3 ಸಾರಿಗೆ ನಿಗಮಗಳ ನೂತನ ಅಧ್ಯಕ್ಷರಿಗೆ ನೂರು ಸವಾಲು…-ದಾರಿ ತುಂಬೆಲ್ಲಾ ಮುಳ್ಳು…-ಅವ್ಯವಸ್ಥೆ ಸರಿಯಾದರೆ ಮಾತ್ರ ಉದ್ದಾರ…-ಶ್ರಮಿಕರ ಬದುಕೂ ಹಸನು…

ಬೆಂಗಳೂರು: ಮೊದಲಿಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ನೂತನ  ಅಧ್ಯಕ್ಷರಾಗಿ ನೇಮಕಗೊಂಡಿ ರುವ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶ್ರೀನಿವಾಸ್,ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಿವಣ್ಣ ಮತ್ತು ಬೆಳಗಾಂ ಜಿಲ್ಲೆ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸ್ತೇವೆ..ನೀವು ಇರುವಷ್ಟು ದಿನಗಳಲ್ಲಿ ಎಲ್ಲವೂ ಚೆನ್ನಾಗಿ ನಡೆದು ಸಮಸ್ಯೆಗಳಿಂದ  ತುಂಬಿತುಳುಕುತ್ತಿರುವ ನಿಗಮಗಳಿಗೆ ಚೈತನ್ಯ-ಪುನಶ್ಚೇತನ ಸಿಗುವಂತಾಗಲಿ.. ನೂತನ ಅಧ್ಯಕ್ಷರು, ಬಂದ ಪುಟ್ಟ ಹೋದ ಪುಟ್ಟರಂತಾಗದಿರಲಿ.. ಶಕ್ತಿ ಯೋಜನೆ ಸಮರ್ಪಕ ನಿರ್ವಹಣೆ … Read more

“ಚಾಲಕ”ರಿಗೆ ನೆಮ್ಮದಿ ಕೊಡದಿದ್ರೂ ಅಧಿಕಾರಿಗಳೇ “ನಿದ್ದೆ-ವಿಶ್ರಾಂತಿ” ಕೊಡಿ..?!

4 ದಿನ ಅವಿಶ್ರಾಂತವಾಗಿ ದುಡಿದ ಚಾಲಕನಿಗೆ ಮತ್ತೆ ಡ್ಯೂಟಿ ಮಾಡುವಂತೆ  ಮೇಲಾಧಿಕಾರಿ ಗಳಿಂದ ಬೆದರಿಕೆ:ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳ ದರ್ಪದ ವೀಡಿಯೋ ವೈರಲ್‌  ಬೆಂಗಳೂರು/ಚಾಮರಾಜನಗರ: –ಇದು… ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಕನ್ನಡ ಫ್ಲ್ಯಾಶ್‌ ನ್ಯೂಸ್‌ ನ ವಿನಯಪೂರ್ವಕ ಕಳಕಳಿ… ಸಚಿವರೇ ಇಲಾಖೆಯನ್ನು ಉದ್ದಾರ ಮಾಡೋಕ್ಕಿಂತ ಮುನ್ನ ತಾವು, ತಮ್ಮ ಇಲಾಖೆಯ ಕೆಲವು ಅಧಿಕಾರಿಗಳಿಗೆ ಮೊದಲು ಮನುಷ್ಯತ್ವದ ಪಾಠ ಕಲಿಸಿಕೊಡಿ.. -ಎಂಡಿ ಎನ್ನಿಸಿಕೊಂಡ ಐಎಎಸ್ ಗಳೇ ಎಸಿ ರೂಮಿನಲ್ಲಿ ಕೂತು ದರ್ಬಾರ್‌ ನಡೆಸುವುದನ್ನು ಬಿಟ್ಟು ಕೆಳ ಹಂತದ ಸಿಬ್ಬಂದಿ … Read more

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ ಮಾತ್ರ ಇದನ್ನು ನಿಜಕ್ಕೂ ಅಮಾನವೀಯ ಎನ್ನಲೇಬೇಕಾಗು ತ್ತದೆ. ದೂರು ಬಂದಾಕ್ಷಣ ಅಧಿಕಾರಿಗಳೆನಿಸಿಕೊಂಡವರು ಪರಿಶೀಲಿಸಬೇಕು..ತನಿಖೆ ನಡೆಸಬೇಕು. ತಪ್ಪನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ಸಾಕ್ಷ್ಯಗಳನ್ನು ಕ್ರೋಢೀಕರಿಸಬೇಕು. ಒಬ್ಬನನ್ನು ತಪ್ಪಿತಸ್ಥ ಎಂದು ನಿರ್ಧರಿಸುವ ಮುನ್ನ ಹತ್ತಾರು ಬಾರಿ ಆಲೋಚಿಸಬೇಕು. ಕರ್ತವ್ಯದಾಚೆಗೂ … Read more