advertise here

Search

ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಜೆಡಿಎಸ್ ಪಾಲು!

ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ. ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿಲ್ಲ. ಮೂಲಗಳ ಪ್ರಕಾರ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ … Read more

ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಸಂಡೂರು ಕ್ಷೇತ್ರದಲ್ಲಿ ಈ.ತುಕರಾಮ್ ಲೋಕಸಭೆಯಲ್ಲಿ ಜಯ … Read more