ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

ಬೆಂಗಳೂರು : ಹೀಗೆ ಖಂಡಿತಾ ಆಗದಿರಲಿ..ಒಂದೊಮ್ಮೆ ಆದರೆ ಇದಕ್ಕಿಂತ ದೊಡ್ಡ ಶೈಕ್ಷಣಿಕ ದುರಂತ ಮತ್ತೊಂದಿರಲಾರದೇನೋ..? ಏಕಂದ್ರೆ ಅಂತಹದೊಂದು ಅಕ್ರಮವನ್ನು ಸಕ್ರಮಗೊಳಿಸುವ ಕೆಲಸ ಮಲ್ಲೇಶ್ವರಂ ನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.ದೊಡ್ಡ ಮೊತ್ತದ ಹಣದ ವ್ಯವಹಾರವೊಂದು ಸಕ್ಸೆಸ್ ಆಗುವ ಲಕ್ಷಣ ಗೋಚರಿಸುತ್ತಿದೆ ಹಾಗೇನಾದ್ರೂ ಹಾಗಿಬಿಟ್ಟರೆ ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಸನ್ನಿವೇಶವೊಂದು ಸೃಷ್ಟಿಯಾದಂತಾಗಿಬಿಡುತ್ತದೆ. ಯೆಸ್…ಶೈಕ್ಷಣಿಕ ಅಕ್ರಮವೊಂದನ್ನು ಸಕ್ರಮಗೊಳಿಸುವ ಮೆಗಾ ಪ್ಲ್ಯಾನ್, ಪಿಯು ಮಂಡಳಿ ಕಾರಿಡಾರ್ ನಲ್ಲಿ ನಡೆಯುತ್ತಿದೆ ಎನ್ನುವ ಆಪಾದನೆ ಕೇಳಿಬಂದಿದೆ.ಅದು ಅಂತಿಂಥ  ಅಕ್ರಮವಲ್ಲ ಶಿಕ್ಷಣ … Read more

EXCLUSIVE…BMTC ಯಲ್ಲಿ DC ನಾಗರಾಜಮೂರ್ತಿ “ಕಮಾಲ್”.! :ತೋಡಿದ “ಖೆಡ್ಡಾ”ಕ್ಕೆ ತಾವೇ ಬಿದ್ದು “ಪಜೀತಿ”ಮಾಡಿಕೊಂಡ್ರಾ…!..-ಚಾಲಕನಿಗೆ ವೈದ್ಯಕೀಯ “ರಜೆ” ಕೊಟ್ಟು “ಗೈರು” ನಾಟಕ ಸೃಷ್ಟಿಸಿದ್ರಾ….!

ಇದೆಲ್ಲಾ ಹೇಗೆ ಸಾಧ್ಯ ಸಾರ್…ವೈದ್ಯಕೀಯ ರಜೆ ಮಂಜೂರು ಮಾಡಿದ್ದು ನಾಗರಾಜ್ ಮೂರ್ತಿನೇ..!  ಗೈರಾದ್ರು 3 ತಿಂಗಳು ವೇತನ ಕೊಡಿಸಿದ್ದೂ ಅವರೇ..! ವಿಚಾರಣೆ ನಡೆಸದೆ ಚಾಲಕನಿಗೆ  ಶಿಕ್ಷೆಯ   ತೀರ್ಮಾನ ಕೈಗೊಂಡಿದ್ದು ಅವರೇ..!  ಬೆಂಗಳೂರು;ಮೊದಲಿಗೆ,ಬಿಎಂಟಿಸಿ ನೂತನ ಎಂಡಿಯಾಗಿ ಅಧಿಕಾರ ಸ್ವೀಕರಿಸಿರುವ  ರಾಮಚಂದ್ರನ್ ಅವರಿಗೆ ಶುಭಾಷಯಗಳು.ಕೆಲವೇ ಕೆಲವರ ಹಿತಾಸಕ್ತಿಗೆ ಈಡಾಗಿ ನಷ್ಟದ ಅಂಚಿಗೆ ತಲುಪಿರುವ ಸಂಸ್ಥೆಯನ್ನು ಲಾಭದ ಹಳಿಗೆ ತಂದು ಗಮನಾರ್ಹ ಬದಲಾವಣೆಗೆ ಕಾರಣವಾಗಬೇಕೆನ್ನುವ ಉಮೇದು-ಹುಮ್ಮಸ್ಸಿ ನಲ್ಲಿರುವ ನೂತನ ಎಂಡಿ ಅವರ ಪ್ರಯತ್ನ ಯಶಸ್ವಿಯಾಗಲಿ ಎನ್ನುವುದು ನಮ್ಮ ಶುಭ ಹಾರೈಕೆ. ನೂತನ … Read more