advertise here

Search

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್  ಬಾಬು  ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more

ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಸಾಮಾಜಿಕ ಜಾಲತಾಣಗಳಲ್ಲಿ ಸೂಲಿಬೆಲೆ ಆರೋಗ್ಯದ ಬಗ್ಗೆ ಊಹಾಪೋಹ-ಸ್ಪಷ್ಟನೆ ನೀಡದ ಸೂಲಿಬೆಲೆ ಬೆಂಗಳೂರು: ತಾತ್ವಿಕ ಭಿನ್ನಾಭಿಪ್ರಾಯ, ಸೈದ್ದಾಂತಿಕ ವೈರುದ್ಧ್ಯಗಳಾಚೆಗೆ ಕರ್ನಾಟಕ ಕಂಡ ಒಬ್ಬ  ಉತ್ತಮ ವಾಗ್ಮಿ ,ಚಿಂತಕ, ರಾಷ್ಟ್ರವಾದಿ ಹೋರಾಟಗಾರ ಎಂದೇ ಬಿಂಬಿಸಿಕೊಂಡಿರುವ  ಚಕ್ರವರ್ತಿ ಸೂಲಿಬೆಲೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ದೊಡ್ಡ ಶಾಕಿಂಗ್ ಎನ್ನುವಂತ ಸುದ್ದಿಯೊಂದು ಹರಿದಾಡುತ್ತಿದೆ. ಚಕ್ರವರ್ತಿ ಸೂಲಿಬೆಲೆ ಆರೋಗ್ಯವನ್ನು ಮಾರಕವಾದ ಮಾರಿ ಆವರಿಸಿಕೊಂಡಿದೆ ಎನ್ನಲಾಗ್ತಿದೆ.ಈ ಮಹಾಮಾರಿಯನ್ನು ಗಂಟಲು ಕ್ಯಾನ್ಸರ್ ಎನ್ನಲಾಗ್ತಿದೆ.ಸಾಮಾಜಿಕ ಕಾರ್ಯಕರ್ತ ಹಾಗೂ ಕನ್ನಡಪರ ಹೋರಾಟಗಾರರಾದ ಭೈರಪ್ಪ ಹರೀಶ್ ಕುಮಾರ್ ಎನ್ನುವವರು ಇದನ್ನು ತಮ್ಮ ಫೇಸ್ ಬುಕ್ … Read more

BIG EXPOSE…”ಜೈಲ್‌ “ಗಳ “ಆಹಾರ ಗೋಲ್ಮಾಲ್‌” ..ಪ್ರತಿ ಖೈದಿಯ 3 ಹೊತ್ತಿನ ಊಟಕ್ಕೆ 85 ರೂ..! ರಾತ್ರಿ ಊಟಕ್ಕೂ-ಬೆಳಗಿನ ಟಿಫನ್‌ ಗೂ 14 ಗಂಟೆಗಳ ಅಂತರ..!ವಾರಕ್ಕೊಮ್ಮೆಯಷ್ಟೇ ಮಾಂಸಹಾರ..!

**ಆರ್‌ ಟಿ ಐನಲ್ಲಿ ಬಯಲಾಯ್ತು ಕರ್ನಾಟಕದ ಜೈಲ್‌ ಗಳ ಕರಾಳ ಮುಖ ** ಸಾಮಾಜಿಕ ಕಾರ್ಯಕರ್ತ ನರಸಿಂಹ ಮೂರ್ತಿ ಅವರಿಂದ ಅಕ್ರಮ ಬಯಲು ** ಜೈಲ್‌ ಸೂಪರಿಂಟೆಂಡೆಂಟ್‌ ನೀಡಿದ ಸ್ಪೋಟಕ ವಿವರಗಳಿಂದ ಆಹಾರದ ಕರಾಳತೆ ಅನಾವರಣ ** ವಿಚಾರಣಾಧೀನ ಖೈದಿಗಳ ಆಹಾರಕ್ಕೆ ಕನಿಷ್ಟ ದರ ಫಿಕ್ಸ್‌ **ಬೆಳಗಿನ ಉಪಾಹಾರ.ಟೀ, ಮದ್ಯಾಹ್ನದ ಊಟ ಸಂಜೆ ಟೀ-ಸ್ನ್ಯಾಕ್ಸ್‌,ರಾತ್ರಿ ಊಟಕ್ಕೆ 85  ರೂ ** ಕೇರಳಾ ಜೈಲ್‌ ಗಳಲ್ಲಿ ವಾರಕ್ಕೆ 3 ದಿನ ಮಾಂಸಹಾರ-ಆದರೆ ಕರ್ನಾಟಕದಲ್ಲಿ ಏಕೆ ಹೀಗೆ..? ** ಬೆಳಗ್ಗೆ-ಮದ್ಯಾಹ್ನ-ರಾತ್ರಿ … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!

ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ  ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು … Read more

Punith