ಭಾರತೀಯ ಬಾಹ್ಯಾಕಾಶದ ಮೇರುವ್ಯಕ್ತಿತ್ವಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅವಮಾನ-ಅಗೌರವ ..!

ಮನಮೋಹನ್ ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ಯಾವ ಮಹಾನ್ ವ್ಯಕ್ತಿತ್ವ-ಮೇರು ಪ್ರತಿಭೆಯನ್ನು ಗುರುತಿಸಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ರೋ ಅಂಥವರನ್ನು ಬದುಕಿದ್ದಾಗ ಲಂತೂ ಅಲ್ಲ, ಅಟ್ಲೀಸ್ಟ್ ಸತ್ತ ಮೇಲಾದ್ರೂ ಗೌರವಯುತವಾಗಿ ನಡೆಸಿಕೊಳ್ಳಬೇಕಿತ್ತು. ಕನಿಷ್ಟ ಸೌಜನ್ಯಕ್ಕಾದ್ರೂ ಸರ್ಕಾರದಿಂದ ಸೂಕ್ತ ಗೌರವ-ವಿದಾಯ ಸಲ್ಲಿಸಬಹುದಿತ್ತೇನೋ..? ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬೇರೆಯದೇ ರಾಜಕೀಯ ವಿಚಾರಗಳಲ್ಲಿ ಮುಳುಗೋಗಿಬಿಟ್ಟಿತ್ತು..ಇದು, ಇಸ್ರೋದ ದೀರ್ಘಕಾಲದ ಅಧ್ಯಕ್ಷರು,ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿ ಭಾರತದ ಹೆಮ್ಮೆಯ ಸಾಕ್ಷಿಪ್ರಜ್ನೆ, ಹಲವು ಪ್ರಥಮಗಳ ರೂವಾರಿ… ಗರಿಷ್ಠ ಸಾಧನೆಗಳ ಪ್ರವರ್ತಕ ಡಾ.ಕಸ್ತೂರಿ ರಂಗನ್ ಅವರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ … Read more

CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ  ಪ್ರತ್ಯೇಕ ಪಕ್ಷಗಳ  ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ … Read more