ಸಾರಥ್ಯದ “”ಸಂಪೂರ್ಣನ್ಯೂಸ್‌”” ಸೇರ್ಪಡೆ.

ಕನ್ನಡ ಸುದ್ದಿ ಮಾದ್ಯಮ ಕ್ಷೇತ್ರ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳಬೇಕು.ಸುದ್ದಿ ಪ್ರಸಾರದಲ್ಲಿ ಪ್ರಖರತೆ-ತೀಕ್ಷ್ಣತೆ-ಸ್ಪರ್ದಾತ್ಮಕತೆ ಬೆಳೆಯಲು ಸಾಧ್ಯ.ಇದೆಲ್ಲಕ್ಕಿಂತ ಹೆಚ್ಚಾಗಿ ಉದ್ಯೋಗವಕಾಶಗಳು ಸೃಷ್ಟಿಯಾಗಲು ಸಾ‍ಧ್ಯ. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಅದೇ ಸಂಪೂರ್ಣ ನ್ಯೂಸ್..ಸಂಪೂರ್ಣ ಗೌಡ ಅವರ ಮಾಲೀಕತ್ವದಲ್ಲಿ ಇಷ್ಟು ದಿನ ಡಿಜಿಟಲ್‌ ಫ್ಲಾಟ್‌ ಫಾರ್ಮ್‌ ನಲ್ಲಿ ಮೂಡಿಬರುತ್ತಿದ್ದ ಸಂಪೂರ್ಣ ನ್ಯೂಸ್‌ ಈಗ‌ ಪೂರ್ಣ ಪ್ರಮಾಣದಲ್ಲಿ ನ್ಯೂಸ್‌ ಚಾನೆಲ್‌ ಆಗಿ ತನ್ನ ಸುದ್ದಿ ಪ್ರಸಾರ ಶುರುಮಾಡಿದೆ.ಅದಕ್ಕೆ ಮೊದಲು ಸಂಪೂರ್ಣ ಗೌಡ ಹಾಗೂ ಅವರ ತಂಡಕ್ಕೆ ಕನ್ನಡ ಫ್ಲ್ಯಾಶ್‌ ನ್ಯೂಸ್‌ ತಂಡ  ಶುಭಾಷಯಗಳನ್ನು … Read more