ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ ಸ್ವಜನ ಪಕ್ಷಪಾತ ಆರೋಪ..?! ಸೀರೆ ವ್ಯಾಪಾರಕ್ಕೆ ಸಾಲ ನೀಡುವಂತೆ ನಿಗಮದ ಉಪನಿರ್ದೇಶಕರಿಂದ ಬ್ಯಾಂಕ್ ಮ್ಯಾನೇಜರ್ ಗೆ ಪತ್ರ…    ಬೆಂಗಳೂರು: ಇದು ಸತ್ಯವೇ ಆಗಿದ್ದಲ್ಲಿ,..ಅಲ್ಲದೇ ಹೀಗೋಂದು ಅವಕಾಶ ಕಾನೂನಿನ ಚೌಕಟ್ಟಿನಲ್ಲಿ ಇಲ್ಲದಿದ್ದರೆ ನಿಜಕ್ಕೂ ಇದಕ್ಕಿಂತ ಮುಜುಗರಕಾರಿ ಹಾಗೂ ಅಪಮಾನಕಾರಿ ಸಂಗತಿ ಮತ್ತೊಂದಿರಲಾರದು.?  ಏಕೆಂದರೆ ಎಲ್ಲೆಡೆ ಹರಿದಾಡುತ್ತಿರುವ ಆ ಒಂದು ದಾಖಲೆಯಲ್ಲಿರುವ ಅಂಶವೇ ಅಷ್ಟೊಂದು ಸ್ಪೋಟಕವಾಗಿದೆ. ರಾಜ್ಯ ಮಹಿಳಾ ಅಭಿವೃದ್ದಿ ನಿಗಮಕ್ಕೆ ಅಧ್ಯಕ್ಷರಾಗಿರುವಂಥವರ ವಿರುದ್ಧ … Read more

EXCLUSIVE..ಬೆಂಗಳೂರಿಗರೇ ಹುಷಾರ್..! “ಅಸಲಿ”ಹೋಲುವ “ನಕಲಿ”ದಾಖಲೆ ಸೃಷ್ಟಿಸುವ ಖತರ್ನಾಕ್ “ವಂಚಕ”ರಿದ್ದಾರೆ..

ನಕಲಿ ದಾಖಲೆ ಸೃಷ್ಟಿಯಲ್ಲಿ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿ ಶಾಮೀಲು,ಅಸಲಿಯತ್ತು ಪರಿಶೀಲಿಸದೆ ಬ್ಯಾಂಕ್ ಅಫ್ ಬರೋಡಾ,ಕೆನರಾ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ.. ಬೆಂಗಳೂರು:ರಾಜಧಾನಿ ಬೆಂಗಳೂರಿ ನಲ್ಲಿ ಸ್ವಂತಕ್ಕೊಂದು ಸೂರನ್ನೋ ..ತನ್ನದೆಂದು ಹೇಳಿಕೊಳ್ಳೊಕ್ಕೆ ಒಂದು ಪುಟ್ಟ ಜಾಗ ಮಾಡಿಕೊಳ್ಳುವ ಆಸೆ ಯಾರಿಗೆ ಇರೊಲ್ಲ ಹೇಳಿ.ಆದ್ರೆ ಜನರ ಈ ಮನಸ್ಥಿತಿಯೇ ಅನೇಕ ವಂಚಕರಿಗೆ ಹಣ ಮಾಡೊ ದಂಧೆಯಾಗಿಬಿಟ್ಟಿದೆ. ನಿಮಗೆ ಇದನ್ನು ಕೇಳಿ ಆಶ್ಚರ್ಯ ಆಗಬಹುದು. ನಕಲಿ ದಾಖಲೆ ಸೃಷ್ಟಿಸಿ ವಂಚಿಸುವ ವರ ಜಾಲಕ್ಕೆ ಬೀಳುತ್ತಿರುವವರೆಲ್ಲಾ ಬುದ್ದಿವಂತರು.. ಓದಿಕೊಂಡವರು ಹಾಗೆಯೇ ಹಣವಂತರೆನ್ನುವುದು … Read more