“ಭ್ರಷ್ಟ” ಡಿಡಿಪಿಐ ನಿಂಗರಾಜಪ್ಪಗೆ ಟ್ರಾನ್ಸ್‌ ಫರ್‌ ಶಿಕ್ಷೆ.. ಡಾ.ಯತೀಂದ್ರ ಅತ್ಯಾಪ್ತ ವಿವೇಕಾನಂದ ಅವರಿಗೆ ಆಯಕಟ್ಟಿನ ಹುದ್ದೆ ಭಾಗ್ಯ.!

ದಶಕಗಳಿಂದಲೂ ಕದಲದೆ ಕೂತಿರುವವರ ವರ್ಗಾವಣೆ ಯಾವಾಗ..!? ಬೆಂಗಳೂರು:ಶಾಲಾ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪರ್ವ ಶುರುವಾಗಿದೆ.ಇದರ ಮೊದಲ ಪ್ರಯತ್ನ ಎನ್ನುವಂತೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಈ ಪೈಕಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಡಿಡಿಪಿಐ ವಿವೇಕಾನಂದ ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರೆನ್ನಲಾದ ಮತ್ತೋರ್ವ ಡಿಡಿಪಿಐ ನಿಂಗರಾಜಪ್ಪ ಅವರನ್ನು ಚಿಕ್ಕಬಳ್ಳಾಪುರಕ್ಕೆ ವರ್ಗ ಮಾಡಲಾಗಿದೆ.ಮೇಲ್ಕಂಡ ವರ್ಗಾವಣೆಯಲ್ಲಿ ಡಾ,ಯತೀಂದ್ರ ಅವರ ಪಾತ್ರವೇ ಹೆಚ್ಚಾಗಿರುವ ಮಾತು ಕೇಳಿಬರುತ್ತಿದೆ. ಹೊಸ ಶೈಕ್ಷಣಿಕ … Read more