“ನ್ಯೂಸ್‌ 18” ಕನ್ನಡದ ಹೊಡೆತಕ್ಕೆ “ಪತರು”ಗುಟ್ಟಿದ “ಟಿವಿ-9” ಕನ್ನಡ..

–ಟಿವಿ-9 ಕನ್ನಡಕ್ಕೆ ಮುಖಭಂಗ-ಮರ್ಮಾಘಾತ-ಅಪಮಾನ; ಅಹಂ-ಅತಿಯಾದ ಆತ್ಮವಿಶ್ವಾಸ-ನಿರ್ಲಕ್ಷ್ಯ-ಸ್ವಯಂಕೃತಾಪರಾಧಕ್ಕೆ ಬೆಲೆ ತೆತ್ತಿತಾ..! –ಇದು ಟಿವಿ-9 ಕನ್ನಡದ ಅಧಃಪತನದ ಮುನ್ಸೂಚನೆಯೇ..? ಎಚ್ಚರಿಕೆಯ ಕರೆಗಂಟೆಯೇ..? –ಕೆಲವು “ಬ್ರಹಸ್ಪತಿ”ಗಳ “ಕಪಿಮು‍ಷ್ಠಿ”ಗೆ ಸಿಲುಕಿ ನಲುಗುತ್ತಿದೆಯೇ ಟಿವಿ9 ಕನ್ನಡ ಸಾಮ್ರಾಜ್ಯ..!?   –ಟಿವಿ 9 ಕನ್ನಡದ ಸೃಷ್ಟಿಕರ್ತ ಮಹೇಂದ್ರ ಮಿಶ್ರಾ ಇದ್ದಿದ್ದರೆ ಹೀಗಾಗುತ್ತಿತ್ತೇ..? ಇದು ಒಂದು ಚಾನೆಲ್‌ ಗೆ ಸಂಭ್ರಮವಾದ್ರೆ..ಇನ್ನೊಂದು ಚಾನೆಲ್‌ ಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದೇನೋ..?ತನ್ನ ಮನೆ ಕೋಳಿ ಕೂಗಿ ದರೇನೆ ಬೆಳಗಾಗುವುದು ಎನ್ನುವ ಗಾಧೆ ಮಾತಿನಂತೆ ತಾನ್‌ ಏನ್‌ ಸುದ್ದಿ ಕೊಟ್ರೂ ಜನ ನೋಡ್ತಾರೆ..ನಂಬ್ತಾರೆ..ಎಂಬ … Read more

“POLITICAL 360” NEWS CHANNEL IN BIG CRISIS..!? “ಪುಟ್ಟಪ್ಪ”ನ ನಂಬಿ “ಕೇರ್‌ ಆಫ್‌ ಪುಟ್ಪಾತ್‌” ಆದ್ರಾ “ಪೊಲಿಟಿಕಲ್‌ 360” ಚಾನೆಲ್‌ ನ 250 ಸಿಬ್ಬಂದಿ..!?

ನಿರ್ದೇಶಕ ಸ್ಥಾನಕ್ಕೆ ಅಧೀಕೃತವಾಗಿ ರಾಜೀನಾಮೆ ಘೋಷಿಸಿದ “ಅರಮನೆ ಶಂಕರ್‌” ಬೆಂಗಳೂರು: ಇದು ನಿಜಕ್ಕೂ ಖಂಡನೀಯ…ಹಾಗೆಯೇ ಅಮಾನವೀಯ ಕೂಡ….ಯಾರೇ ಪತ್ರಕರ್ತರು ಕೆಲಸವಿಲ್ಲದೆ ಅತಂತ್ರರಾಗುವುದನ್ನು ನೋಡಿದಾಗ ಬೇಸರವಾಗುತ್ತದೆ.ಈ “ಫೀಲ್ಡ್‌” ಇಷ್ಟೊಂದು ಅಭದ್ರನಾ..? ಅಸುರಕ್ಷಿತನಾ..? ಅತಂತ್ರನಾ.? ಎಂಬ ನೋವುಂಟಾಗುತ್ತದೆ.ಪತ್ರಕರ್ತ ತನ್ನ ಸ್ವಯಂಕೃತಾಪರಾಧದಿಂದ ಅತಂತ್ರವಾಗೋದಕ್ಕೂ, ಅವರನ್ನು ನಂಬಿಸಿ ನಡು ದಾರೀಲಿ ಒಂಟಿಯಾಗಿಸೋದಕ್ಕೂ ಭಾರೀ ವ್ಯತ್ಯಾಸವಿದೆ.. .”ಪೊಲಿಟಿಕಲ್‌-360” ಎನ್ನುವ ಚಾನೆಲ್‌ನ ಕಥೆಯೂ ಸೇಮ್‌ ಟು ಸೇಮ್..ಕಣ್ಬಿಡುವ ಮುನ್ನವೇ ಅದರ ಕತ್ತುಹಿಸುಕುವ ಕೆಲಸ ಆ ಚಾನೆಲ್‌ ಮುನ್ನೆಡೆಸುತ್ತೇನೆ ಎಂದು ಹೇಳಿಕೊಂಡು, 250 ಕ್ಕೂ ಹೆಚ್ಚು ಸಿಬ್ಬಂದಿ … Read more