ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more