EXCLUSIVE: ಸರ್ಕಾರಕ್ಕೆ ಬೇಡವಾದ್ರಾ ಖಡಕ್‌ IPS ಶಿವಪ್ರಕಾಶ್‌ ದೇವರಾಜ್‌.! ದಕ್ಷರಾಗಿದ್ದೇ ತಪ್ಪಾ..?

ಬೆಂಗಳೂರು: ಅಪ್ರಮಾಣಿಕತೆಯನ್ನೇ ಸಹಿಸೊಲ್ಲ..ಭ್ರಷ್ಟಾಚಾರವನ್ನು ಪ್ರೋತ್ಸಾಹಿಸೊಲ್ಲ ..ಇದು ಈ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದ ಮಾತು.ಆದರೆ ಈಗ ನಾವು ಅವರನ್ನು ಪ್ರಶ್ನಿಸ ಬೇಕಾಗಿರೋದು ಏನಂದ್ರೆ, ನೀವು ಅಧಿಕಾರ ಸಿಕ್ಕ ಉತ್ಸಾಹದಲ್ಲಿ ಹೀಗೆಂದು ಹೇಳಿಕೆ ಕೊಟ್ಟಿದ್ರೋ ಅಥವಾ ಬಾಯ್ತಪ್ಪಿನಿಂದ ಅಂದ್ರೆ ಸ್ಲಿಪ್‌ ಆಫ್‌ ಟಂಗೋ ಗೊತ್ತಾಗ್ತಿಲ್ಲ..ಏಕಂದ್ರೆ ವಾಸ್ತವದಲ್ಲಿ ನೀವಂದ ಮಾತು ಈಡೇರಲೂ ಸಾ‍ಧ್ಯವಿಲ್ಲ ಎನ್ನುವ ಸತ್ಯ ನಿಮಗೇ ಗೊತ್ತು..ಅದಕ್ಕೆ ಅವಕಾಶವನ್ನು ಅಧಿಕಾರದಲ್ಲಿರೋರೇ ಮಾಡಿಕೊಡಲ್ಲ ಎನ್ನುವ ಸತ್ಯವೂ ನಿಮ್ಗೆ ತಿಳಿದಿದೆ.ಹೀಗಿರುವಾಗ ನೀವು ಹೇಳಿದ ಮಾತು … Read more

BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!

ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ  ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು … Read more

ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..

ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ ದೂರು ಹಾಗೂ ಅದಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗಳು ಹೊರಡಿಸಿರುವ ನೊಟೀಸ್.ಇದರ ಎಕ್ಸ್ ಕ್ಲ್ಯೂಸಿವ್ EXCLUSIVE ಪ್ರತಿಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭಿಸಿವೆ. ಪರಿಸರಕ್ಕೆ ಮಾರಕವಾಗಿರುವ … Read more