ನಾಳೆಯಿಂದ ಡಿಜಿಟಲ್‌ ಮಾದ್ಯಮದಲ್ಲಿ ಹೊಸ ಕ್ರಾಂತಿ, ನಾಲ್ವರು ಮಾದ್ಯಮಸ್ನೇಹಿತರ ಹೊಸ ಕನಸಿನ ಪಯಣ “ಫೋರ್‌ ಎವರ್(FOUREVER)..” ಕ್ಕೆ ಆಲ್‌ ದಿ ಬೆಸ್ಟ್.

ಬೆಂಗಳೂರು:ಇದು  ಪತ್ರಿಕೋದ್ಯಮದಲ್ಲಿ ಸ್ವಂತದ್ದಾಗಿ ಏನನ್ನಾದರೂ ಸಾಧಿಸಬೇಕೆನ್ನುವ ಮಹತ್ವಾಕಾಂಕ್ಷೆ ಇಟ್ಟುಕೊಂಡು ಹೊಸ ಪ್ರಯತ್ನಕ್ಕೆ ಕೈ ಹಾಕಿರುವ ನಾಲ್ವರು ಮಾದ್ಯಮಮಿತ್ರರ ಹೊಸ ಕನಸಿನ ಕಥೆ..ಇವತ್ತಿನ ಕಾಲಘಟ್ಟದಲ್ಲಿ ಪತ್ರಿಕೋದ್ಯಮ ಎನ್ನುವುದು ಬಹುತೇಕ ವ್ಯಾಪಾರೀಕರಣವಾಗಿರುವ, ಇನ್ನೊಬ್ಬರ ಓಲೈಕೆಗೆ ಸೀಮಿತವಾಗಿರುವ, ಸ್ವಂತಿಕೆ-ಬದ್ಧತೆ ಕಳೆದುಕೊಂಡಿರುವ ಸನ್ನಿವೇಶದಲ್ಲಿ ಆ ನಿರ್ವಾತವನ್ನು ದೂರ ಮಾಡುವ ಸಂಕಲ್ಪ ಮಾಡಿಕೊಂಡಿರುವ ಈ ನಾಲ್ವರ ಪ್ರಯತ್ನ ಎಲ್ಲರ ಗಮನ ಸೆಳೆಯುತ್ತಿದೆ.ಸದಾ ಹೊಸ ಪ್ರಯತ್ನಗಳಿಗೆ ತುಡಿಯುವ ಮಾದ್ಯಮ ಮನಸುಗಳನ್ನು ಪ್ರೋತ್ಸಾಹಿಸುವ ಕನ್ನಡ ಫ್ಲ್ಯಾಶ್‌ ನ್ಯೂಸ್‌ ಈ ನಾಲ್ವರು ಮಾದ್ಯಮ ಮಿತ್ರರನ್ನು ಪರಿಚಯಿಸಲು ಹೆಮ್ಮೆ ಪಡುತ್ತದೆ. … Read more

ground report.ಮತ್ತೆ ನೆನಪಾದ ಪುಲ್ವಾಮ: ಮಡುಗಟ್ಟಿದ್ದ ಆಕ್ರೋಶ ಅದುಮಿಟ್ಟು ಕೊಂಡೇ “ಪುಲ್ವಾಮ”ದಲ್ಲಿ ವರದಿ ಮಾಡಿದ್ದ ಕನ್ನಡದ ಏಕೈಕ ರಿಪೋರ್ಟರ್.

ಕಾಶ್ಮೀರ:ಪೆಹಲ್ಗಾಮ್(pehalgam) ನಲ್ಲಿ ಪಾಕಿ ಉಗ್ರರು(pakistan terrorist) ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ (operation sindhoora) ಕಾರ್ಯಾಚರಣೆ ಪಾಕಿಸ್ತಾನದ  ಅಸಲಿಯತ್ತನ್ನು ಬಟಾಬಯಲು ಮಾಡಿದೆ.ಯುದ್ಧ ತಯಾರಿಯ ಝಲಕ್ ಕೊಟ್ಟು, ಅದೇ ಮಂಪರಿನಲ್ಲಿ ನಿದ್ರೆಗೆ ಜಾರಿದ್ದ ಪಾಕಿಸ್ತಾನವನ್ನು ಅವರ ನೆಲಕ್ಕೆ ನುಗ್ಗಿ ಉಗ್ರರನ್ನು ಹೊಡೆದುರುಳಿಸಿದ ಸೈನಿಕರ ವಿರಾವೇಶ ಅವಿಸ್ಮರಣೀಯ ದಾಖಲಾರ್ಹ ಸನ್ನಿವೇಶವಾಗಿ ಇತಿಹಾಸದ ಪುಟ ಸೇರಿದೆ.ಕಾರ್ಯಾಚರಣೆ ಮುಗಿಸುವ ಸೂಚನೆ ನೀಡದಿರುವ ಭಾರತದ ವೀರಾವೇಶ ಗಮನಿಸಿದ್ರೆ ಪಾಕಿಸ್ತಾನವನ್ನು ನಾಮಾವಶೇಷಗೊಳಿಸುವ ಸಾಧ್ಯತೆಗಳು ದಟ್ಟವಾಗುತ್ತಿವೆ.ಕಾರ್ಯಾಚರಣೆಯಲ್ಲಿ ಸಂಭವಿಸಿರಬಹುದಾದ ನಿಷ್ಪಾಪಿ-ಅಮಾಯಕ ನಾಗರಿಕರ ಸಾವುನೋವುಗಳಿಗೆ ವಿಷಾದ-ಸಂತಾಪ ಸೂಚಿಸಿರುವ ಭಾರತ, … Read more