EXCLUSIVE:”ಅಪ್ಪ” “ಕಾಂಗ್ರೆಸ್” ನಲ್ಲಿ……”ಮಗ” “ಬಿಜೆಪಿ”ಗೆ …ಪೊಲಿಟಿಕಲ್‌ ಗೇಮ್‌ ನಲ್ಲಿ ಆರ್‌.”ಅಶೋಕ್” ಸಕ್ಸೆಸ್..!

ರಾಜಕೀಯವೇ ಹಾಗೆ..ಇಲ್ಲಿ ಎಲ್ಲವೂ ಹೀಗೆಯೇ ನಡೆಯುತ್ತೆ ಎಂದು ಹೇಳೊಕ್ಕೆ ಸಾಧ್ಯವೇ ಇಲ್ಲ…ಈಗ ಇದ್ದ ಸ್ಥಿತಿ ಮರುಕ್ಷಣ ಇರೊಲ್ಲ..ಈಗಿನ ಶತೃ ಮರುಕ್ಷಣ ಮಿತ್ರನಾಗುತ್ತಾನೆ..ಮಿತ್ರ ಮರುಕ್ಷಣದಲ್ಲಿ ಶತೃವಾಗಿಬಿಡುತ್ತಾನೆ…ಶತೃವಿನ ಶತೃ..ಮಿತ್ರನಾಗಿಬಿಡ್ತಾನೆ..ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ರಾಜಕೀಯ ಪ್ರಹಸನ ಈ ಬಗ್ಗೆ ಬರೆಯುವಂತೆ ಮಾಡಿದೆ.ತನ್ನ ರಾಜಕೀಯ ಚಾಣಾಕ್ಷತನದಿಂದ ಆರ್.‌ಅಶೋಕ್‌ ತನ್ನ ರಾಜಕೀಯ ಭವಿಷ್ಯಕ್ಕೆ ಸವಾಲಾಗಬಹುದಾಗಿದ್ದ ಸಮಸ್ಯೆಯೊಂದನ್ನು ಅನಾಯಾಸವಾಗಿ ಬಗೆಹರಿಸಿಕೊಂಡಿದ್ದಾರೆ. ಅದ್ಹೇಗೆ ಅನ್ತೀರಾ.. ಅದರ ರೋಚಕ ಕಥಾನಕ ನೀವೇ ಓದ್ಬಿಡಿ.. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪ್ರಹಸನ … Read more