ಇದು ಇಡೀ ರಾಜ್ಯವೇ ಖುಷಿ ಪಡುವ ವಿಚಾರ…ದಿವ್ಯಾ ವಸಂತ ಈಗ “ಸಾಮ್ರಾಟ್‌” ಚಾನೆಲ್‌ “ಚೀಫ್‌-ಎಡಿಟರ್‌”..

ಬೆಂಗಳೂರು: ಇದು,ಇಡೀ ರಾಜ್ಯವೇ ಖುಷಿ ಪಡುವ ವಿಷಯ ಎಂದ್ಹೇಳಿ ರಾತ್ರೋರಾತ್ರಿ ಸುದ್ದಿಯಾದ ಹೆಣ್ಣುಮಗಳು ದಿವ್ಯಾವಸಂತ.ಆದ್ರೆ ನಂತರ ಮಾಡಿಕೊಂಡ ಯಡವಟ್ಟುಗಳು ಆಕೆಯನ್ನು ಯಾವ ಸ್ಥಿತಿಗೆ ತಂದುನಿಲ್ಲಿಸಿತು ಎನ್ನುವುದನ್ನು ತಿಳಿಸಿ ಹೇಳಬೇಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ನೆಗೆಟಿವ್‌ ಆಗಿ ಟ್ರೋಲ್‌ ಆಗಿ ಅದಕ್ಕೆ ಸ್ಪಷ್ಟನೆ ಕೊಡಲು ಕಣ್ಣೀರು ಹಾಕಿದ್ರೂ ಆಕೆಯನ್ನು ಒಪ್ಪಿಕೊಳ್ಳಲು ನಿರಾಕರಿಸುವಂಥ ಸ್ಥಿತಿ ನಿರ್ಮಾಣವಾಗಿದ್ದು ಕೂಡ ಸುಳ್ಳಲ್ಲ.ಸಾಮಾಜಿಕ ಜಾಲತಾಣಗಳಲ್ಲಿ  ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದ ಆಕೆ ದಿಡೀರ್‌ ನಾಪತ್ತೆ ಆಗಿಬಿಟ್ಟಿದ್ಲು..ಕಮ್‌ ಬ್ಯಾಕ್‌ ಮಾಡೊಕ್ಕೆ ಒದ್ದಾಡುವಂತಾಗಿತ್ತು.ಇದರ ನಡುವೆಯೇ ಸ್ತ್ರೀ ಎನ್ನುವ ಮಹಿಳಾ … Read more