80 ಸಾವುಗಳಿಗೆ ಕಾರಣವೇ bMTC ಎಂಡಿ…!ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿಗೆ ದೂರು..
ಬೆಂಗಳೂರು: ಬಹುಷಃ ಬೆಂಗಳೂರು ಮಹಾನಗರ ಸಾರಿಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತದ್ದೊಂದು ಘಟನೆ ನಡೆದಿದೆ ಎನ್ನಿಸುತ್ತದೆ.ಏಕೆಂದರೆ ನಿಗಮದ ವ್ಯಾಪ್ತಿಯಲ್ಲಿನ ಬೆಳವಣಿಗೆಗಳ ಇತಿಹಾಸದ ಬಗ್ಗೆ ನಮಗಿರುವ ಮಾಹಿತಿ ಪ್ರಕಾರ ಈವರೆಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರೆನಿಸಿಕೊಂಡ ಯಾರ ಬಗ್ಗೆಯೂ ಮುಖ್ಯಮಂತ್ರಿಗಳ ಮಟ್ಟದಲ್ಲಿ ದೂರು ನೀಡಿದ್ದ ನಿದರ್ಶನಗಳೇ ಇಲ್ಲ.ಆದರೆ ಇದೇ ಮೊದಲ ಬಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ದೂರನ್ನು ಕೊಟ್ಟಿದೆ.ಅಷ್ಟೇ ಅಲ್ಲ. ಬಿಎಂಟಿಸಿ ಎಂಡಿ ವಿರುದ್ಧ ಕ್ರಮ … Read more