ಚೆನ್ನಪಟ್ಟಣ ಉಪಸಮರ-2024: ಸಿ.ಪಿ ಯೋಗೇಶ್ವರ್ ಎದುರು ಕಣಕ್ಕಿಳಿಯಲು ನಿಖಿಲ್ ಹಿಂದೇಟು..?! ಲೆಕ್ಕಾಚಾರ ಕೆಳಗಾಗಿ ಸೋತರೆ “ಐರನ್ ಲೆಗ್” ಕಳಂಕ ಹೊತ್ತುಕೊಳ್ಳುವ ಆತಂಕ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಡೆಡ್ ಲೈನ್ ಮುಗಿಯೊಕ್ಕೆ  ಕೆಲ ಗಂಟೆಗಳಷ್ಟೇ ಬಾಕಿ ಇದೆ.ಆದ್ರೂ ಅಖಾಡದಲ್ಲಿ ಏನಾಗಲಿದೆ ಎನ್ನೋದು ಗೊತ್ತಾಗುತ್ತಲೇ ಇಲ್ಲ.ಎಲ್ಲವೂ ಅಚ್ಚರಿ-ನಿಗೂಢದಂತೆ ಕಾಣಿಸುತ್ತದೆ.ನಿನ್ನೆಯವರೆಗೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಸಿ.ಪಿ ಯೋಗೇಶ್ವರ್ ನಿನ್ನೆ ರಾತ್ರಿ ಕೈ ಸೇರುವ ಮುನ್ಸೂಚನೆ ನೀಡಿ ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ನೇತೃತ್ವದಲ್ಲಿ ಕೈ ಸೇರಿದ್ದಾಗಿದೆ.ಕಾಂಗ್ರೆಸ್ ನಿಂದಲೇ ಸ್ಪರ್ದಿಸ್ತಾರೆನ್ನುವ ಮಾತುಗಳು ಬಲವಾಗಿವೆ.ಆದರೆ ಕಡೇ ಕ್ಷಣದಲ್ಲಿ ಏನಾಗುತ್ತದೋ ಗೊತ್ತಾಗುತ್ತಿಲ್ಲ. ಸ್ಪರ್ದೆ ಮಾಡೋದಿದ್ರೆ ಅದು ಕೇವಲ ಬಿಜೆಪಿಯಿಂದ … Read more

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ … Read more