ಬೆಂಗಳೂರು ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ: ಮಾಲೀಕ, ಗುತ್ತಿಗೆದಾರ ಅರೆಸ್ಟ್
ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದ ಮಾಲೀಕನನ್ನು ಬಂಧಿಸಲಾಗಿದೆ. ಹೆಣ್ಣೂರು ಬಳಿಯ ಹೊರಮಾವು ಅಗ್ರಹಾರ ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ ಕುಸಿದುಬಿದ್ದಿದ್ದು, 5 ಮಂದಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. 15 ಮಂದಿಯನ್ನು ರಕ್ಷಿಸಲಾಗಿದೆ. ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ … Read more




