EXCLUSIVE..”ಸೈಲೆಂಟ್” ಸುನೀಲ,”ರವಿಶಂಕರ್” ಗುರೂಜಿ ಭೇಟಿ ಮಾಡಿದ್ದೇಕೆ…ಆಶೀರ್ವಾದ ಪಡೆದಿದ್ದೇಕೆ…ಇಲ್ಲಿದೆ ಆ ಸೀಕ್ರೇಟ್..
ಶೀಘ್ರವೇ ರಾಜಕೀಯಕ್ಕೆ ಅಧೀಕೃತ ಎಂಟ್ರಿ…..ಜಿಬಿಎ ಎಲೆಕ್ಷನ್ ನಲ್ಲಿ ಸ್ಪರ್ದೆ ಖಚಿತ…..ಅಡಚಣೆ ಎದುರಾಗದಿರುವಂತೆ ಹರಿಸಿ ಆಶೀರ್ವದಿಸಿ ಎಂದು ಮನವಿ.. ಸೈಲೆಂಟ್ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಬೆಂಗಳೂರು ಪಾತಕ ಜಗತ್ತು ಕಂಡ ಅತ್ಯಂತ ನಟೋರಿಯಸ್ ಹೆಸರು ಸುನೀಲನದು.ಯಾವ ವ್ಯಕ್ತಿಯ ಹೆಸರು ಕೇಳಿದ್ರೆ ಒಂದು ಕ್ಷಣ ಅಲರ್ಟ್ ಆಗ್ತಿತ್ತೋ ಅದೇ ಹೆಸರು ಇವತ್ತು ಮತ್ತೊಂದು ಮಗ್ಗಲು ಬದಲಿಸಲಿಕ್ಕೆ ಯತ್ನಿಸುತ್ತಿದೆ. ಈ ಕಾರಣಕ್ಕೆ ಸೈಲೆಂಟ್ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಒಂದಷ್ಟು ಅವಧಿಯಿಂದ ಯಾವುದೇ ಆಕ್ಟಿವಿಟಿಸ್ ಇಲ್ಲದೆ ಸೈಲೆಂಟ್ ಆಗಿದ್ದ ಸುನೀಲ ಸುದ್ದಿಯಾಗೊಕ್ಕೆ ಕಾರಣವೇ … Read more