EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more

ಮಹಿಳೆಯರಿಗೆ “ಶಕ್ತಿ” ಪ್ರಯಾಣ ಇನ್ನೂ ಅನಾಯಾಸ.. “ಆಧಾರ್” ಓರಿಜಿನಲ್ಲೇ ಬೇಕೆಂತಿಲ್ಲ… ಮೊಬೈಲ್‌ ನಲ್ಲಿ‌ ತೋರಿಸಿದ್ರೂ ಪರ್ವಾಗಿಲ್ಲ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸ್ಮಾರ್ಟ್..ಸರಳ..ಪರಿಣಾಮಕಾರಿ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಪ್ರಯಾಣ ಮಾಡೊಕ್ಕೆ ಮಹಿಳೆಯರು ಒರಿಜಿನಲ್‌ ಆದ ದಾಖಲೆಯನ್ನೇ ತೋರಿಸಬೇಕೆಂದು ಸಾರಿಗೆ ಸಿಬ್ಬಂದಿ ಹಠ ಮಾಡುತ್ತಿದ್ದಾರೆನ್ನುವ ವ್ಯಾಪಕ ದೂರುಗಳ ಹಿನ್ನಲೆಯಲ್ಲಿ ಇನ್ಮುಂದೆ ದಾಖಲೆಗಳು ಕೈಲಿದ್ದರೆ ಮಾತ್ರ ದಾಖಲೆಗಳಲ್ಲ, ಮೊಬೈಲ್‌ ನಲ್ಲಿದ್ದರೂ ಅವನ್ನು ಪರಿಗಣಿಸಬೇಕೆಂದು ಅಧೀಕೃತವಾಗಿ ಆದೇಶ ಹೊರಡಿಸಿದ್ದಾರೆ.ಇದು ಮಹಿಳಾ ಪ್ರಯಾಣಿಕರಿಗಷ್ಟೇ ಅಲ್ಲ, ಕಂಡಕ್ಟರ್ಸ್‌ ಗೂ ಅನುಕೂಲವಾಗಲಿದೆ. ಶಕ್ತಿ ಯೋಜನೆಯ ಸದುಪಯೋಗ ಎಲ್ಲರಿಗೂ ಸಿಗಬೇಕು.ಯೋಜನೆ ಫಲಾನುಭವಿಗಳಿಗೆ ಎಲ್ಲಿಯೂ ಅಸಮಾಧಾನ-ಅತೃಪ್ತಿ ಆಗಬಾರದು.ಸರ್ಕಾರದ ಬಗ್ಗೆ ಅಪಸ್ವರ … Read more