ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್  ವಿಭಾ ವಿದ್ಯಾ ರಾಥೋಡ್  ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?!   ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more