Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

  ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ … Read more