ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

ನ್ಯೂಸ್‌ ಚಾನೆಲ್‌ ಗಳ ಸಾಲಿಗೆ ಮಹಿಳಾ ಸಾರಥ್ಯದ “”ಸಂಪೂರ್ಣನ್ಯೂಸ್‌”” ಸೇರ್ಪಡೆ.

ಕನ್ನಡ ಸುದ್ದಿ ಮಾದ್ಯಮ ಕ್ಷೇತ್ರ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳಬೇಕು.ಸುದ್ದಿ ಪ್ರಸಾರದಲ್ಲಿ ಪ್ರಖರತೆ-ತೀಕ್ಷ್ಣತೆ-ಸ್ಪರ್ದಾತ್ಮಕತೆ ಬೆಳೆಯಲು ಸಾಧ್ಯ.ಇದೆಲ್ಲಕ್ಕಿಂತ ಹೆಚ್ಚಾಗಿ ಉದ್ಯೋಗವಕಾಶಗಳು ಸೃಷ್ಟಿಯಾಗಲು ಸಾ‍ಧ್ಯ. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಅದೇ ಸಂಪೂರ್ಣ ನ್ಯೂಸ್..ಸಂಪೂರ್ಣ ಗೌಡ ಅವರ ಮಾಲೀಕತ್ವದಲ್ಲಿ ಇಷ್ಟು ದಿನ ಡಿಜಿಟಲ್‌ ಫ್ಲಾಟ್‌ ಫಾರ್ಮ್‌ ನಲ್ಲಿ ಮೂಡಿಬರುತ್ತಿದ್ದ ಸಂಪೂರ್ಣ ನ್ಯೂಸ್‌ ಈಗ‌ ಪೂರ್ಣ ಪ್ರಮಾಣದಲ್ಲಿ ನ್ಯೂಸ್‌ ಚಾನೆಲ್‌ ಆಗಿ ತನ್ನ ಸುದ್ದಿ ಪ್ರಸಾರ ಶುರುಮಾಡಿದೆ.ಅದಕ್ಕೆ ಮೊದಲು ಸಂಪೂರ್ಣ ಗೌಡ ಹಾಗೂ ಅವರ ತಂಡಕ್ಕೆ ಕನ್ನಡ ಫ್ಲ್ಯಾಶ್‌ ನ್ಯೂಸ್‌ ತಂಡ  ಶುಭಾಷಯಗಳನ್ನು … Read more

ಮಹಿಳಾ ಉದ್ಯೋಗಿಯ ಅಮ್ಮನನ್ನೇ ಬಲಿ ತೆಗೆದುಕೊಂಡುಬಿಡ್ತಾ ಆ ನ್ಯೂಸ್‌ ಚಾನೆಲ್..?!

*ನನ್ನ ಅಮ್ಮನೇ ಹೋದ್ಮೇಲೆ ನಿಮ್ಮ ಸ್ಯಾಲರಿ ತಗಂಡ್‌ ಏನ್‌ ಮಾಡೋಣ ಬಿಡಿ ಸಾರ್..‌* *ಅನ್ಯಾಯವಾಗಿ ನನ್ನ ಅಮ್ಮನನ್ನು  ಕೊಂದ್‌ ಬಿಟ್ರಲ್ಲಾ ಸಾರ್..!?* *ನ್ಯಾಯಯುತ ದ್ವನಿಯಲ್ಲಿ ಹಕ್ಕಿನ ವೇತನ ಕೇಳಿದ್ದಕ್ಕೆ ಗೇಟ್‌ ಪಾಸ್… ಸಂಬಳ ಕೊಡದೆ ಸತಾವಣೆ..* ಬೆಂಗಳೂರು: ಈ ಸುದ್ದಿ ನಿಜಕ್ಕೂ ಎಂಥಾ ಕಲ್ಲು ಮನಸನ್ನು ಕರೆಗಿಸುತ್ತದೆ…ಸುದ್ದಿ ಮನೆಗಳಲ್ಲಿ ಕೆಲಸ ಮಾಡುವವರನ್ನು ಇಷ್ಟೊಂದು ತಾತ್ಸಾರದಿಂದ ನಡೆಸಿಕೊಳ್ಳಲಾಗುತ್ತಾ..? ತಮಗೆ ಬರಬೇಕಿರೋ ಸಂಬಳಕ್ಕೆ ದ್ವನಿ ಎತ್ತಿದ್ರೆ ಸಂಸ್ಥೆಯಿಂದಲೇ ಗೇಟ್‌ ಪಾಸ್‌ ಕೊಡಲಾಗುತ್ತಾ..? ಕೊನೆಗೆ ಅವರ ಕುಟುಂಬದವರ ಸಾವಿಗೂ  ನೈತಿಕವಾಗಿ ಕಾರಣವಾಗುವಂತ … Read more