BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

ಬೆಂಗಳೂರು: 131 ದಿನಗಳ ಬಳಿಕ ಜೈಲ್‌ ನಿಂದ ಬಿಡುಗಡೆಯಾದರೂ ಅದೇಕೋ ನಟ ದರ್ಶನ್‌( ACTOR DARSHAN) ಗೆ ಚಾಲೆಂಜಸ್‌ ಗಳು ತಪ್ಪಿಲ್ಲ ಎನ್ನಿಸುತ್ತದೆ.ಜೈಲ್‌ ನಿಂದ ಬಿಡುಗಡೆಯಾಗಿ ಮಗ ವಿನೀಶ್‌ ( SON VINEESH) ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಬಿಟ್ಟರೆ ಕಾನೂನಿನ ಕುಣಿಕೆ ದರ್ಶನ್‌ ನೆಮ್ಮದಿಯಾಗಿ ಇರೊಕ್ಕೆ ಬಿಡ್ತಿಲ್ಲ ಎನ್ನಿಸುತ್ತದೆ.ದರ್ಶನ್‌ ಗೆ ಬೇಲ್‌ ಸಿಕ್ಕಿರುವುದನ್ನು ಸುಪ್ರಿಂ ಕೋರ್ಟ್‌ ನಲ್ಲಿ ಪ್ತಶ್ನಿಸಲು ಪೊಲೀಸ್‌ ಇಲಾಖೆ ನಿರ್ದರಿಸಿದೆ ಎನ್ನುವ ಸುದ್ದಿ ಪಸರ್‌ ಆಗುತ್ತಿದ್ದಂತೆ ದರ್ಶನ್‌ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರಿನ ಕೆಂಗೇರಿಯಲ್ಲಿರುವ … Read more

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ … Read more

ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ … Read more