80 ಸಾವುಗಳಿಗೆ ಕಾರಣವೇ bMTC ಎಂಡಿ…!ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿಗೆ ದೂರು..

ಬೆಂಗಳೂರು: ಬಹುಷಃ ಬೆಂಗಳೂರು ಮಹಾನಗರ ಸಾರಿಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತದ್ದೊಂದು ಘಟನೆ ನಡೆದಿದೆ ಎನ್ನಿಸುತ್ತದೆ.ಏಕೆಂದರೆ ನಿಗಮದ ವ್ಯಾಪ್ತಿಯಲ್ಲಿನ ಬೆಳವಣಿಗೆಗಳ ಇತಿಹಾಸದ ಬಗ್ಗೆ ನಮಗಿರುವ ಮಾಹಿತಿ ಪ್ರಕಾರ ಈವರೆಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರೆನಿಸಿಕೊಂಡ ಯಾರ ಬಗ್ಗೆಯೂ ಮುಖ್ಯಮಂತ್ರಿಗಳ ಮಟ್ಟದಲ್ಲಿ ದೂರು ನೀಡಿದ್ದ ನಿದರ್ಶನಗಳೇ ಇಲ್ಲ.ಆದರೆ ಇದೇ ಮೊದಲ ಬಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ದೂರನ್ನು ಕೊಟ್ಟಿದೆ.ಅಷ್ಟೇ ಅಲ್ಲ. ಬಿಎಂಟಿಸಿ ಎಂಡಿ ವಿರುದ್ಧ ಕ್ರಮ … Read more

eXCLUSIVE….ಕೆಎಸ್ ಆರ್ ಟಿಸಿ MD ಸಹಿ ನಕಲು..!-ಲಕ್ಷಾಂತರ ಸುಲಿಗೆ..! ತನಿಖೆಯಾದರೆ ಮತ್ತಷ್ಟು ಅಕ್ರಮ ಬಹಿರಂಗ..

ಬೆಂಗಳೂರು:ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ವಲ್ಪ ಎಚ್ಚರತಪ್ಪಿದ್ರೂ ಬಹುಷಃ ಅವರನ್ನೇ ಯಾಮಾರಿಸಬಹುದು ಎನ್ನಿಸುತ್ತೆ ಅವರು ಪ್ರತಿನಿಧಿಸುವ ಸಾರಿಗೆ ಇಲಾಖೆಯ ಕೆಲ ಖದೀಮ-ಕಳ್ಳರು.ಈ ಮಾತನ್ನು ಹೇಳೊಕ್ಕೆ ಕಾರಣವೂ ಇದೆ.. ಬಿಎಂಟಿಸಿ ಎಂಡಿ ಆಗಿದ್ದ ಸತ್ಯವತಿ ಅವರ ವಿಷಯದಲ್ಲಿ ಯಾವ ಯಡವಟ್ಟು ನಡೆದಿತ್ತೋ ಅದೇ ಯಟವಟ್ಟು ಮೊನ್ನೆ ಮೊನ್ನೆಯವರೆಗೂ ಕೆಎಸ್ ಆರ್ ಟಿಸಿಯಲ್ಲಿ ಎಂಡಿ ಆಗಿ ಹಾಲಿ ಚುನಾವಣಾ ಆಯೋಗದಲ್ಲಿ ಆಯುಕ್ತರಾಗಿರುವ ಅನ್ಬುಕುಮಾರ್ ಅವರ ವಿಚಾರದಲ್ಲಿಯು ನಡೆದೋಗಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.ಇದರ ಇನ್ ಡೀಟೈಲ್ ಸ್ಟೊರಿಯನ್ನು ದಾಖಲೆ ಸಮೇತ ಹೊತ್ತು ತಂದಿದೆ … Read more

ಸಿಂ ಅಂಕಲ್, ನಮ್ಗೆ ಶಾಲೆಗೆ ಹೋಗ್ಲಿಕ್ಕೆ ಬಸ್ ಬಿಡಿಸಿ.ಶಾಲಾ ಬಾಲಕಿಯಿಂದ ಮುಖ್ಯಮಂತ್ರಿಗೆ ಭಾವನಾತ್ಮಕ ಮನವಿ

 ಬೆಂಗಳೂರಿನ ಹೊರವಲಯದಿಂದ ಅದೆಷ್ಟೋ ಪ್ರದೇಶಗಳಿಗೆ ಇನ್ನೂ BMTC ಬಸ್ ಇಲ್ಲವಂತೆ..? ಬೆಂಗಳೂರು: ಇದು ನಿಜಕ್ಕೂ ಮನಕಲಕುವ ಸುದ್ದಿ.ಓದುವ ಹಂಬಲ ಬೆಟ್ಟದಷ್ಟಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ಪರಿತಪಿಸುತ್ತಿರುವ ವಿದ್ಯಾರ್ಥಿನಿಯೋರ್ವಳು ತನ್ನಂತದ್ದೇ ಸಮಸ್ಯೆ ಎದುರಿಸುತ್ತಿರುವ ಹತ್ತಾರು ಮಕ್ಕಳ ಸಮಸ್ಯೆ ಬಗೆಹರಿಸಿಕೊಡಿ ಎಂದು ಮಾನ್ಯ ಮುಖ್ಯಮಂತ್ರಿ, ಬಿಎಂಟಿಸಿ ಎಂಡಿಗೆ ಬರೆದಿರುವ ವಿದ್ಯಾರ್ಥಿ ಕಾಳಜಿಯ ಪತ್ರ ಬರೆದಿರುವ ಸ್ಟೋರಿ. ಇದು ಏಕೆ ಬಹುಮುಖ್ಯ ಎನಿಸುತ್ತೆ ಎಂದ್ರೆ ಬಿಎಂಟಿಸಿ ಬಸ್ ಸೌಕರ್ಯ ಇದ್ದ ಹೊರತಾಗ್ಯೂ ಈ ಭಾಗಕ್ಕೆ ಮಾತ್ರ ಬಸ್ ಸೌಕರ್ಯ ಕಲ್ಪಿಸಲಾಗಿಲ್ಲ. ವಿದ್ಯಾರ್ಥಿಗಳಿಗೆ … Read more

ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!

ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ ಆಪಾದನೆ ಬಂದ್ರೂ ಅವರನ್ನು ಶಿಕ್ಷೆಯಿಂದ ತಪ್ಪಿಸುವಂತ ಕೆಲಸ ಮಾಡುತ್ತಿರುವ ಕೆಲವರು ಅವರ ಸುತ್ತಮುತ್ತ ಇದ್ದಾರಾ.?…ಕನ್ನಡ ಫ್ಲ್ಯಾಶ್ ನ್ಯೂಸ್ ತುಂಬಾ ಜವಾಬ್ದಾರಿಯಿಂದಲೇ ಹೀಗೊಂದು ಮಾತನ್ನು ಅತ್ಯಂತ ವಿಷಾದದಿಂದ ಹೇಳಬೇಕಾಗಿ ಬಂದಿದೆ.ಇದಕ್ಕೆ ಕಾರಣ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೊದಲಿಂದಲೂ  ಮುಂದುವರೆದಿರುವ ಗೊಂದಲಮಯ ವಾತಾವರಣ ನೂತನ ಎಂಡಿ ರಾಮಚಂದ್ರನ್ ಅವರ … Read more

“ಕಳಂಕಿತ” ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!

ಅಕ್ರಮ ಕಣ್ಣಿಗೆ ರಾಚುವಂತಿದ್ರೂ  ಡಿ ಸಿ.ನಾಗರಾಜಮೂರ್ತಿ ವಿರುದ್ದ ಕ್ರಮವೇಕಿಲ್ಲ…?! BMTCಯಲ್ಲಿ  ಇದೆಂಥಾ ಅನ್ಯಾಯ..!? ಕ್ಷುಲ್ಲಕ ತಪ್ಪೆಸಗಿದ್ರೆ ಸಿಬ್ಬಂದಿಗೆ ಸಸ್ಪೆಂಡ್-ಡಿಸ್ಮಿಸ್.. ಗಂಭೀರ ಆಪಾದನೆಯಿದ್ರೂ ಕ್ಷಮಾದಾನ..?! ಬೆಂಗಳೂರು: ಬಿಎಂಟಿಸಿ ಆಡಳಿತದ ಕಾರ್ಮಿಕ ವಿರೋಧಿ ಧೋರಣೆ ಮತ್ತೆ ಸಾಬೀತಾಗಿದೆ.ನಮ್ಮ ಬೆಂಬಲ-ಸಹಕಾರ ಯಾವತ್ತಿದ್ರೂ ಅಧಿಕಾರಿಗಳಿಗೇ ವಿನಃ ,ಕೆಳಹಂತದ ಸಿಬ್ಬಂದಿಗಲ್ಲ. ಅಧಿಕಾರಿಗಳು ಕಣ್ಣಿಗೆ ರಾಚುವಂತ ಗಂಭೀರ ಸ್ವರೂಪದ ತಪ್ಪು ಮಾಡಿದ್ರೂ ಅವರನ್ನು ರಕ್ಷಿಸುವುದೇ ನಮ್ಮ ಮೂಲಮಂತ್ರ.ಹಾಗೆಯೇ ಕೆಳಹಂತದ ಸಿಬ್ಬಂದಿ ಕ್ಷುಲ್ಲಕ ಎನಿಸುವಂತ ತಪ್ಪೆಸಗಿದ್ರೂ ನಮಗದು ಗಂಭೀರ.ಅವರನ್ನು ಅಮಾನತುಗೊಳಿಸದೆ ಬಿಡೋ ಪ್ರಶ್ನೆಯೇ ಇಲ್ಲ ಎನ್ನುವಂತ ಆಡಳಿತದ … Read more

EXCLUSIVE…BMTC ಲಾಕ್‌ಡೌನ್‌ “ಗೋಲ್ಮಾಲ್‌”ಮುಖ್ಯಲೆಕ್ಕಾಧಿಕಾರಿ SUSPEND…ಬಾಡಿಗೆ ವಿನಾಯ್ತಿ” ಹಗರಣದಲ್ಲಿ ಲೆಕ್ಕ ವಿಭಾಗದ ಇನ್ನಷ್ಟು ಅಧಿಕಾರಿ-ಸಿಬ್ಬಂದಿಗೂ ಸಂಕಷ್ಟ..!?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯಲ್ಲಿ ನಡೆದಿತೆನ್ನಲಾದ ಮತ್ತೊಂದು ಭಾರೀ ಭ್ರಷ್ಟಾ ಚಾರ ಪ್ರಕರಣದಲ್ಲಿ ಆರ್ಥಿಕ ವಿಭಾಗದ ಮುಖ್ಯಾಧಿಕಾರಿಯವರ “ತಲೆದಂಡ”ವಾಗಿದೆ ಎನ್ನುವ ಸ್ಪೋಟಕ ಸುದ್ದಿ ಹೊರಬಿದ್ದಿದೆ. ಅಷ್ಟೇ ಅಲ್ಲ ಅದೇ ವಿಭಾಗದ ಇನ್ನಷ್ಟು ಅಧಿಕಾರಿ ಸಿಬ್ಬಂದಿ ವಿರುದ್ದವೂ ಕಠಿಣ ಕ್ರಮಕ್ಕೆ ಆದೇಶವಾಗಿದೆ ಯಂತೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್‌ ಅವರ ಆದೇಶದ ಮೇರೆಗೆ ಈ ಮಹತ್ವದ ಆದೇಶ ಹೊರಬಿ ದ್ದಿದೆ ಎನ್ನುವ ಸ್ಪೋಟಕ ಮಾಹಿತಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ಗೆ  ಲಭಿಸಿದೆ. ಲಾಕ್‌ … Read more

BMTC MD ಸತ್ಯವತಿ ವರ್ಗಾವಣೆ ಹಿಂದಿನ “ಸತ್ಯ”ಗಳೇನು…!?ಸ್ಥಳ ತೋರಿಸದೆ “ಔಟ್” ಮಾಡೊಕ್ಕೆ “ಕಾರಣ”ಗಳೇನು..?! ಇಲ್ಲಿದೆ “EXCLUSIVE” ಡೀಟೈಲ್ಸ್…

“ಸಾರಿಗೆ ಸಿಬ್ಬಂದಿ ವಿರೋಧಿ ಧೋರಣೆ”ನೇ ಸತ್ಯವತಿಗೆ ಮುಳುವಾಯ್ತಾ..? ಸಿಎಂಗೆ ಬರೆದ ದೂರು-ಸಾರಿಗೆ ಯೂನಿಯನ್ ನ ವ್ಯಾಪಕ ಆಕ್ರೋಶಕ್ಕೆ ಬೆಲೆ ತೆತ್ತರಾ ಸತ್ಯವತಿ..! ಬೆಂಗಳೂರು: ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ, ಅಧಿಕಾರವನ್ನು ತನಗೆ ಮನಸೋಇಚ್ಛೇ ಚಲಾಯಿಸಿದರೆ ಏನಾಗಬಹುದೆನ್ನುವುದಕ್ಕೆ ಬಹುಷಃ ಐಎಎಸ್ ಸತ್ಯವತಿ ಅವರ ವರ್ಗಾವಣೆ ದುರಂತ ನಿದರ್ಶನವಾಗಬಹುದಾ..? ಗೊತ್ತಿಲ್ಲ..ಆದರೆ  ಸಣ್ಣ ಮುನ್ಸೂಚನೆ ಕೊಡದೆ ಅವರನ್ನು ಸರ್ಕಾರ ಸ್ಥಳವನ್ನೂ ತೋರಿಸದೆ ವರ್ಗಾವಣೆ ಮಾಡಿರುವುದು ಇಂತದ್ದೊಂದು ಅನುಮಾನವನ್ನು ಮತ್ತಷ್ಟು ಪುಷ್ಟೀಕರಿಸಿದೆ. ಸತ್ಯವತಿ ಮೇಡಮ್ ,ತಮ್ಮ ಸ್ವಯಂಕೃತಾಪರಾಧಕ್ಕೆ ಸರಿಯಾದ  ಬೆಲೆ ತೆತ್ತಿದ್ದಾರೆ ಎನಿಸುತ್ತದೆ.ಬಿಎಂಟಿಸಿ … Read more

NEW MD TO BMTC: BMTC ಗೆ ನೂತನ ಸಾರಥಿ: ರಾಮಚಂದ್ರನ್ ಹೊಸ MD -ಸತ್ಯವತಿ ಔಟ್..

ಸಾರಿಗೆ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘಟನೆಗಳ ಒತ್ತಾಯಕ್ಕೆ ಮಣಿದು ವರ್ಗಾವಣೆ.?! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ) ಗೆ ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ರಾಮಚಂದ್ರನ್ ನಿಯೋಜನೆಗೊಂಡಿದ್ದಾರೆ. ರಾಜ್ಯ ಸರ್ಕಾರದಿಂ ಹೊರಟಿರುವ ವರ್ಗಾವಣೆ ಆದೇಶದಲ್ಲಿ ಹಾಲಿ ಎಂಡಿಯಾಗಿರುವ ಸತ್ಯವತಿ ಅವರನ್ನು ವರ್ಗಮಾಡಿ ರಾಮಚಂದ್ರನ್ ಅವರನ್ನು ನಿಯೋಜನೆ ಮಾಡಲಾಗಿದೆ.ಅಂದ್ಹಾಗೆ ಸತ್ಯವತಿ ಅವರಿಗೆ ಯಾವುದೇ ಜಾಗವನ್ನು ತೋರಿಸದೆ ವರ್ಗ ಮಾಡಲಾಗಿದೆ. ಅಂದ್ಹಾಗೆ ರಾಮಚಂದ್ರನ್ ಅವರು ಬಿಬಿಎಂಪಿಯಲ್ಲಿ ಚುನಾವಣಾ ವಿಭಾಗದಲ್ಲಿ ವಿಶೇಷ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು.ಚುನಾವಣೆಯಲ್ಲಿ ಆಗಬೇಕಾದ ಸಾಕಷ್ಟು ಸುಧಾರಣೆಗಳ ಬಗ್ಗೆ … Read more