ತಿಂಗಳೆಲ್ಲಾ ದುಡಿದ್ರೂ ಸುದ್ದಿಮನೆ ಮಿತ್ರರಿಗೇಕಿಲ್ಲ “ಸಂಪೂರ್ಣ” ಸಂಬಳ..!?

ಇದು… ಕನ್ನಡ ಸುದ್ದಿ ಚಾನೆಲ್‌ ಗಳ ಸಾಲಿಗೆ ಮತ್ತೊಂದಾಗಿ ಸೇರ್ಪಡೆಯಾಗುವ ಸಾಧ್ಯತೆ ಸೃಷ್ಟಿಸಿದ್ದ ಡಿಜಿಟಲ್‌ ಚಾನೆಲ್‌ ವೊಂದರ ಬೆಳವಣಿಗೆ ದೃಷ್ಟಿಯಿಂದ  ನಿಜಕ್ಕೂ ಒಳ್ಳೆಯ  ಸುದ್ದಿಯಲ್ಲ.. ಏಕೆಂದರೆ ಕೆಲವು ವಿಶ್ವಸನೀಯ ಮೂಲಗಳ ಪ್ರಕಾರ, ಅಲ್ಲಿ ದುಡಿಯುತ್ತಿರುವ ಕೆಲವು ಮಾದ್ಯಮ ಸಿಬ್ಬಂದಿಗೆ ವೇತನವನ್ನೇ ನೀಡಿಲ್ಲ ಎನ್ನುವ ಮಾಹಿತಿ  ಸುದ್ದಿಜಗತ್ತಿನಲ್ಲಿ ಪಸರ್‌ ಆಗಿದೆ. ಆರ್ಥಿಕವಾಗಿ ಆ ಡಿಜಿಟಲ್‌ ಚಾನೆಲ್‌ ನ ಸ್ತಿತಿ ಚೆನ್ನಾಗಿದ್ದರೂ ಸಿಬ್ಬಂದಿಯನ್ನು ಮಾತ್ರ ಸಂಬಳ ಕೊಡದೆ ಸತಾಯಿಸಲಾಗುತ್ತಿದೆಯಂತೆ. ಒಂದಷ್ಟು ಜನರಿಗೆ ಸಂಬಳ ಕೊಟ್ಟು ಇನ್ನೊಂದಷ್ಟು ಸಿಬ್ಬಂದಿ ವೇತನವನ್ನು ತಡೆಹಿಡಿದಿಟ್ಟುಕೊಳ್ಳಲಾಗಿದೆಯಂತೆ. … Read more

ಸುವರ್ಣ ನ್ಯೂಸ್ ನಲ್ಲಿ ಬದಲಾವಣೆ ಪರ್ವ.?! ಬದಲಾಗುತ್ತಾ ಚಾನೆಲ್ ಹೆಸರು..! ಮೈಗಳ್ಳರಿಗೆಲ್ಲಾ ಗೇಟ್ ಪಾಸ್..!?

ವಿಶೇಷ ಸೂಚನೆ: ಸುವರ್ಣ ನ್ಯೂಸ್ ಚಾನೆಲ್ ನಲ್ಲಿ ಭಾರೀ ಬದಲಾವಣೆ..! ನಿರೀಕ್ಷಿಸಿ ಎಂದು ಬರೆದಾಗಲೇ ನೂರಾರು ಕರೆಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಕಚೇರಿಗೆ ಬಂದವು.ಕೆಲವು ಮಾದ್ಯಮ ಮಿತ್ರರದ್ದಾದ್ರೆ, ಇನ್ನು ಕೆಲವರು ಅಜಿತ್ ಹನುಮಕ್ಕನವರ್ ಅಭಿಮಾನಿಗಳದ್ದು…ಆಶ್ಚರ್ಯ ಎಂದರೆ ಕರೆ ಮಾಡಿ ವಿಚಾರಿಸಿದವರಲ್ಲಿ ಅತಿ ಹೆಚ್ಚಿನವರು ಸುವರ್ಣ ನ್ಯೂಸ್ ಚಾನೆಲ್ ಸಿಬ್ಬಂದಿ.ಅವರ ಯಾರ ಹೆಸರನ್ನು ಇಲ್ಲಿ ಉಲ್ಲೇಖಿಸುವ ಕೆಲಸಕ್ಕೆ ನಾವು ಹೋಗದೆ, ನಮಗೆ ಲಭ್ಯವಿರುವ ಒಂದಷ್ಟು ಮಾಹಿತಿಗಳನ್ನಾಧರಿಸಿ ವರದಿ ಮಾಡಿರು ತ್ತೇವೆ.ಈ ಸುದ್ದಿಯ ಉದ್ದೇಶ ಸುವರ್ಣ ನ್ಯೂಸ್  ಉದ್ಯೋಗಿಗಳಲ್ಲಿ ಅಭದ್ರತೆಯ … Read more

ಸುದ್ದಿ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ  “ನ್ಯೂಸ್ ಫಸ್ಟ್” ನಲ್ಲಿ ಆಗುತ್ತಿರುವುದೇನು..?  ಹೀಗೆ ನಡೆಯಿತೆನ್ನುವುದು  “ಸತ್ಯ”ನಾ..?

ನಿಜವಾಗ್ಲೂ  “ನ್ಯೂಸ್ ಫಸ್ಟ್” ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆಯಾ..?! ಚಾನೆಲ್ ಸಿಬ್ಬಂದಿಯಲ್ಲೇಕೆ ಗೊಂದಲ-ಆತಂಕ..!? ಕನ್ನಡದ ಅತ್ಯಂತ ಜನಪ್ರಿಯ ಸುದ್ದಿ ಚಾನೆಲ್ ಗಳಲ್ಲಿ ಒಂದಾದ ನ್ಯೂಸ್ ಫಸ್ಟ್ (news first)ಕಾರ್ಯಾರಂಭ ಮಾಡಿದ ಕಡಿಮೆ ಅವಧಿಯಲ್ಲೇ ಅಪಾರ ಜನಮನ್ನಣೆ ಪಡೆಯಿತೆನ್ನುವುದು ಎಷ್ಟು ಸತ್ಯವೋ, ನಂಬರ್ 1,2,3 ಚಾನೆಲ್ ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಬೆಳೆದು,ಇವತ್ತಿಗೂ ಅದೇ ವೃತ್ತಿಪರ ಪರಂಪರೆಯನ್ನುಳಿಸಿಕೊಂಡು ಹೋಗುತ್ತಿದೆ ಎನ್ನುವುದರಲ್ಲಿ ಉತ್ಪ್ರೇಕ್ಷೆಯಿಲ್ಲ.ಸುದ್ದಿಯ ಗುಣಮಟ್ಟದ ವಿಚಾರದಲ್ಲಿ ಯಾವುದೆ ರಾಜಿಯಿಲ್ಲದೆ ವೃತ್ತಿನಿಷ್ಟೆ ಉಳಿಸಿಕೊಂಡು ಮುನ್ನಡೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಹಾಗಾಗಿ ಇಂಥಾ ಚಾನೆಲ್ ಗಳ … Read more

EXCLUSIVE…ARNAB, “KARNATAKA WANTS TO kNOW” ಏನಾಗಲಿದೆ ಕರ್ನಾಟಕದಲ್ಲಿ “ರಿಪಬ್ಲಿಕ್ ಕನ್ನಡ”  ಭವಿಷ್ಯ..!?

ಕರ್ನಾಟಕದಲ್ಲಿ ತಲೆಕೆಳಗಾಯ್ತಾ, ಆರಕ್ಕೇರದ,ಮೂರಕ್ಕೆ ಇಳಿಯದ ಅರ್ನಾಬ್ ಕನಸಿನ “ರಿಪಬ್ಲಿಕ್ ಕನ್ನಡ”(republic kannada) ಚಾನೆಲ್ ನ   ಲೆಕ್ಕಾಚಾರ..! ಬೆಂಗಳೂರು:ಮಾದ್ಯಮ ಕ್ಷೇತ್ರದ ದೈತ್ಯ-ದಿಗ್ಗಜ ಅರ್ನಾಬ್ ಗೋಸ್ವಾಮಿ(arnab goswami) ತುಂಬಾ ಮಹಾತ್ವಾಕಾಂಕ್ಷೆ-ಕನಸು-ನಿರೀಕ್ಷೆಯಲ್ಲಿ ಕಟ್ಟಿದ ರಿಪಬ್ಲಿಕ್ ನ್ಯೂಸ್ ಚಾನೆಲ್(republic news channel) ಅವರ ಲೆಕ್ಕಾಚಾರಗಳಂತೆ ನಡೆಯುತ್ತಿದೆ.ಅದರಿಂದ ಅರ್ನಾಬ್ ಸಂತುಷ್ಟರಾಗಿದ್ದಾರೆ ಕೂಡ.ಆದರೆ ಕರ್ನಾಟಕ(karnataka)ದಲ್ಲೇಕೋ ಮಾತ್ರ ಅವರ ಲೆಕ್ಕಾಚಾರ-ಗಣಿತ-ಗುಣಿತ ಯಾವುದೂ ವರ್ಕೌಟ್ ಆದಂತೆ ಕಾಣ್ತಿಲ್ಲ.ಯಾವ ಭರವಸೆ-ನಿರಿಕ್ಷೆ ಇಟ್ಟುಕೊಂಡು ಕೋಟ್ಯಾಂತರ ಸುರಿದು ರಿಪಬ್ಲಿಕ್ ಸುದ್ದಿ ಸಾಮ್ರಾಜ್ಯ ವಿಸ್ತರಿಸ ಬೇಕೆಂದುಕೊಂಡಿದ್ರೋ ಅದ್ಯಾವುದು ಅಂದುಕೊಂಡಂತೆ ಆಗುತ್ತಿಲ್ಲ ಎನ್ನುವ ಸ್ಪೋಟಕ-ಅಘಾತಕಾರಿ ಸುದ್ದಿ … Read more