ಗುರುಪ್ರಸಾದ್ ಬಗ್ಗೆ ಜಗ್ಗೇಶ್ ಹಾಗೆ ಹೇಳಿದ್ದು ಸರಿನಾ..?!

“ಗುರು ಒಬ್ಬ ವ್ಯಸನಿ….ಆತನಲ್ಲಿ ಸೃಜನಶೀಲತೆಯೇ ಸತ್ತೋಗಿತ್ತು..ನನ್ನಿಂದ ಕೆಟ್ಟ ಸಿನೆಮಾ ಮಾಡಿಸಿದಾತ..ಎಂದು ಹೇಳಿದ್ದ ಜಗ್ಗೇಶ್.”ಸಾವನ್ನು ಯಾರೂ‌ ಸಂಭ್ರಮಿಸಬಾರದು..ಸತ್ತವರ ಬಗ್ಗೆ ಅವರ ನೆಗೆಟಿವ್ಸ್ ಏನೇ ಇರಲಿ ಅದನ್ನು ಪರಾಮರ್ಷೆ ಮಾಡಿ,ಹೀಯಾಳಿಸಬಾರದು ಎನ್ನುತ್ತಾರೆ ಹಿರಿಯರು ಹಾಗೂ ಅನುಭಾವಿಗಳು.. ಅವರ ಮಾತನ್ನು ಪರಿಗಣಿಸುವುದೇ ಆದಲ್ಲಿ,ಜಗ್ಗೇಶ್ ಅವರಂಥ ಹಿರಿಯ ನಟರ ಬಾಯಲ್ಲಿ ಇಂಥಾ ಮಾತುಗಳು ಬರಬಾರದಿತ್ತು..ಹೀಗೆ ನನಗಷ್ಟೇ ಅಲ್ಲ,ನನ್ನಂತ ಎಷ್ಟೋ ಜ‌ನರಿಗೆ ಎನ್ನಿಸಿದರೂ ತಪ್ಪಿಲ್ಲ.. ಕನ್ನಡದ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾದ ಬಗ್ಗೆ ಮೊದಲು ಚಾನೆಲ್ ಗಳು ಮಾತನಾಡಿಸಿದ್ದೇ ನಟ ಜಗ್ಗೇಶ್ ಅವರನ್ನು..ಆರಂಭದಲ್ಲಿ … Read more

LIFE STORY OF ACTRESS DR.LEELAVATHI… “ಕಿತ್ತು ತಿನ್ನುವ ಬಡತನದಿಂದ ಅಭಿಜಾತ ಕಲಾವಿದೆವರೆಗೂ”: ಯಾವ ಹೋರಾಟಕ್ಕೂ ಕಡಿಮೆ ಇರ್ಲಿಲ್ಲ ಲೀಲಾವತಿ “ಜೀವನಗಾಥೆ”

ಕನ್ನಡ ಚಿತ್ರರಂಗವನ್ನು ಅಗಲಿದ ಕನ್ನಡ ಚಿತ್ರರಂಗದ ವರನಟಿ  ಡಾ.ಲೀಲಾವತಿ  ಅವರ ಬದುಕು ಯಾವ ಸಂಘರ್ಷಕ್ಕಿಂತಲೂ ಕಡಿಮೆ ಇಲ್ಲ. ಯಾವ ಸಿನಿಮಾಕಥೆಗಿಂತಲೂ ಕಡ್ಮೆಯಾದ ರೋಚಕತೆ ಹೊಂದಿರ್ಲಿಲ್ಲ ಎನ್ನುವುದು ಅವರ ಜೀವನಗಾಥೆ ನೋಡಿದಾಗ ಅರ್ಥವಾಗುತ್ತದೆ.ಏಕೆಂದರೆ ಹುಟ್ಟಿದಾಗಲೇ ಮನೆಯಲ್ಲಿ ಕಿತ್ತು ತಿನ್ನುವ ಬಡತನ.ಜೀವನ ನಡೆಸೋದೇ ಕಷ್ಟಕರ ಎನ್ನುವಂತ ವಾತಾವರಣ.ಸಣ್ಣ ಮಗುವಿನಿಂದಲೇ ಶುರುವಾದ ಅವರ ಸಂಘರ್ಷದ ಜೀವನ ಚಿತ್ರರಂಗ ಪ್ರವೇಶಿಸಿದ ಮೇಲೆಯೂ ಮತ್ತೊಂದು ಮಗ್ಗುಲನ್ನು ಪಡೆದಿದ್ದು ಇತಿಹಾಸ.ಅವರ ಜೀವನದ ಬಗ್ಗೆ ಗೊತ್ತಿಲ್ಲದ ಒಂದಷ್ಟು ಮಾಹಿತಿ ಕನ್ನಡ ಪ್ಲ್ಯಾಶ್‌ ನ್ಯೂಸ್‌ ನಲ್ಲಿ ನಿಮಗಾಗಿ0 ಡಾ.ಲೀಲಾವತಿ … Read more

VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ ರಿಸ್ಕ್‌ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ತತ್‌ ಕ್ಷಣಕ್ಕೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ರು.ಅವರ ಸಲಹೆ ಮೇರೆಗೆ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಯಿತು. ಮಗ ಹಾಗೂ ನಟ ವಿನೋದ್‌ ರಾಜ್‌ ಅವರು … Read more