advertise here

Search

ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!

ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ ಆಪಾದನೆ ಬಂದ್ರೂ ಅವರನ್ನು ಶಿಕ್ಷೆಯಿಂದ ತಪ್ಪಿಸುವಂತ ಕೆಲಸ ಮಾಡುತ್ತಿರುವ ಕೆಲವರು ಅವರ ಸುತ್ತಮುತ್ತ ಇದ್ದಾರಾ.?…ಕನ್ನಡ ಫ್ಲ್ಯಾಶ್ ನ್ಯೂಸ್ ತುಂಬಾ ಜವಾಬ್ದಾರಿಯಿಂದಲೇ ಹೀಗೊಂದು ಮಾತನ್ನು ಅತ್ಯಂತ ವಿಷಾದದಿಂದ ಹೇಳಬೇಕಾಗಿ ಬಂದಿದೆ.ಇದಕ್ಕೆ ಕಾರಣ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೊದಲಿಂದಲೂ  ಮುಂದುವರೆದಿರುವ ಗೊಂದಲಮಯ ವಾತಾವರಣ ನೂತನ ಎಂಡಿ ರಾಮಚಂದ್ರನ್ ಅವರ … Read more

“ಕಳಂಕಿತ” ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!

ಅಕ್ರಮ ಕಣ್ಣಿಗೆ ರಾಚುವಂತಿದ್ರೂ  ಡಿ ಸಿ.ನಾಗರಾಜಮೂರ್ತಿ ವಿರುದ್ದ ಕ್ರಮವೇಕಿಲ್ಲ…?! BMTCಯಲ್ಲಿ  ಇದೆಂಥಾ ಅನ್ಯಾಯ..!? ಕ್ಷುಲ್ಲಕ ತಪ್ಪೆಸಗಿದ್ರೆ ಸಿಬ್ಬಂದಿಗೆ ಸಸ್ಪೆಂಡ್-ಡಿಸ್ಮಿಸ್.. ಗಂಭೀರ ಆಪಾದನೆಯಿದ್ರೂ ಕ್ಷಮಾದಾನ..?! ಬೆಂಗಳೂರು: ಬಿಎಂಟಿಸಿ ಆಡಳಿತದ ಕಾರ್ಮಿಕ ವಿರೋಧಿ ಧೋರಣೆ ಮತ್ತೆ ಸಾಬೀತಾಗಿದೆ.ನಮ್ಮ ಬೆಂಬಲ-ಸಹಕಾರ ಯಾವತ್ತಿದ್ರೂ ಅಧಿಕಾರಿಗಳಿಗೇ ವಿನಃ ,ಕೆಳಹಂತದ ಸಿಬ್ಬಂದಿಗಲ್ಲ. ಅಧಿಕಾರಿಗಳು ಕಣ್ಣಿಗೆ ರಾಚುವಂತ ಗಂಭೀರ ಸ್ವರೂಪದ ತಪ್ಪು ಮಾಡಿದ್ರೂ ಅವರನ್ನು ರಕ್ಷಿಸುವುದೇ ನಮ್ಮ ಮೂಲಮಂತ್ರ.ಹಾಗೆಯೇ ಕೆಳಹಂತದ ಸಿಬ್ಬಂದಿ ಕ್ಷುಲ್ಲಕ ಎನಿಸುವಂತ ತಪ್ಪೆಸಗಿದ್ರೂ ನಮಗದು ಗಂಭೀರ.ಅವರನ್ನು ಅಮಾನತುಗೊಳಿಸದೆ ಬಿಡೋ ಪ್ರಶ್ನೆಯೇ ಇಲ್ಲ ಎನ್ನುವಂತ ಆಡಳಿತದ … Read more