ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more

ಮಾರ್ಚ್ 4ಕ್ಕೆ ಮುನ್ನವೇ ಪ್ರತಿಭಟನೆ: ಸಾರಿಗೆ ಕೂಟದ ಚಂದ್ರುಗೆ, ಜಂಟಿ ಕ್ರಿಯಾಸಮಿತಿ ಅನಂತಸುಬ್ಬರಾವ್ ತಿರುಗೇಟು

ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು ಕರೆಯಿಸಿ ಮಾತನಾಡುತ್ತಿರುವ ಮ್ಯಾನೇಜ್ನೆಂಟ್ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ ಎನ್ನುವ ಬೇಸರವೂ ಮಾರ್ಚ್ 4 ಪ್ರತಿಭಟನೆ ನಿರ್ದಾರಕ್ಕೆ ಕಾರಣ ಎನ್ನಲಾಗುತ್ತಿದೆ. ಸಾರಿಗೆ ಕೂಟ  ಹಾಗೂ ಬೆಂಬಲಿತ ಸಂಘಟನೆಗಳು ಇದನ್ನು ಬೆಂಬಲಿಸಿವೆ ಕೂಡ.ಆದರೆ ಸಾರಿಗೆ ಹೋರಾಟಗಳಲ್ಲಿ ದಶಕಗಳಷ್ಟು ಅನುಭವ ಇರುವ ಅನಂತಸುಬ್ಬರಾವ್ ಅವರಂಥ ಹಿರಿಯರಿಗೆ ಸಾರಿಗೆ ಕೂಟದ ನಿಲುವು-ಧೋರಣೆ ಬೇಸರ ಮೂಡಿಸಿರಬಹುದೆನಿಸುತ್ತಿದೆ. ಹಾಗಾಗಿನೇ ಮಾರ್ಚ್ 4 … Read more

3 ಸಾರಿಗೆ ನಿಗಮಗಳ ನೂತನ ಅಧ್ಯಕ್ಷರಿಗೆ ನೂರು ಸವಾಲು…-ದಾರಿ ತುಂಬೆಲ್ಲಾ ಮುಳ್ಳು…-ಅವ್ಯವಸ್ಥೆ ಸರಿಯಾದರೆ ಮಾತ್ರ ಉದ್ದಾರ…-ಶ್ರಮಿಕರ ಬದುಕೂ ಹಸನು…

ಬೆಂಗಳೂರು: ಮೊದಲಿಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ನೂತನ  ಅಧ್ಯಕ್ಷರಾಗಿ ನೇಮಕಗೊಂಡಿ ರುವ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶ್ರೀನಿವಾಸ್,ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಿವಣ್ಣ ಮತ್ತು ಬೆಳಗಾಂ ಜಿಲ್ಲೆ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸ್ತೇವೆ..ನೀವು ಇರುವಷ್ಟು ದಿನಗಳಲ್ಲಿ ಎಲ್ಲವೂ ಚೆನ್ನಾಗಿ ನಡೆದು ಸಮಸ್ಯೆಗಳಿಂದ  ತುಂಬಿತುಳುಕುತ್ತಿರುವ ನಿಗಮಗಳಿಗೆ ಚೈತನ್ಯ-ಪುನಶ್ಚೇತನ ಸಿಗುವಂತಾಗಲಿ.. ನೂತನ ಅಧ್ಯಕ್ಷರು, ಬಂದ ಪುಟ್ಟ ಹೋದ ಪುಟ್ಟರಂತಾಗದಿರಲಿ.. ಶಕ್ತಿ ಯೋಜನೆ ಸಮರ್ಪಕ ನಿರ್ವಹಣೆ … Read more