ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..
ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ ದೂರು ಹಾಗೂ ಅದಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗಳು ಹೊರಡಿಸಿರುವ ನೊಟೀಸ್.ಇದರ ಎಕ್ಸ್ ಕ್ಲ್ಯೂಸಿವ್ EXCLUSIVE ಪ್ರತಿಗಳು ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭಿಸಿವೆ. ಪರಿಸರಕ್ಕೆ ಮಾರಕವಾಗಿರುವ … Read more