EXCLUSIVE:”ಅಪ್ಪ” “ಕಾಂಗ್ರೆಸ್” ನಲ್ಲಿ……”ಮಗ” “ಬಿಜೆಪಿ”ಗೆ …ಪೊಲಿಟಿಕಲ್‌ ಗೇಮ್‌ ನಲ್ಲಿ ಆರ್‌.”ಅಶೋಕ್” ಸಕ್ಸೆಸ್..!

ರಾಜಕೀಯವೇ ಹಾಗೆ..ಇಲ್ಲಿ ಎಲ್ಲವೂ ಹೀಗೆಯೇ ನಡೆಯುತ್ತೆ ಎಂದು ಹೇಳೊಕ್ಕೆ ಸಾಧ್ಯವೇ ಇಲ್ಲ…ಈಗ ಇದ್ದ ಸ್ಥಿತಿ ಮರುಕ್ಷಣ ಇರೊಲ್ಲ..ಈಗಿನ ಶತೃ ಮರುಕ್ಷಣ ಮಿತ್ರನಾಗುತ್ತಾನೆ..ಮಿತ್ರ ಮರುಕ್ಷಣದಲ್ಲಿ ಶತೃವಾಗಿಬಿಡುತ್ತಾನೆ…ಶತೃವಿನ ಶತೃ..ಮಿತ್ರನಾಗಿಬಿಡ್ತಾನೆ..ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ ಇದೆ..ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ರಾಜಕೀಯ ಪ್ರಹಸನ ಈ ಬಗ್ಗೆ ಬರೆಯುವಂತೆ ಮಾಡಿದೆ.ತನ್ನ ರಾಜಕೀಯ ಚಾಣಾಕ್ಷತನದಿಂದ ಆರ್.‌ಅಶೋಕ್‌ ತನ್ನ ರಾಜಕೀಯ ಭವಿಷ್ಯಕ್ಕೆ ಸವಾಲಾಗಬಹುದಾಗಿದ್ದ ಸಮಸ್ಯೆಯೊಂದನ್ನು ಅನಾಯಾಸವಾಗಿ ಬಗೆಹರಿಸಿಕೊಂಡಿದ್ದಾರೆ. ಅದ್ಹೇಗೆ ಅನ್ತೀರಾ.. ಅದರ ರೋಚಕ ಕಥಾನಕ ನೀವೇ ಓದ್ಬಿಡಿ.. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪ್ರಹಸನ … Read more

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ … Read more