EXCLUSIVE..”ಖಡಕ್” IAS “ಮೌದ್ಗಿಲ್” ಎತ್ತಂಗಡಿಗೆ “ಪ್ಲ್ಯಾನ್”..! ಸರ್ಕಾರದ ಮಟ್ಟದಲ್ಲಿ “ಲಾಭಿ”..?

“B” ಖಾತೆಗಳಿಗೆ “A” ಖಾತೆ ಭಾಗ್ಯ ನೀಡಿ “ಕೋಟಿ”ಗಳಲ್ಲಿ ದುಂಡಗಾಗುತ್ತಿದ್ದಾರಾ ಕೆಲವು ಭ್ರಷ್ಟ “ಕಂದಾಯಾಧಿಕಾರಿಗಳು” ಬೆಂಗಳೂರು: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ IAS  ಮನಿಷ್ ಮೌದ್ಗಿಲ್(MANISH MAUDGIL)  ಬಿಬಿಎಂಪಿ ಬೊಕ್ಕಸ ಹೇಗೆ ತುಂಬಿಸೋದು ಎಂದು ತಲೆಕೆಡೆಸಿಕೊಂಡು ಕೆಲಸ ಮಾಡ್ತಿದ್ರೆ ಅವರದೇ, ಕಂದಾಯ ವಿಭಾಗದ ಕೆಲವು ಭ್ರಷ್ಟ ಅಧಿಕಾರಿ ಸಿಬ್ಬಂದಿ ಸಾಹೇಬ್ರರು ಹೊರಡಿಸಿರುವ ಆ ಆದೇಶವನ್ನೇ ಲೂಟಿಕೋರತನಕ್ಕೆ ಮಿಸ್ಯೂಸ್ ಮಾಡಿಕೊಂಡಿರುವುದು ದುರಂತ.ಬಹುಷಃ ಮನಿಷ್ ಸಾಹೇಬ್ರು ಕಚೇರಿ ಬಿಟ್ಟು ವಲಯಗಳ ವ್ಯಾಪ್ತಿಯಲ್ಲಿರುವ ಕಂದಾಯ  ಕಚೇರಿಗಳನ್ನು ತಲಾಶ್ ಮಾಡಿ ಅಧಿಕಾರಿಗಳ ಬಂಡವಾಳ ಪರಿಶೀಲಿಸಿದ್ದೇ … Read more

M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಆಡಳಿತ  ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.ಆಸ್ತಿ ತೆರಿಗೆ ನಿಗಧಿ ಸಂಬಂಧ ಕಂದಾಯ ಸಿಬ್ಬಂದಿ ಜತೆ ಶಿಕ್ಷಣ ಸಂಸ್ಥೆಗಳ ಸುತ್ತಳತೆಯನ್ನು ಮಾಪನ ಮಾಡಲು ಎಂಜಿನಿಯರಿಂಗ್ ವಿಭಾಗದ ಜಂಟಿ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ. … Read more