EXCLUSIVE:”ಸಾರಿಗೆ ನಿಗಮ”ಗಳಿಗೆ ಸರ್ಕಾರವೇ “ಸಾಲಗಾರ”.. ಉಚಿತ ಪ್ರಯಾಣ ಸೇವೆ ನೀಡಿದ 4 ಸಾರಿಗೆ ನಿಗಮಗಳಿಗೆ ನೀಡಬೇಕಿರುವ “ಬಾಕಿ”ಯೇ 5418 ಕೋಟಿ…!

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಿಂದ ಕೋಟ್ಯಾಂತರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯೇನೋ ಆಗಿದೆ.ಆದರೆ ಆರ್ಥಿಕ ಹೊರೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.ಯೋಜನೆಗೆ ಅಗತ್ಯವಿರುವ ಅನುದಾನವನ್ನು ಕಾಲಕಾಲಕ್ಕೆ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಮಾತು ತಪ್ಪಿದೆ ಎನ್ನುವುದು ದಾಖಲೆಗಳಿಂದಲೇ ಬಯಲಾಗಿದೆ.ರಾಜ್ಯ ಸರ್ಕಾರದ ಮಾತು ಕೇಳಿ ಸೇವೆ ಒದಗಿಸಿದ್ದ ಸಾರಿಗೆ ನಿಗಮಗಳು ತಮ್ಮ ಮೇಲೆ ಸೃಷ್ಟಿಯಾಗಿರುವ ಆರ್ಥಿಕ ಹೊರೆ ಸಹಿಸಿಕೊಳ್ಳಲಿಕ್ಕಾಗದೆ ಕುಗ್ಗಿ ಹೋಗಿದೆ.ನೀವು ನಮಗೆ ಬರಬೇಕಿರುವ ಬಾಕಿಯನ್ನು ಪಾವತಿಸದಿದ್ದರೆ ಸೇವೆ ಮುಂದುವರೆಸುವುದು ಕಷ್ಟ ಎನ್ನುವ ದಾಟಿಯಲ್ಲಿ ಅನುದಾನಕ್ಕೆ ಮೊರೆ … Read more

ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more

ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಕೆಎಸ್ ಆರ್ ಟಿಸಿ  ಡ್ರೈವರ್ ಬಲಿ..!?

ಶಿವಮೊಗ್ಗ ಜಿಲ್ಲೆ ಸಾಗರ ಡಿಪೋದ ಶ್ರೀಶೈಲ ಬಿರಾದಾರ್ ಕಿರುಕುಳಕ್ಕೆ ಡ್ರೈವರ್ ನಾಗಪ್ಪ ಬಲಿ..! ಶಿವಮೊಗ್ಗ/ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ರೂ ಅದೆಲ್ಲಕ್ಕಿಂತ ಮೊದಲು ಅಮೂಲಾಗ್ರ ಬದಲಾವಣೆ ಆಗಬೇಕಿರುವುದು ಅಧಿಕಾರಿಗಳ ಆಡಳಿತ ವೈಖರಿ-ಸಿಬ್ಬಂದಿ ಜತೆಗಿನ ವ್ಯವಹಾರದಲ್ಲಿ..ಕೆಳ ಹಂತದ ಸಿಬ್ಬಂದಿಯನ್ನು ಕಾಲಕಸಕ್ಕಿಂತ ಕಡೆಯಾಗಿ ನೋಡುವ ಅಧಿಕಾರಿಗಳ ದೌರ್ಜನ್ಯ-ಆಟಾಟೋಪಕ್ಕೆ ಶಿವಮೊಗ್ಗ ವಿಭಾಗೀಯ ಕಚೇರಿಯ ಸಾಗರ ಡಿಪೋದ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆಪಾದನೆ ಕೇಳಿಬಂದಿದೆ. ಶಿವಮೊಗ್ಗ ವಿಭಾಗೀಯ ಕಚೇರಿಗೆ ಶಿವಮೊಗ್ಗ, ಸಾಗರ,ಶಿಕಾರಿಪುರ, ಭದ್ರಾವತಿ ಸೇರಿದಂತೆ ಐದು … Read more

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್  ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್‌ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ  ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ  ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more

“ಆರ್ಥಿಕ ಸಂಕಷ್ಟ”ದ ನಡುವೆಯೇ bmtc ಅಧ್ಯಕ್ಷ-ಉಪಾಧ್ಯಕ್ಷರಿಗೆ “ಕಾರ್ ಕ್ರೇಜ್”!

ಬೆಂಗಳೂರು: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವ ಗಾಧೆ ನೆನಪಿಸುತ್ತದೆ ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಠಮಾರಿ ಧೋರಣೆ. ಬಿಎಂಟಿಸಿ ಎನ್ನುವ ಸಂಸ್ಥೆ ಮುನ್ನಡೆಸಿಕೊಂಡು ಹೋಗಲು ಖಜಾನೆಯಲ್ಲಿ ಹಣದ ಕೊರತೆ ಬಾಧಿಸುತ್ತಿರುವಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಹೊಸ ಹಾಗೂ ದುಬಾರಿ ಕಾರಿನ ಕ್ರೇಜ್ ಶುರುವಾಗಿದೆಯಂತೆ ನೋಡಿ..ತನಗೆ ಐಷಾರಾಮಿ ಹಾಗೂ ದುಬಾರಿ ಬೆಲೆಯ ಕಾರು ಬೇಕೇ, ಬೇಕೆಂದು ಹಠ ಮಾಡಿ ಅಧ್ಯಕ್ಷ ಆರಾಧ್ಯ ಅದನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರಂತೆ.ಅಧ್ಯಕ್ಷರಿಗೆ ಹೊಸ ಕಾರು ಸಿಗುತ್ತಿದ್ದಂತೆ ಉಪಾಧ್ಯಕ್ಷ ನಿಕೇತ್ ಮೌರ್ಯ ಕೂಡ … Read more

ಬಿಎಂಟಿಸಿ ಸಿಬ್ಬಂದಿ ಯೂನಿಫಾರ್ಮ್ ಗೆ ಪುಡಿಗಾಸು..!

ಊಟಕ್ಕಿಲ್ಲದ ಉಪ್ಪಿನಕಾಯಿ,… ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ..ಆನೆ ಬಾಯಿಗೆ ಹಪ್ಪಳ..ಎನ್ನುವ ಗಾಧೆಗಳನ್ನು ನೆನಪಿಸುವಂತಿದೆ ಬಿಎಂಟಿಸಿ ಆಡಳಿತದ ಧೋರಣೆ.ಕಾರ್ಮಿಕ ಸಿಬ್ಬಂಧಿಯ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಕಾರ್ಯಕ್ರಮ ಹಾಗೂ ಯೋಜನೆಗಳು ಅವರ ಪ್ರಯೋಜನಕ್ಕೆ ಬಾರದಂತಾಗ್ತಿದೆ..ಇದಕ್ಕೆ ಸಾಕ್ಷಿಯಾಗುತ್ತಾ ಬಂದಿರುವುದು ಸಮವಸ್ತ್ರದ ಯೋಜನೆ.ದುರಂತ ಎಂದ್ರೆ ಈ ಬಾರಿಯೂ ಆ ಅಮಾನವೀಯ ಪರಂಪರೆ ಮುಂದುವರೆದಿದೆ. ಜಗತ್ತಿಗೆ ಜಗತ್ತೇ ಬದಲಾಗುತ್ತಿದೆ.ನಮ್ಮ ಜೀವನಶೈಲಿಗಳು ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ರೂಪಾಂತರಗೊಳ್ಳುತ್ತಿವೆ.ಹಾಗೆಯೇ ನಾವು ಬಳಸುತ್ತಿದ್ದ ಎಲ್ಲಾ ವಸ್ತುಗಳ ದರವೂ ದುಬಾರಿಯಾಗುತ್ತಿದೆ.ಆದರೆ ಎಲ್ಲಾ ಬದಲಾದರೂ ಬಿಎಂಟಿಸಿಯ ಆಡಳಿತದ ಮನಸ್ಥಿತಿ ಮಾತ್ರ ಬದಲಾದಂತೆ ಕಾಣುತ್ತಿಲ್ಲ … Read more

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

ಸಚಿವ್ರೇ..!ನಿಮ್ಮೆ ಕಾಳಜಿ ಇದ್ರೆ ಮೊದಲು ಹಾಗೆ ಮಾಡಿ… ಬೆಂಗಳೂರು: ಅಪಘಾತಗಳ ಕಾರಣಕ್ಕೆ BMTC (bengaluru metopolitan transport corporatio)ಗೆ ಮೊದಲೆಲ್ಲಾ “ಕಿಲ್ಲರ್‌” ಎನ್ನುವ ಕಳಂಕ ಮೆಟ್ಟಿಕೊಳ್ತಿತ್ತು..ಅದನ್ನು ಸರಿಪಡಿಸುವ ಸಾಕಷ್ಟು ಕೆಲಸಗಳನ್ನು ನಿಗಮದ ಮಾಡಿದ ಕಾರಣಕ್ಕೇನೋ ಗೊತ್ತಿಲ್ಲ, ಅಪಘಾತಗಳ ಸಂಖ್ಯೆ ಕಡ್ಮೆಯಾಯ್ತು..ಸಾಯೋರ ಪ್ರಮಾಣ ವೂ ಕ್ಷೀಣಿಸ್ತು.ಆದರೆ ಕೆಲ ವರ್ಷಗಳ ಈಚೆಗೆ ನಡೀತಿರೋ ಅಪಘಾತಗಳು-ಅದಕ್ಕೆ ಕಾರಣವಾಗ್ತಿರುವ ಸಂಗತಿಗಳನ್ನು ಗಮನಿಸಿದ್ರೆ ಆತಂಕವಾಗುತ್ತೆ..ಕಿಲ್ಲರ್‌ ಎನ್ನುವ ಹಣೆಪಟ್ಟಿ ಮತ್ತೆ ಅಂಟಿಸಿಕೊಳ್ಳೊಕ್ಕೆ ನಿಗಮನೇ ಪ್ರಯತ್ನಿಸ್ತಿದೆಯಾ ಎನ್ನುವ ಶಂಕೆ ಕಾಡ್ತಿದೆ.ಇದಕ್ಕೆ ಕಾರಣ ಇವಿ ಬಸ್‌ ಗಳಿಂದಾಗುತ್ತಿರುವ ಅಪಘಾತ … Read more

80 ಸಾವುಗಳಿಗೆ ಕಾರಣವೇ bMTC ಎಂಡಿ…!ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿಗೆ ದೂರು..

ಬೆಂಗಳೂರು: ಬಹುಷಃ ಬೆಂಗಳೂರು ಮಹಾನಗರ ಸಾರಿಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತದ್ದೊಂದು ಘಟನೆ ನಡೆದಿದೆ ಎನ್ನಿಸುತ್ತದೆ.ಏಕೆಂದರೆ ನಿಗಮದ ವ್ಯಾಪ್ತಿಯಲ್ಲಿನ ಬೆಳವಣಿಗೆಗಳ ಇತಿಹಾಸದ ಬಗ್ಗೆ ನಮಗಿರುವ ಮಾಹಿತಿ ಪ್ರಕಾರ ಈವರೆಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರೆನಿಸಿಕೊಂಡ ಯಾರ ಬಗ್ಗೆಯೂ ಮುಖ್ಯಮಂತ್ರಿಗಳ ಮಟ್ಟದಲ್ಲಿ ದೂರು ನೀಡಿದ್ದ ನಿದರ್ಶನಗಳೇ ಇಲ್ಲ.ಆದರೆ ಇದೇ ಮೊದಲ ಬಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ದೂರನ್ನು ಕೊಟ್ಟಿದೆ.ಅಷ್ಟೇ ಅಲ್ಲ. ಬಿಎಂಟಿಸಿ ಎಂಡಿ ವಿರುದ್ಧ ಕ್ರಮ … Read more

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್‌ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more

“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!

****ಸಾರಿಗೆ ಮುಷ್ಕರದ ನಿರ್ದಾರಕ್ಕೆ ಹೊಸ ಟ್ವಿಸ್ಟ್: ಅಧಿಕಾರಿಗಳಿಗೆ ಸವಾಲೆಸೆದ ಸಾರಿಗೆ ಸಿಬ್ಬಂದಿ ****ಸಾರಿಗೆ ಸಿಬ್ಬಂದಿ ಜತೆ ಅಧಿಕಾರಿ ವರ್ಗ ಕೈ ಜೋಡಿಸಿದ್ರೆ ಇತಿಹಾಸ ನಿರ್ಮಾಣ ಪಕ್ಕಾ ****ಪ್ರತಿ ಮುಷ್ಕರಕ್ಕು ಪ್ರಚೋದನೆ ಕೊಟ್ಟು, ಒಳಗೆ ಕುಳಿತುಕೊಳ್ಳುವ ಅಧಿಕಾರಿ ವರ್ಗಕ್ಕೆ ಸಿಬ್ಬಂದಿ ಠಕ್ಕರ್ ****ಒಳ್ಳೇದಾದ್ರೆ ಇಬ್ಬರಿಗೂ ಆಗಲಿ..ಕೆಟ್ಟದಾದ್ರೂ ಇಬ್ಬರಿಗೂ ಆಗಲಿ..ಪ್ರತಿಫಲ ನಿಮ್ಗೆ-ಶಿಕ್ಷೆ ಭಾಗ್ಯ ನಮಗೆ ಮಾತ್ರ ಏಕೆ..? ಬೆಂಗಳೂರು:ಪ್ರತಿ ಬಾರಿ  ಮುಷ್ಕರ ಮಾಡಿ ಸಂಕಷ್ಟಕ್ಕೆ ಸಿಲುಕಿಕೊಳ್ಳೋದು ನಾವು..ಸೇಫ್ ಆಗೋದು ಅಧಿಕಾರಿಗಳಾ..? ಇದ್ಯಾವ ಸೀಮೆಯ ನ್ಯಾಯ.ಇನ್ಮುಂದೆ ಹಾಗೆ ನಡೆಯೊಕ್ಕೆ ನಾವು ಬಿಡೊಲ್ಲ..ನಮಗೆ … Read more